ಜರ್ಸಿ – ಎಚ್ ಎಪ್ ಹಸುವಿನ ಸಗಣಿಯಲ್ಲಿ ಪೋಷಕಾಂಶ ಹೆಚ್ಚು

ಜರ್ಸಿ – ಎಚ್ ಎಪ್  ಹಸುವಿನ ಸಗಣಿಯಲ್ಲಿ  ಪೋಷಕಾಂಶ ಹೆಚ್ಚು.

ಜರ್ಸಿ – ಎಚ್ ಎಫ಼್  ಹಸುಗಳು ಹಾಕುವ ಸಗಣಿಯಲ್ಲಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದರೆ ಬೇಸರ ಮಾಡಿಕೊಳ್ಳಬೇಡಿ. ನಿಜವಾಗಿಯೂ ಇದು ಸತ್ಯ. ಈ ಹಸುಗಳು  ವಿದೇಶಿ ತಳಿಗಳಾದರೂ  ಅವು ಹಾಕುವ ಸಗಣಿಯಲ್ಲಿ ಪೋಷಕಾಂಶ  ಚೆನ್ನಾಗಿಯೇ ಇರುತ್ತದೆ. ಹಾಗೆಂದು ನಾಟೀ ಹಸುಗಳ ಸಗಣಿಯಲ್ಲಿ ಇಲ್ಲ ಎಂದಲ್ಲ. ಯಾವ ಹಸುಗಳಿಗೆ ಅಧಿಕ ಸತ್ವದ ಆಹಾರ ಕೊಡಲಾಗುತ್ತದೆಯೋ ಅವುಗಳು ವಿಸರ್ಜಿಸುವ ತ್ಯಾಜ್ಯದಲ್ಲಿ  ಆ ಸತ್ವಗಳ ಉಳಿಕೆ ಇರುತ್ತವೆ. ಹಸುಗಳಲ್ಲಿ ನಾಟಿ ಮತ್ತು ವಿದೇಶೀ ತಳಿ ಎಂಬ ಎರಡು ವಿಧಗಳು. ನಾಟಿ ತಳಿಗೆ…

Read more
ಗಂಡು ಕರು ಸಾಕಿದರೆ ತಿಂಗಳಿಗೆ 1500 ರೂ. ಆದಾಯ.

ಗಂಡು ಕರು ಸಾಕಿದರೆ ತಿಂಗಳಿಗೆ 1500 ರೂ. ಆದಾಯ.

ಹಸು ಗಂಡು ಕರು ಹಾಕಿತೆಂದರೆ ತಲೆಬಿಸಿ ಮಾಡಿಕೊಂಡು ಅದನ್ನು ತರಾತುರಿಯಲ್ಲಿ ಕಸಾಯಿಗೆ 500-1000ರೂ. ಗಳಿಗೆ ಮಾರಬೇಡಿ. ಅದರಿಂದ ತಿಂಗಳಿಗೆ 1500 ರೂ. ಆದಾಯ ಇದೆ ಎಂದರೆ ನಂಬುತ್ತೀರಾ? ನಿಜವಾಗಿಯೂ ಇದೆ. ಒಂದು ಗಂಡು ಕರು ದಿನಕ್ಕೆ ಒಂದು ಬುಟ್ಟಿ ಗೊಬ್ಬರ ತಯಾರಿಸುತ್ತದೆ. ಇಷ್ಟು ಗೊಬ್ಬರವನ್ನು ನಾವು ಖರೀದಿಸುವುದೇ ಆದರೆ ಅದಕ್ಕೆ ರೂ.50 ಕೊಡಬೇಕು. ನಾವೇ ಅದನ್ನು ಸಾಕಿದರೆ ಕೊಡುವ ರೂ.50 ಉಳಿಯುತ್ತದೆ. ವಾರ್ಷಿಕ 18,000 ರೂ. ಗಳ ಗೊಬ್ಬರ ನಮ್ಮಲ್ಲೇ ಉತ್ಪಾದಿಸಬಹುದು. ಬಹಳ ಜನ ಗಂಡು ಕರು…

Read more
ಒಂದು ಬುಟ್ಟಿ ಸಗಣಿಗೆ ಬೆಲೆ ರೂ.500 ಕ್ಕೂ ಹೆಚ್ಚು!

ಒಂದು ಬುಟ್ಟಿ ಸಗಣಿಗೆ ಬೆಲೆ ರೂ.500 ಕ್ಕೂ ಹೆಚ್ಚು!

ನೆಲಕ್ಕೆ ಸಗಣಿ ಸಾರಿಸಲು ಸ್ವಲ್ಪ ಸಗಣಿ ಕೊಡಿ ಎಂದು ಹಸು ಸಾಕದವರು ಸಾಕುವವರಲ್ಲಿ ಯಾವಾಗಲೂ ಕೇಳುತ್ತಾ ಇರುತ್ತಾರೆ. ಅವರಿಗೆ ನಿರ್ಧಾಕ್ಷಿಣ್ಯವಾಗಿ ಹೀಗೆ ಹೇಳಿ. ಒಂದು ಬುಟ್ಟಿ ಸಗಣಿ ಬೇಕಾದರೆ ರೂ. 500 ಆಗುತ್ತದೆ ಎಂದು. ಯಾಕೆ ಇಷ್ಟು ಬೆಲೆ ಎಂದು ಕೇಳಿಯೇ ಕೇಳುತ್ತಾರೆ.ಆಗ ಈ ರೀತಿ ಅದರ ಉತ್ಪಾದನಾ ವೆಚ್ಚವನ್ನು ವಿವರಿಸಿ. ಸಗಣಿಯ ಉತ್ಪಾದನಾ ವೆಚ್ಚ ರೂ.1000 ಕ್ಕಿಂತಲೂ ಹೆಚ್ಚು ಇರುವಾಗ ಅದನ್ನು ಕಡಿಮೆ ಬೆಲೆಗೇ ಕೊಡಲಾಗುತ್ತದೆ.  ಹಸು ತಿಂದ ಮೇವು ಅದು ಹಸಿ ಹುಲ್ಲು ಇರಲಿ,…

Read more
ತೆಂಗಿನ ಮರದ ಕಾಂಡದಿಂದ ರಸ ಸೋರುವ ರೋಗ

ತೆಂಗಿನ ಮರದ ಕಾಂಡದಿಂದ ರಸ ಸೋರುವ ರೋಗಕ್ಕೆ ಸರಳ ಔಷಧಿ.

ತೆಂಗಿನ ಮರದ ಕಾಂಡದಲ್ಲಿ ಕೆಂಪಗಿನ ರಸ ಸೋರುವ ಸಮಸ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ. ಹಿಂದೆ ಇದು ಬಯಲು ಸೀಮೆಯಲ್ಲಿ ಹೆಚ್ಚಾಗಿತ್ತು. ಈಗ ಕರಾವಳಿಯಲ್ಲೂ ಕಂಡುಬರುತ್ತಿದೆ. ಬಹುತೇಕ ಹೆಚ್ಚಿನವರ ತೆಂಗಿನ ತೋಟದಲ್ಲಿ ಈ ಸಮಸ್ಯೆ ಇದ್ದು, ಬಹಳಷ್ಟು ಜನ ಇದನ್ನು ಗಮನಿಸಿಯೇ ಇರುವುದಿಲ್ಲ. ಮರದ ಶಿರ ಭಾಗ  ನಿತ್ರಾಣವಾಗಿ ಗರಿಗಳು ಕಾಂಡಕ್ಕೆ ಜೋತು ಬಿದ್ದು, ಕೆಲವು ಸಮಯದ ನಂತರ ಸತ್ತು ಹೋಗುತ್ತದೆ. ಬೆಳೆಗಾರರು ಏನೋ ಆಗಿ ಸತ್ತು ಹೋಗಿದೆ ಎಂದು ಸುಮ್ಮನಿರುತ್ತಾರೆ. ತೆಂಗಿನ ಮರದ ಕಾಂಡದಲ್ಲಿ ರಸ ಸೋರುವುದು ಒಂದು…

Read more
ಒಂದು ಲೀ. ಹಾಲಿಗೆ 100 ರೂ.

ಒಂದು ಲೀ. ಹಾಲು ರೂ.100 ಆದರೆ…

ಒಬ್ಬ ಮಿತ್ರರು ಹೇಳುತ್ತಾರೆ, ನಾನು ಹಸು ಸಾಕಾಣೆ ಮಾಡಬೇಕಾದರೆ ಹಾಲು ಲೀಟರೊಂದರ ರೂ. 100 ರೂ. ಸಿಗಬೇಕು. ಅಷ್ಟು  ಖರ್ಚು ಹಸು ಸಾಕುವುದಕ್ಕೆ ಇದೆ. ಹಾಗಾಗಿ ನಷ್ಟವಾಗುವ ಕಸುಬನ್ನು ನಾನು ಯಾಕೆ ಮಾಡಬೇಕು? ಇದು ನನ್ನ ಮಿತ್ರರೊಬ್ಬರ ಕಥೆ ಮಾತ್ರ ಅಲ್ಲ ಬಹುತೇಕ ಹೈನುಗಾರಿಕೆ ಅಥವಾ ಹಸು ಸಾಕಣೆ ಮಾಡುತ್ತಿದ್ದ ರೈತರು ಅದನ್ನು ಈಗ ಬಿಟ್ಟಿದ್ದರೆ ಅದಕ್ಕೆ ಕಾರಣ ಲಾಭ ನಷ್ಟದ ಲೆಕ್ಕಾಚಾರ. ಲಾಭವಾಗುವುದಾರರೆ ಹಸು ಸಾಕಣೆ ಬೇಕು. ಲಾಭ ಇಲ್ಲವಾದರೆ ಬೇಡ. ಹಸು ಸಾಕಾಣಿಕೆ ಲಾಭವಲ್ಲ…

Read more
ವೇಸ್ಟ್ ಡಿ ಕಂಪೊಸರ್

“ವೇಸ್ಟ್ ಡಿ ಕಂಪೋಸರ್ “ ಒಂದು ಗೊಬ್ಬರ ಅಲ್ಲ.

ಹೆಸರೇ ಹೇಳುತ್ತದೆ, ಇದು ಕೃಷಿ ತ್ಯಾಜ್ಯಗಳನ್ನು ಕಳಿಯಿಸಿ ಕೊಡುವ ಜೀವಾಣುಗಳನ್ನು ಹೊಂದಿರುವ ಉತ್ಪನ್ನ ಎಂದು. ಆದರೆ ಜನ ಇದನ್ನೇ ಗೊಬ್ಬರ ಎಂದು ಭಾವಿಸಿ, ಎಲ್ಲದಕ್ಕೂ ವೇಸ್ಟ್ ಡಿ ಕಂಪೋಸರ್ ಬಳಸಿ ಎಂದು ಸಲಹೆ ಕೊಡುತ್ತಾರೆ.  ಯಾವ ಲಾಭಕ್ಕಾಗಿ ಹೀಗೆ ಮಾಡುತ್ತಿದ್ದಾರೆಯೋ ತಿಳಿಯದು. ಬರೇ ಇದನ್ನು ಬಳಸಿ ಬೆಳೆಗಳಿಗೆ ಪೋಷಕಾಂಶದ ತೃಷೆ ತೀರಿತೆಂದಾದರೆ ಅದು ಒಂದು ಅದ್ಭುತವೇ ಸರಿ. ಗೊಬ್ಬರಗಳು ಅಥವಾ ಪೊಷಕಾಂಶಗಳಲ್ಲಿ ಸ್ಥೂಲ ಗೊಬ್ಬರಗಳು ಮತ್ತು ತೀಕ್ಷ್ಣ ಗೊಬ್ಬರಗಳು ಎಂದು ಎರಡು ವಿಧ. ಈಗ ಅದರಲ್ಲಿ ನ್ಯಾನೋ…

Read more
ಜೀವಾಮೃತ ಸಾರ

“ಜೀವಾಮೃತ” ಇದರಲ್ಲಿ ಏನಿರುತ್ತದೆ ಗೊತ್ತೇ?

ಜೀವಾಮೃತ ಎಂಬುದು  ಸುಮಾರು 10-15 ವರ್ಷಗಳಿಂದೀಚೆಗೆ ನಮಗೆ ಪರಿಚಯವಾದ  ಹೆಸರು. ಅದಕ್ಕೂ ಮುಂಚೆ ಒಬ್ಬರು ಇಂಥಹ ತಯಾರಿಕೆಯನ್ನು ಅಮೃತ ಪಾನಿ ಎಂದು ಕರೆದಿದ್ದರು. ಈಗ ಮತ್ತೆ ಗೋ ಕೃಪಾಮೃತ ಎಂಬ  ಉತ್ಪನ್ನ ಹೆಚ್ಚು ಸುದ್ದಿಯಲ್ಲಿದೆ. ಇವೆಲ್ಲವೂ ಜೈವಿಕವಾಗಿ ಮಣ್ಣನ್ನು ಶ್ರೀಮಂತಗೊಳಿಸಲು ಇರುವ ಬೆಳೆ ಪೋಷಕಗಳು. ಇದರಲ್ಲಿ ಏನು ಇದೆ ಎನ್ನುದಕ್ಕಿಂತ ಇದನ್ನು ಬಳಕೆ ಮಾಡಿದರೆ ಹಾನೀ ಏನೂ ಇಲ್ಲ ಎಂಬುದಂತೂ ಸತ್ಯವಾದದ್ದು. ಕೃಷಿ ಮಾಡುವ ಮಣ್ಣು ಜೈವಿಕವಾಗಿ ಸಂಪಧ್ಭರಿತವಾಗಿದ್ದರೆ  ಎಲ್ಲಾ ಕೃಷಿಯೂ ಸರಾಗ. ಯಾವುದೇ ಮಣ್ಣು ಜೈವಿಕತೆಯಿಂದ…

Read more
error: Content is protected !!