ದ್ರಾಕ್ಷಿ ಬೆಳೆಯ ರೋಗ

ದ್ರಾಕ್ಷಿ ಬೆಳೆಯ ಈ ರೋಗ ನಿಯಂತ್ರಣ.

ರೈತರು ಎಷ್ಟೇ ವ್ಯವಸ್ಥಿತವಾಗಿ ಬೆಳೆ ಬೆಳೆದರೂ ಕೆಲವು ವಾತಾವರಣ ಸಂಬಂಧಿತ ಮತ್ತು ಸಸ್ಯ ಮೂಲ ಸಂಬಂಧಿತ ರೋಗಗಳು  ಫಸಲು ಕೊಡುವ ಸಮಯದಲ್ಲಿ ಹೆಚ್ಚುತ್ತವೆ. ಇದಂತದ್ದರಲ್ಲಿ ಒಂದು ಎಲೆ- ಕಾಯಿ- ಹಣ್ಣು  ಕೊಳೆಯುವ ಚಿಬ್ಬು ರೋಗ. ಇದನ್ನು ಮುಂಜಾಗ್ರತೆ ವಹಿಸಿಯೇ ನಿಯಂತ್ರಣ ಮಾಡಿಕೊಳ್ಳಬೇಕು.   ರೋಗ ಲಕ್ಷಣ  ಹೀಗಿರುತ್ತದೆ:   ದ್ರಾಕ್ಷಿ ಹಣ್ಣುಗಳ ಮೇಲೆ ಕಪ್ಪು ಚುಕ್ಕೆಗಳು ಉಂಟಾಗಿ ಹಣ್ಣಿನ ನೋಟ ಅಸಹ್ಯವಾಗಿ ಕಾಣುವುದು ರೋಗದ ಲಕ್ಷಣ. ಇದಕ್ಕೆ ಅಂತ್ರಾಕ್ನೋಸ್ ರೋಗ ಎನ್ನುತ್ತಾರೆ. ಇದು ಕೇವಲ ಹಣ್ಣು ಆಗುವಾಗ…

Read more
ಮಾವಿನ ಹಣ್ಣು ಈ ರೀತಿ ಆದರೆ ಅದು ಕೊಳೆಯುವ ಪ್ರಾರಂಭಿಕ ಹಂತ

ಮಾವಿನ ಕಾಯಿ ಹಣ್ಣಾಗುವಾಗ ಕೊಳೆಯುವುದಕ್ಕೆ ಏನು ಕಾರಣ?

ಮಾವಿನ ಹಣ್ಣಿನ ತೊಟ್ಟಿನ ಭಾಗ ಮೊದಲು ಮೆತ್ತಗಾಗಿ ಕೊಳೆಯುತ್ತದೆ. ಹಣ್ಣು ಮೇಲ್ಮೈಯಲ್ಲಿ ಅಲ್ಲಲ್ಲಿ ತಪ್ಪು ಕಲೆಗಳಾಗಿ ಕೊಳೆಯುತ್ತದೆ.  ಮಾವಿನ ಹಣ್ಣು ನೋಡುವಾಗ ಅದನ್ನು ತಿನ್ನಲು ಹೇಸಿಗೆಯೆನಿಸುತ್ತದೆ. ಇದು ಯಾಕೆ ಹೀಗಾಗುತ್ತದೆ ಎಂಬುದರ ಬಗ್ಗೆ ಬಹಳಷ್ಟು ರೈತರಿಗೆ ಗೊತ್ತೇ ಇಲ್ಲ.  ಇದು ರಾಸಾಯನಿಕ ಬಳಸಿ ಬೆಳೆದರೂ ಆಗುತ್ತದೆ. ಸಾವಯವದಲ್ಲಿ ಬೆಳೆದರೂ ಆಗುತ್ತದೆ. ಇದನ್ನು ಕೆಲವು ಕ್ರಮಗಳ ಮೂಲಕ ನಿಯಂತ್ರಣ ಮಾಡಬಹುದು. ಇದು ಮಾವಿನ ಹಣ್ಣಿನ ಸೀಸನ್. ಕೆಲವರ ಮನೆಯಂಗಳದ ಮಾವಿನ ಮರದಲ್ಲಿ ಕಾಯಿ ಇದೆ. ಕೆಲವರು ಅಂಗಡಿಯಿಂದ ಒಯ್ಯುತ್ತಾರೆ. …

Read more

ಕೀಟನಾಶಕ ಇಲ್ಲದೆ ಅಡಿಕೆ ಉಳಿಸಬಹುದು.

ಕೀಟನಾಶಕ ಬಳಸದೆ ಅಡಿಕೆ ಉಳಿಸಿಕೊಂಡವರು ಇದ್ದಾರೆ. ಕೆಲವರು ಅಡಿಕೆ ಮಿಡಿ ಉಳಿಸಲು ಪ್ರತೀ ಹೂ ಗೊಂಚಲಿಗೂ ತಿಂಗಳು ತಿಂಗಳು ಕೀಟ ನಾಶಕ ಸಿಂಪಡಿಸುವವರೂ ಇದ್ದಾರೆ. ಸಿಂಪಡಿಸದವರಲ್ಲೂ ಫಸಲು ಇದೆ. ಸಿಂಪಡಿಸಿದಲ್ಲಿಯೂ ಫಸಲು ಇದೆ. ಹೀಗಿರುವಾಗ ಅಡಿಕೆ ಮರದ ಆರೋಗ್ಯ ಹೊಂದಿಕೊಂಡು ಹೂ ಗೊಂಚಲಿನಲ್ಲಿ ಮಿಡಿ ಕಾಯಿ ಉಳಿಯುತ್ತದೆ ಎಂದರೆ ತಪ್ಪಾಗಲಾರದು. ಅಡಿಕೆ ಮರದ ಹೂ ಗೊಂಚಲಿಗೆ ಬರುವ ಕೀಟಗಳಲ್ಲಿ ಈ ತನಕ ಗುರುತಿಸಲಾದದ್ದು, ಸಿಂಗಾರ ತಿನ್ನುವ ಕಂಬಳಿ ಹುಳ. ಬಸವನ ಹುಳ ಪೆಂಟಟೋಮಿಡ್  ಬಗ್. ಇದಲ್ಲದೆ ಬೇರೆ…

Read more
error: Content is protected !!