ಅಡಿಕೆ ತೋಟ ಮಾಡುವುದು ಬೇಡ –ಮುಂದಿನ ವರ್ಷ ಭಾರೀ ಬರಗಾಲ.

ಅಡಿಕೆ ತೋಟ ಮಾಡುವುದು ಬೇಡ –ಮುಂದಿನ ವರ್ಷ ಭಾರೀ ಬರಗಾಲ.

ಅಡಿಕೆ ಗಿಡ ನೆಡುವುದು ಹೊಸತಾಗಿ ತೋಟ ಮಾಡುವುದನ್ನು ಸಧ್ಯಕ್ಕೆ ನಿಲ್ಲಿಸಿ. ಮುಂದಿನ ವರ್ಷ ಸೂಪರ್ ಎಲ್ ನೀನೋ ಸನ್ನಿವೇಶದ ಇರುವುದರಿಂದ ಬರಗಾಲ ಸಾಧ್ಯತೆ ಇದೆ. ಹಾಗಾಗಿ ಖರ್ಚು ಮಾಡಿ ಅಡಿಕೆ ತೋಟ ಮಾಡಿ ಕೈ ಸುಟ್ಟುಕೊಳ್ಳಬೇಡಿ. ಈ ತನಕ ಬಂದ  ಎಲ್ ನೀನೋ ಸನ್ನಿವೇಶಕ್ಕಿಂತ ಇದು ಬಲವಾದದ್ದು. ಹಾಗಾಗಿ ಕುಡಿಯುವ ನೀರಿಗೂ ತೊಂದರೆ ಉಂಟಾಗಬಹುದು. ಎಲ್ಲರಿಗೂ ಅಡಿಕೆ ತೋಟ ಮಾಡುವ ಹುಮ್ಮಸ್ಸು. ಈಗ ಇರುವ ತೋಟದ ವಿಸ್ತೀರ್ಣವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳುವ ಉತ್ಸಾಹ ಕೆಲವರದ್ದಾದರೆ  ಇನ್ನು ಕೆಲವರು ಹೊಸತಾಗಿ…

Read more
ಹವಾಮಾನ ಬದಲಾವಣೆಯಿಂದ ಅಂತರ್ಜಲ 3 ಪಟ್ಟು ಕುಸಿತವಾಗಲಿದೆ!

ಹವಾಮಾನ ಬದಲಾವಣೆಯಿಂದ ಅಂತರ್ಜಲ 3 ಪಟ್ಟು ಕುಸಿತವಾಗಲಿದೆ!

ಹವಾಮಾನ ಬದಲಾವಣೆ ಎಂದರೆ ಏನು ಎಂಬುದರ ಸಾಧಾರಣ ಚಿತ್ರಣ ನಮ್ಮ ಗಮನಕ್ಕೆ ಈಗಾಗಲೇ ಬಂದಾಗಿದೆ. ಇನ್ನು ಇದರ ಪರಿಣಾಮವನ್ನು ಒಂದೊಂದಾಗಿ ನಮ್ಮ ಅನುಭವಕ್ಕೆ ಬರಲಿದೆ. ಈ ಸನ್ನಿವೇಶದಿಂದಾಗಿ  ಎಲ್ಲದಕ್ಕಿಂತ ಮುಂಚೆ ಅಂತರ್ಜಲದ ಮೇಲಿನ ಒತ್ತಡ ಹೆಚ್ಚಾಗಿ ಅದು ಭಾರೀ ಕುಸಿತವಾಗುವ ಸಂಭವ ಇದೆ. ಮುಂದಿನ ದಿನಗಳಲ್ಲಿ ಮಳೆ ಕಡಿಮೆಯಾಗುವುದು ಅಥವಾ ಮಳೆಯ ಹಂಚಿಕೆ ವ್ಯತ್ಯಾಸವಾಗುವುದು ಮಾಮೂಲಿಯಾಗುತ್ತದೆ. ಇದೆಲ್ಲದ ಪರಿಣಾಮ  ಕುಡಿಯಲು ಮತ್ತು ಕೃಷಿಗೆ ನೀರಿನ ಕೊರೆತೆ. ನೀರಿಗಾಗಿ ಅಂತರ್ಜಲಕ್ಕೆ ಕೈಹಾಕಿ ಅದನ್ನು ಇನ್ನೂ ಇನ್ನೂ ಬರಿದು ಮಾಡಬೇಕಾಗುತ್ತದೆ….

Read more
error: Content is protected !!