ತೆಂಗಿನ ಮರದ ಕಾಂಡದಿಂದ ರಸ ಸೋರುವ ರೋಗ

ತೆಂಗಿನ ಮರದ ಕಾಂಡದಿಂದ ರಸ ಸೋರುವ ರೋಗಕ್ಕೆ ಸರಳ ಔಷಧಿ.

ತೆಂಗಿನ ಮರದ ಕಾಂಡದಲ್ಲಿ ಕೆಂಪಗಿನ ರಸ ಸೋರುವ ಸಮಸ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ. ಹಿಂದೆ ಇದು ಬಯಲು ಸೀಮೆಯಲ್ಲಿ ಹೆಚ್ಚಾಗಿತ್ತು. ಈಗ ಕರಾವಳಿಯಲ್ಲೂ ಕಂಡುಬರುತ್ತಿದೆ. ಬಹುತೇಕ ಹೆಚ್ಚಿನವರ ತೆಂಗಿನ ತೋಟದಲ್ಲಿ ಈ ಸಮಸ್ಯೆ ಇದ್ದು, ಬಹಳಷ್ಟು ಜನ ಇದನ್ನು ಗಮನಿಸಿಯೇ ಇರುವುದಿಲ್ಲ. ಮರದ ಶಿರ ಭಾಗ  ನಿತ್ರಾಣವಾಗಿ ಗರಿಗಳು ಕಾಂಡಕ್ಕೆ ಜೋತು ಬಿದ್ದು, ಕೆಲವು ಸಮಯದ ನಂತರ ಸತ್ತು ಹೋಗುತ್ತದೆ. ಬೆಳೆಗಾರರು ಏನೋ ಆಗಿ ಸತ್ತು ಹೋಗಿದೆ ಎಂದು ಸುಮ್ಮನಿರುತ್ತಾರೆ. ತೆಂಗಿನ ಮರದ ಕಾಂಡದಲ್ಲಿ ರಸ ಸೋರುವುದು ಒಂದು…

Read more
CURE COCONUT STEM BLEEDING

PASTE COW DUNG – CURE COCONUT STEM BLEEDING.

Stem bleeding in coconut palm is a major disease that ends with the death of palm. Cow dung pasting to the infected part will cure this in the initial stage. Its control is not the big thing. Initial identification and proper treatment will cure this disease and prevent its spread. We can discuss the chemical…

Read more
ಎಲೆ ಚುಕ್ಕೆ ಪೀಡಿತ ಅಡಿಕೆ ಮರ

ಎಲೆ ಚುಕ್ಕೆ ರೋಗ-ಅಡಿಕೆ ಬೆಳೆಗಾರರ ಪಾಲಿಗೆ ಯಾವತ್ತೂ ಭಯ.

ಎಲೆ ಚುಕ್ಕೆ ರೋಗ ಎಂಬ ಅಡಿಕೆ ತೆಂಗು ಬೆಳೆಯ ಪ್ರಾಮುಖ್ಯ ರೋಗ ಈಗ ಎಲ್ಲಾ ಪ್ರದೇಶಗಳಲ್ಲಿ  ವ್ಯಾಪಿಸಲಾರಂಭಿದೆ. ಕೆಲವರು ಗುರುತಿಸಿರಬಹುದು. ಇನ್ನು ಕೆಲವರು ಗುರುತಿಸದೆಯೂ ಇರಬಹುದು. ಆದರೆ 90% ಕ್ಕೂ ಹೆಚ್ಚಿನ ಅಡಿಕೆ ತೋಟಗಳಲ್ಲಿ ಎಲೆ ಚುಕ್ಕಿ ರೋಗ ಇದೆ ಎಂದರೆ ಅಚ್ಚರಿಯಾಗಬಹುದು.  ಈಗ ಇದು ಚುಕ್ಕೆಯಾಗಿ ಕಂಡರೂ ಇದು ಮುಂದೆ ದೊಡ್ಡದಾದರೂ ಅಚ್ಚರಿ ಇಲ್ಲ.ಕ್ರಮೇಣ ಅಡಿಕೆ ಬೆಳೆಗಾರರ ಬದುಕಿನ ಮೇಲೆಯೇ ಇದು ಸವಾರಿ ಮಾಡಿದರೂ ಅಚ್ಚರಿ ಇಲ್ಲ.  ಬಹಳಷ್ಟು ಜನ ಅಡಿಕೆ ಬೆಳೆಗಾರರು ಶಿವಮೊಗ್ಗ ಜಿಲ್ಲೆಯಲ್ಲಿ…

Read more
coconut garden

ತೆಂಗು- ಕಾಂಡದಲ್ಲಿ ರಸ ಸೋರುವುದನ್ನು ಹೀಗೆ ನಿಲ್ಲಿಸಬಹುದು

ಹಾಸನ ಜಿಲ್ಲೆಯ ತೆಂಗು ರಾಜ್ಯದಲ್ಲೇ ಹೆಸರುವಾಸಿ. ಚನ್ನರಾಯಪಟ್ಟಣದ ತೆಂಗು ಎಂದರೆ ಹೆಸರುವಾಸಿ. ಆದರೆ ಇಲ್ಲೆಲ್ಲಾ ಈಗ ಪ್ರಾರಂಭವಾಗಿದೆ  ಕಾಂಡದಲ್ಲಿ ರಸ ಸೋರುವ  ಸಮಸ್ಯೆ. ಇದಕ್ಕೆ ಪರಿಹಾರ ಇಲ್ಲಿದೆ. ಹಾಸನ ಜಿಲ್ಲೆಯಲ್ಲಿ ಉತ್ತಮ  ಆದಾಯ ಕೊಡುವಂತಹ ಬೆಳೆ. ಈ ಜಿಲ್ಲೆಗಳಲ್ಲಿ ತೆಂಗಿನ ಪ್ರದೇಶ ವರ್ಷ ವರ್ಷವೂ ಹೆಚ್ಚಾಗುತ್ತಿದೆ. ತೆಂಗಿನ ಪ್ರದೇಶ ವಿಸ್ತರಣೆ ಆದಷ್ಟು ಇಳುವರಿ ಹೆಚ್ಚಾಗುತ್ತಿಲ್ಲ. ಹೊಸ ತೋಟಗಳಲ್ಲಿ ಇಳುವರಿ ಇದ್ದರೂ ಹಳೆ ಮರಗಳಿಗೆ  ಭಾರೀ ಪ್ರಮಾಣದಲ್ಲಿ  ರೋಗ ಮತ್ತು ಕೀಟ ಬಾಧೆ ಕಾಣಿಸಿಕೊಳ್ಳುತ್ತಿವೆ. ಕಾಡದ ರಸ ಸೊರುವಿಕೆ,…

Read more
ತೆಂಗಿನ ಕಾಂಡದಲ್ಲಿ ರಕ್ತ ಸೋರುವುದೇಕೆ?

ತೆಂಗಿನ ಕಾಂಡದಲ್ಲಿ ರಕ್ತ ಸೋರುವುದೇಕೆ?

ಕಾಂಡ ಎಂದರೆ ಅದರಲ್ಲಿ ಎಲ್ಲಾ ಜೀವ ಸತ್ವಗಳೂ ಸರಬರಾಜು ಆಗುವ ಸ್ಥಳ. ಇಲ್ಲಿ ಯಾವುದೇ ಗಾಯವಾದರೂ ರಕ್ತ ಸ್ರವಿಸಿದಂತೆ ರಸಸ್ರಾವ ಆಗುತ್ತದೆ.ಗಾಯ ಅಲ್ಲದೆ ಕೆಲವು ರೋಗ ಕಾರಕಗಳ ಸೋಂಕಿನಿಂದಲೂ ರಸಸ್ರಾವ ಆಗುತ್ತದೆ. ಇದನ್ನು ಸ್ಟೆಮ್ ಬ್ಲೀಡಿಂಗ್ ಎನ್ನುತ್ತಾರೆ. ಇದೊಂದು ಪ್ರಮುಖ ರೋಗವಾಗಿದ್ದು, ತೆಂಗು ಬೆಳೆಯುವ ಬಹುತೇಕ ಪ್ರದೇಶಗಳಲ್ಲಿ  ಇದೆ. ಮೊದಲಾಗಿ ಇದು ಶ್ರೀಲಂಕಾ ದೇಶದಲ್ಲಿ ಕಂಡು ಬಂತು. ನಂತರ ನಮ್ಮ ದೇಶ ಮತ್ತು ತೆಂಗು ಬೆಳೆಯಲಾಗುವ ಇತರ ದೇಶಗಳಿಗೂ ಪ್ರಸಾರವಾಯಿತು. ಹೇಗೆ ರೋಗ ಬರುತ್ತದೆ: ಕಾಂಡದಲ್ಲಿ ರಸ…

Read more
error: Content is protected !!