ಬೋರ್ಡೋ ದ್ರಾವಣ ಸಿಂಪರಣೆ

ಬೋರ್ಡೋ ದ್ರಾವಣ ಸಿಂಪರಣೆ ಮತ್ತು ಕೆಲವು ಸೂಕ್ಷ್ಮಗಳು.

ಅಡಿಕೆಯ ಕೊಳೆ ರೋಗ ನಿಯಂತ್ರಿಸುವ ಉಪಚಾರವಾಗಿ ಬೋರ್ಡೋ ದ್ರಾವಣದ ಸಿಂಪರಣೆಯನ್ನು ಮಾಡಲಾಗುತ್ತದೆ. ವಿವಿಧ ನಮೂನೆಯ ತುತ್ತೆ, ಸುಣ್ಣ, ಗಮ್ ಗಳು ಇರುವಾಗ ರೈತರಿಗೆ ದ್ವಂದ್ವ ಉಂಟಾಗುವುದು ಸಹಜ. ಈ ನಿಟ್ಟಿನಲ್ಲಿ ಕೆಲವು ಸೂಕ್ಷ್ಮ ವಿಚಾರಗಳೊಳಗೊಂಡ ಮಾಹಿತಿ ಇಲ್ಲಿದೆ. ಬೊರ್ಡೋ ದ್ರಾವಣವನ್ನು ಪ್ರಪ್ರಥಮವಾಗಿ,  ಪ್ರಾನ್ಸ್ ದೇಶದ ಬೋರ್ಡೋ ಎಂಬ ಪ್ರಾಂತದಲ್ಲಿ ದ್ರಾಕ್ಷಿ ಬೆಳೆಗೆ ಶಿಲೀಂದ್ರಗಳಿಂದ ಉಂಟಾಗುವ ರೋಗ ನಿಯಂತ್ರಣಕ್ಕೆ ಬಳಸುತ್ತಿದ್ದರಂತೆ. ಅದನ್ನು ಬ್ರಿಟೀಷರ ಕಾಲದಲ್ಲಿ ಆಗಿನ ಮೈಸೂರು ಸರಕಾರದ ಕೃಷಿ ಅಧಿಕಾರಿಯಾಗಿದ್ದ ಲೆಸ್ಲಿ ಸಿ ಕೋಲ್ಮನ್ ಇವರು  ನಮ್ಮ…

Read more
error: Content is protected !!