ಭವಿಷ್ಯದಲ್ಲಿ ಕೃಷಿಗೆ ಇದು ಅತೀ ದೊಡ್ದ ಕಂಟಕ.

ಕೇರಳದಲ್ಲಿ ಆನೆಯೊಂದು ರೈತನ ಬೆಳೆ ಹಾಳು ಮಾಡಿದ್ದಕ್ಕೆ  ಕೊಲ್ಲಲ್ಪಟ್ಟರೆ, ದೇಶದಾದ್ಯಂತ ಸದ್ದು ಗದ್ದಲವಿಲ್ಲದೆ ಅದೆಷ್ಟೋ  ಕಾಡು ಪ್ರಾಣಿಗಳು ಕೊಲ್ಲಲ್ಪಡುತ್ತಿವೆ.  ಅರಿತ್ರಾ ಕ್ಷೇತ್ರಿ  Aritra Kshettri ಎಂಬ ಅಧ್ಯಯನಕಾರ Ministry of Science and Technology’s Innovation in Science Pursuit for Inspired Research programme. ಹೇಳುವಂತೆ 80% ಕಾಡುಪ್ರಾಣಿಗಳು ಕಾಡಿನಿಂದ ನಾಡಿಗೆ ಬಂದಿವೆಯಂತೆ. ಇಲ್ಲಿ ರೈತನ ಬೆಳೆ ಮುಖ್ಯವೋ ಕಾಡು ಪ್ರಾಣಿಗಳು ಮುಖ್ಯವೋ ಎಂಬುದು ಇನ್ನೂ ಪ್ರಶ್ನೆಯಾಗಿ ಉಳಿದಿದೆ ಎನ್ನುತ್ತಾರೆ. ಬೆಳೆ ರಕ್ಷಣೆ ಕಷ್ಟವಾಗುತ್ತಿದೆ: ಮಹಾರಾಷ್ಟ್ರದ…

Read more
error: Content is protected !!