ಮಾವಿನ ಮರ –ಸಸಿ ಇದ್ದವರು ತಕ್ಷಣ ಈ ಕೆಲಸ ಮಾಡಬೇಕು.

ಮಾವಿನ ಮರ –ಸಸಿ ಇದ್ದವರು ತಕ್ಷಣ ಈ ಕೆಲಸ ಮಾಡಬೇಕು.

ಮಾವಿನ ಮರ- ಸಸಿ ಬಹುತೇಕ ಎಲ್ಲಾ ಕೃಷಿಕರಲ್ಲೂ ಇರುತ್ತದೆ.ಹಣ್ಣು ತಿನ್ನುವ ಆಸೆಗಾಗಿ ಬೆಳೆಸಿದ ಈ ಮರಗಳಿಂದ ಉತ್ತಮ ಫಲ ಪಡೆಯಲು ಈ ಕೆಲಸವನ್ನು ಈಗ ಮಾಡಲೇಬೇಕು. ಮಳೆಗಾಲದ ಸಮಯದಲ್ಲಿ ಮಾವಿನ ಮರಗಳಿಗೆ ಬರುವ ಒಂದು ಶಿಲೀಂದ್ರ ರೋಗದ ಸೋಂಕು ಆ ಮರದ ಫಸಲಿನ ಮೇಲೆ ನೇರ ಪರಿಣಾಮ ಉಂಟು ಮಾಡುತ್ತದೆ.ಬಹಳಷ್ಟು ಜನ ಮಾವಿನ ಸಸಿ ಬೆಳೆದವರು ಅದರಲ್ಲಿ ಫಲ ಬಂದರೂ  ಉಪಯೋಗಕ್ಕಿಲ್ಲ ಎನ್ನುತ್ತಾರೆ. ಇದಕ್ಕೆ ಕಾರಣ ಮಳೆಗಾಲದಲ್ಲಿ ಬರುವ ಶಿಲೀಂದ್ರ ರೋಗದ ರೋಗಾಣು ಮರದಲ್ಲಿ ಜೀವಂತವಾಗಿ ಉಳಿಯುವುದು….

Read more
ಅಡಿಕೆ ಧಾರಣೆ ಮುಂದೆ ಏನಾಬಹುದು? ಏರಿಕೆ ಸಾಧ್ಯತೆ ಎಷ್ಟು?

ಅಡಿಕೆ ಧಾರಣೆ ಮುಂದೆ ಏನಾಬಹುದು? ಏರಿಕೆ ಸಾಧ್ಯತೆ ಎಷ್ಟು?

ನಮ್ಮೆಲ್ಲರ ಚಿತ್ತ ಈಗ ಅಡಿಕೆ ಧಾರಣೆಯ ಏರಿಳಿತದ ಮೇಲೆ. ಈ ವರ್ಷದ ಹವಾಮಾನ ಮತ್ತು ಮುಂದಿನ ವರ್ಷದ ರಾಜಕೀಯ ವಿಧ್ಯಮಾನಗಳ ಕೃಪೆಯಿಂದ ಅಡಿಕೆಗೆ ಬೆಲೆ ಏರುವ ಸೂಚನೆಯೇ ಹೆಚ್ಚಾಗಿ ಕಾಣಿಸುತ್ತಿದೆ. ಈಗಾಗಲೇ ರಾಜ್ಯ ಚುನಾವಣೆಯ ಕಾವು ಮುಗಿದಿದೆ. ರಾಜ್ಯದಲ್ಲಿ ಅಧಿಕಾರ ನಡೆಸುವ ಪಕ್ಷ ಬದಲಾಗಿದೆ. ಯಾವುದೇ ಪಕ್ಷವಾದರೂ ರೈತರಿಗೆ ತೊಂದರೆ ಮಾಡಲಾರರು. ಹಣ, ಸ್ವತ್ತು ಯಾವುದೇ ವಸ್ತು ಸಾಗಾಣಿಕೆಗೆ ಇರುವ ಅಡ್ಡಿ ಆತಂಕಗಳು ದೂರವಾಗಿವೆ. ಇದೇ ಕಾರಣದಿಂದ ಧಾರಣೆ ಏರಲು ಪ್ರಾರಂಭವಾಗಿದೆ.ಅಡಿಕೆ ಧಾರಣೆ ಏರಿಕೆಯಾಗಬೇಕೇ? ಹಾಗಾದರೆ ಅದಕ್ಕೆ…

Read more
50% Of the Areca Nut Crop is expected to be less in the next crop.

50% Of the Areca Nut Crop loss is expected in next season.

The severe drought and higher temperatures, traditional areca nut growing belts are expected to lose of crop around 50%. Anywhere travel in these areas we notice that plant’s leaves become yellow and few have already died. Almost all plantations suffer from water scarcity. Everywhere we find borewell digging activities. Most of the existing borewells are…

Read more
error: Content is protected !!