ಎಲೆಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ. ಯಾಕೆ ಗೊತ್ತೇ?

ಸಿಂಪರಣೆಯಿಂದ ಎಲೆ ಚುಕ್ಕೆರೋಗ ವಾಸಿ ಅಸಾಧ್ಯ. ಯಾಕೆ?

ಅಡಿಕೆಗೆ ಬಾದಿತವಾದ ಎಲೆ ಚುಕ್ಕೆರೋಗ ವಾಸಿ ಮಾಡುವುದಕ್ಕೆ ತಜ್ಞರು ಬಹಳಷ್ಟು ಸಲಹೆಗಳನ್ನು ನೀಡುತ್ತಿದ್ದಾರೆ.  ಅವರ ಸಲಹೆಯನ್ನು ಪಾಲಿಸಿದವರಲ್ಲಿ ಈ ರೋಗ ಒಮ್ಮೆ ಹತೋಟಿಯಾದಂತೆ ಕಂಡರೂ ಮತ್ತೆ ನಾನಿದ್ದೇನೆ ಎಂದು ಮರುಕಳಿಸುತ್ತಿದೆ. ದುಬಾರಿ ಬೆಲೆಯ ಶಿಲೀಂದ್ರ ನಾಶಕ- ದುಬಾರಿ ಕೂಲಿ ಸಂಭಾವನೆಯೊಂದಿಗೆ ಎಲೆಚುಕ್ಕೆ ರೋಗ ಓಡಿಸುವ ರೈತರ ಶ್ರಮ ಹೇಳತೀರದು. ಎಲೆ ಚುಕ್ಕೆ ರೋಗವನ್ನು ಅಲ್ಪ ಕಾಲದ ತನಕ ಹತೋಟಿ ಮಾಡಬಹುದೇ ಹೊರತು ಇಲ್ಲದಂತೆ ಮಾಡಲು  ಪ್ರಕೃತಿಯೇ ಸಹಕರಿಸಬೇಕು. ಎಲೆ ಚುಕ್ಕೆರೋಗ ಅಡಿಕೆ ಬೆಳೆಗಾರರ ಪಾಲಿಗೆ ಇಷ್ಟು ದೊಡ್ಡ …

Read more
ಉತ್ತಮ ಅಡಿಕೆ ಸಸಿಗಳು

ಅಡಿಕೆ ಬೆಳೆಗಾರರು ಸ್ವಲ್ಪ ಚಾಲಿ ಅಡಿಕೆ ತಳಿಗಳನ್ನೂ ಬೆಳೆಸಿ.

ಎಲ್ಲರೂ ಕೆಂಪಡಿಕೆಗೆ ಹೊಂದುವ ತಳಿಗಳನ್ನೇ ಬೆಳೆಸಿದರೆ ಒಂದಿಲ್ಲೊಂದು ದಿನ  ಕೆಂಪಡಿಕೆ ಮಾರುಕಟ್ಟೆ ಏನಾಗಬಹುದು  ಯೋಚಿಸಿ? ಅಂತಹ ಕಷ್ಟದ ದಿನ ಬಂದರೆ  ರೈತರಿಗೆ ಚಾಲಿ ನೆರವಿಗೆ ಬರಲೂಬಹುದು. ಎಲ್ಲಾ ಅಡಿಕೆ ಚಾಲಿಗೆ ಹೊಂದುವುದಿಲ್ಲ. ಇದಕ್ಕೆ ಕರಾವಳಿಯ ತಳಿಗಳೇ ಸೂಕ್ತ. ಕಳೆದ ವರ್ಷ ಅಡಿಕೆ ಗಿಡಗಳಿಗೆ ಬಂದ ಬೇಡಿಕೆಯನ್ನು ನೋಡಿ ಈ ವರ್ಷ  ನರ್ಸರಿಗಳು ಮಾಡಿದ ಸಸಿ  ಅಷ್ಟಿಷ್ಟಲ್ಲ. ಆದರೆ  ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಈ ವರ್ಷ ಅಡಿಕೆ ಗಿಡ ಕೇಳುವವರಿಲ್ಲ.  ಹಾಗೆಂದು ಮಲೆನಾಡು, ಅರೆಮಲೆನಾಡು ಮುಂತಾದ ಕಡೆಯ ನರ್ಸರಿಗಳಲ್ಲಿ…

Read more
error: Content is protected !!