organic manure

ಸಾವಯವ ಗೊಬ್ಬರಗಳನ್ನು ನೀವೇ ತಯಾರಿಸಿಕೊಳ್ಳಿ- ಅದೇ ಉತ್ತಮ

ಆತ್ಮ ನಿರ್ಭರ ವನ್ನು ನೀವು ಇಚ್ಚೆ ಪಡುವುದೇ ಆಗಿದ್ದರೆ, ನಿಮ್ಮ ಗೊಬ್ಬರದ ಅಗತ್ಯಗಳನ್ನು ನೀವೇ  ಮಾಡಿಕೊಳ್ಳಿ. ಆತ್ಮ ನಿರ್ಭರ ರೈತರಾಗಿ. ನೀವು ಗೊಬ್ಬರ ಮಾರಾಟಗಾರರನ್ನು ಪೋಷಿಸಬೇಕಾಗಿಲ್ಲ. ನಿಮ್ಮ ಶ್ರಮ, ನಿಮ್ಮ ಸಂಪಾದನೆ ಯಾವುದೋ ಕಂಪೆನಿಯನ್ನು, ಯಾವುದೋ ಗೊಬ್ಬರ ಮಾರಾಟ ಮಾಡಿ ಜೀವನ ನಡೆಸುವವನ ಏಳಿಗೆಗಾಗಿ ಇರುವುದಲ್ಲ. ಅದು ನಿಮ್ಮ ವೃತ್ತಿ ಕ್ಷೇತ್ರವನ್ನು ಸಧೃಢಪಡಿಸಲಿಕ್ಕೆ , ನಿಮ್ಮ ಏಳಿಗೆಗೆ ಇರುವಂತದ್ದು.  ಸಾವಯವ ಗೊಬ್ಬರ ಎಂದರೆ ಅದರಲ್ಲಿ ಯಾವ ಹೊಸ ತಾಂತ್ರಿಕತೆಯೂ ಇಲ್ಲ. ಇದನ್ನು ತಯಾರಿಸಿ ಕೊಡಲು ಯಾರ ನೆರವೂ…

Read more
ಜೀವಾಮೃತ ಮಿಶ್ರಣ

ಜೀವಾಮೃತಕ್ಕೆ ಜೀವ ಕೊಡುವ ವಿಧಾನ.

ಜೀವಾಮೃತ, ಅಮೃತ ಪಾನಿ, ಅಲ್ಲದೆ ಯಾವುದೇ ಸೂಕ್ಷ್ಮಾಣು ಜೀವಿ ಮಿಶ್ರಣಗಳನ್ನು  ತಯಾರಿಸುವ ಸಮಯದಲ್ಲಿ ಬ್ಯಾರಲ್ ಗೆ ಹಾಕಿ ಕಲಕಬೇಕು ಎನ್ನುತ್ತಾರೆ. ಕಲಕುವುದರಿಂದ ಅದರಲ್ಲಿ ಜೀವಾಣುಗಳು ಹೆಚ್ಚಾಗುತ್ತದೆ. ಅವುಗಳಿಗೆ ಜೀವ ಬರುತ್ತದೆ.  ಸೂಕ್ಷ್ಮಾಣು ಜೀವಿಗಳು ಈ ಕ್ರಿಯೆಯಲ್ಲಿ  ಹೆಚ್ಚಿನ ಪ್ರಮಾಣದಲ್ಲಿ ಬೆಳವಣಿಗೆಯಾಗಿ ಸಂಖ್ಯಾಭಿವೃದ್ದಿಯಾಗುತ್ತವೆ. ಇದು ಮತ್ತೆ ಯಾಕೂ ಆಲ್ಲ. ನಾವು ಬಳಕೆ ಮಾಡುವ ಕಚ್ಚಾ ವಸ್ತುಗಳಲ್ಲಿ ಸೂಕ್ಷ್ಮಾಣು ಜೀವಿಗಳು ಇರುತ್ತವೆ. ಈ ಸೂಕ್ಷ್ಮಾಣು ಜೀವಿಗಳು  ಕನಿಷ್ಟ ಪ್ರಮಾಣದಲ್ಲಿದ್ದರೆ ಅದಕ್ಕೆ ಆಹಾರ ಕೊಟ್ಟು ಅದನ್ನು ಕೆವು ದಿನಗಳ ತನಕ  ಪೋಷಣೆ ಮಾಡಿ…

Read more
error: Content is protected !!