ಕೃಷಿ ಮತ್ತು ಮನುಕುಲಕ್ಕೆ ಆತಂಕ ಉಂಟುಮಾಡುತ್ತಿದೆ ಪ್ರಕೃತಿಯ ಮುನಿಸು

ಕೃಷಿ ಮತ್ತು ಮನುಕುಲಕ್ಕೆ ಆತಂಕ ಉಂಟುಮಾಡುತ್ತಿದೆ ಪ್ರಕೃತಿಯ ಮುನಿಸು.

ಪ್ರಕೃತಿ ಅನುಕೂಲಕರವಾಗಿದ್ದರೆ ಮಾತ್ರ ಮನುಕುಲ ಕ್ಷೇಮದಿಂದ ಇರಲು ಸಾಧ್ಯ. ಈಗ ಪ್ರಕೃತಿ ಮುನಿಸಿಕೊಂಡಂತಿದೆ. ಹವಾಮಾನ ಬದಲಾಗುತ್ತಿದೆ. ನಾವು ಹೊಟ್ಟೆ ಹೊರೆಯಲು ಬೆಳೆಸುವ ಬೆಳೆಗಳ ಮೇಲೆ ಹಾಗೂ ನಮ್ಮೆಲ್ಲರ ಆರೋಗ್ಯದ ಮೇಲೆ ಇದರ ದುಶ್ಪರಿಣಾಮ ಉಂಟಾಗಲಾರಂಭಿಸಿದೆ. ಮುಂದಿನ ದಿನಗಳಲ್ಲಿ ಕೃಷಿ ಉತ್ಪಾದನೆ ಕುಂಠಿತವಾಗಲಿದೆ ಎಂಬುದಾಗಿ ತಜ್ಞರು ಸರಕಾರಕ್ಕೆ ವರದಿ ನೀಡಿದ್ದಾರೆ. ಜನ ಆನಾರೋಗ್ಯ ಸಮಸ್ಯೆಯಿಂದ  ಬಳಲು ಸ್ಥಿತಿ ಉಂಟಾಗಿದೆ. ಹವಾಮಾನ ಬದಲಾವಣೆಯ ಬಿಸಿ ಈ ವರ್ಷ ಕೃಷಿ ಕ್ಷೇತ್ರಕ್ಕೆ ವಿಪರೀತವಾಗಿ ಬಾಧಿಸುವ ಸಾಧ್ಯತೆ ಇದೆ. ಶಿವರಾತ್ರೆ ಕಳೆದ ಮೇಲೆ…

Read more

ತೆಂಗಿನ ಇಳುವರಿ ಹೆಚ್ಚಲು ಹಿಪ್ಪು ನೇರಳೆ ಬೆಳೆ ಸಹಾಯಕ.

ತೆಂಗಿನ ತೋಟದಲ್ಲಿ ಮಿಶ್ರ ಬೆಳೆಗಳನ್ನು ಬೆಳೆಸಿದರೆ ತೆಂಗಿನಲ್ಲಿ ಇಳುವರಿ ಹೆಚ್ಚುತ್ತದೆ. ತೆಂಗಿನ ತೋಟದಲ್ಲಿ ಬಹುವಾರ್ಷಿಕ ಮಿಶ್ರ ಬೆಳೆಗಳಲ್ಲಿ ಹಿಪ್ಪು ನೇರಳೆ ಒಂದು. ಉಳಿದೆಲ್ಲಾ ಮಿಶ್ರ ಬೆಳೆಗಳು ಕೊಡುವ ಆದಾಯಕ್ಕೆ ಹೋಲಿಕೆ ಮಾಡಿದರೆ ಹಿಪ್ಪು ನೇರಳೆಯೇ ಶ್ರೇಷ್ಟ. ಇದು ನೆಟ್ಟು ಸಸಿ ಆಗುವ ತನಕ ಒಂದು ವರ್ಷ ಕಾಯಬೇಕಾಗಬಹುದು. ನಂತರ ಇದರಿಂದ ನಿರಂತರ ಆದಾಯ ಬರುತ್ತಲೇ ಇರುತ್ತದೆ. ತೆಂಗಿನ ಅಧಿಕ ಇಳುವರಿಗೂ ಇದು ಸಹಾಯಕವಾಗುತ್ತದೆ. ರೇಶ್ಮೆ ವ್ಯವಸಾಯ ಎಂಬುದು ಒಂದು ರೀತಿಯಲ್ಲಿ ಸರಕಾರಿ ನೌಕರಿ ಇದ್ದಂತೆ. ತಿಂಗಳಾಂತ್ಯಕ್ಕೆ ಬರುವ…

Read more
error: Content is protected !!