ಬೆಳೆಗಳಿಗೆ ಸುಣ್ಣ ಯಾಕೆ ಕೊಡಬೇಕು ಗೊತ್ತೇ?

ಬೆಳೆ ಬೆಳೆಸುವ ಮಣ್ಣಿಗೆ ಸುಣ್ಣ ಹಾಕುವುದು ಹಸಿರು ಕ್ರಾಂತಿಯ ತರುವಾಯ ಬಂದ ಪದ್ಧತಿ. ಮಣ್ಣಿಗೆ ಸುಣ್ಣ ಹಾಕಿದಾಗ ಮಣ್ಣಿನ ಸ್ಥಿತಿಗತಿ ಬದಲಾವಣೆಯಾಗುತ್ತದೆ. ಈ ಬದಲಾವಣೆ ಅಲ್ಲಿ ಬೆಳೆಯುವ ಸಸ್ಯಗಳಿಗೆ ಮಣ್ಣಿನ ಮೂಲಕ  ಪೋಷಕಾಂಶಗಳನ್ನು ಸಮರ್ಪಕವಾಗಿ ಬಳಕೆ ಮಾಡುವುದಕ್ಕೆ ಸಹಕರಿಸುತ್ತದೆ. ಸಸ್ಯಗಳಿಗೆ ಬರೇ ಸಾರಜಕನ, ರಂಜಕ ಮತ್ತು ಪೊಟ್ಯಾಶ್ ಎಂಬ ಮೂರು ಮುಖ್ಯ ಪೋಷಕಗಳು ಬೇಕು. ಅದರ ಜೊತೆಗೆ ದ್ವಿತೀಯ ಮಧ್ಯಮ ಪೋಷಕಗಳಾದ ಕ್ಯಾಲ್ಸಿಯಂ ಗಂಧಕ, ಮತ್ತು ಮೆಗ್ನೀಶಿಯಂ ಸಹ ಅಗತ್ಯವಾಗಿ ಬೇಕಾಗುತ್ತದೆ. ಇವು ಮುಖ್ಯ ಪೋಷಕಗಳಷ್ಟು ಪ್ರಮಾಣದಲ್ಲಿ…

Read more
ಕ್ಯಾಲ್ಸಿಯಮ್ ಸಮೃಧ ಕಬ್ಬು ಬೆಳೆ

ಕಬ್ಬು ಬೆಳೆಗೆ ಕ್ಯಾಲ್ಸಿಯಂ ಪೋಷಕ ಅಗತ್ಯ.

ಕ್ಯಾಲ್ಸಿಯಂ ಎಲ್ಲಾ ಸಸ್ಯಗಳ ಬೆಳವಣಿಗೆ ಮುಖ್ಯವಾದ ಆಹಾರವಾಗಿದೆ. ಇದು ಮಣ್ಣು ಹಾಗು ಬೆಳೆಯಲ್ಲಿನ ಹುಳಿ ಆಂಶವನ್ನು ತಟಸ್ಥ ಮಾಡುವುದು.  ಕಬ್ಬಿನ ಬೆಳೆಗೆ ಕ್ಯಾಲ್ಸಿಯಂ ಅಥವಾ ಸುಣ್ಣವನ್ನು ಹಾಕುವುದರಿಂದ ಇಳುವರಿ ಹೆಚ್ಚುತ್ತದೆ. ಕಬ್ಬಿನ ಗುಣಮಟ್ಟ ಉತ್ತಮವಾಗುತ್ತದೆ.ಮಣ್ಣಿನ ಗುಣವೂ ಉತ್ತಮವಾಗುತ್ತದೆ. ಯಾವುದೇ ಬೆಳೆ ಇರಲಿ ಅದಕ್ಕೆ ಬರೇ ಮುಖ್ಯ ಪೋಷಕಾಂಶಗಳಾದ ಸಾರಜನಕ , ರಂಜಕ ಮತ್ತು ಪೊಟ್ಯಾಶ್ ಮಾತ್ರ ಸಾಲದು. ಈ ಮೂರು ಪೋಷಕಗಳು ಸಮರ್ಪಕವಾಗಿ ಬೆಳೆಗೆ ದೊರೆಯಲು ದ್ವಿತೀಯ ಪೋಷಕಾಂಶಗಳಾದ ಕ್ಯಾಲ್ಸಿಯಂ, ಮೆಗ್ನೀಶಿಯಂ ಮತ್ತು ಗಂಧಕ ಅಂಶ ಬೇಕು. …

Read more
error: Content is protected !!