flood in channel

ಅಕಾಲಿಕ ಮಳೆ- ಮುಂದಿನ ತೊಂದರೆಗಳು ಮತ್ತು ಮುಂಜಾಗ್ರತೆ.

ಯಾರೂ ಗ್ರಹಿಸಿರದ ಈ ಸಮಯದಲ್ಲಿ ಮಳೆಯಾಗಿದೆ. ರೈತರಿಗೆ ಬಹಳ ತೊಂದರೆ ಆಗಿದೆ. ಕರ್ನಾಟಕದಲ್ಲಿ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಲ್ಲೆಲ್ಲಾ ಅಕಾಲಿಕ ಮಳೆಯಾಗುತ್ತಿದೆ.ಬರೇ ಕರ್ನಾಟಕ ಮಾತ್ರವಲ್ಲ  ಮಹಾರಾಷ್ಟ್ರ, ತಮಿಳುನಾಡು, ಕೇರಳ, ಮುಂತಾದ ರಾಜ್ಯಗಳಲ್ಲಿಯೂ ಮಳೆ ಸುರಿಯುತ್ತಿದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತ ಇದಕ್ಕೆ ಕಾರಣವಾಗಿದ್ದು, ಈ ಮಳೆ ಇನ್ನೂ ಮುಂದಿನ 3 ದಿನಗಳ ತನಕ ವೂ ಮುಂದುವರಿದು ಪ್ರಮಾಣ ಹೆಚ್ಚಾಗಲಿದೆ. The weather is expected to remain more or less the same for…

Read more
error: Content is protected !!