pendal grown vegitable

ಕಡಿಮೆ ಖರ್ಚಿನಲ್ಲಿ ದಿಡೀರ್ ತರಕಾರಿ ಚಪ್ಪರ.

 ಬೇಸಿಗೆಯಲ್ಲಿ  ತರಕಾರಿ ಬೆಳೆದರೆ ಲಾಭವಿದೆ.  ಈ ಸಮಯದಲ್ಲಿ  ಮದುವೆ, ಗ್ರಹಪ್ರವೇಶ, ಜಾತ್ರೆ, ಮುಂತಾದ ಕಾರ್ಯಕ್ರಮಗಳು ಅಧಿಕ. ಬಳ್ಳಿ ತರಕಾರಿಗಳನ್ನು ಚಪ್ಪರ ಹಾಕಿ  ಬೆಳೆದರೆ ಗುಣಮಟ್ಟದ ತರಕಾರಿ ಸಿಗುತ್ತದೆ. ಸಾಂಪ್ರದಾಯಿಕ ಚಪ್ಪರ ಮಾಡುವ ವಿಧಾನ ಲಾಭದಾಯಕವಲ್ಲ. ಅದರ ಬದಲು ಚಪ್ಪರಕ್ಕಾಗಿಯೇ ಇರುವ ಬಲೆಗಳು ಅಥವಾ ಪ್ಯಾಕಿಂಗ್ ಹಗ್ಗ ಬಳಸಿದರೆ ಮರದ ಅಗತ್ಯ ತುಂಬಾ ಕಡಿಮೆ. ಬೇಸಿಗೆಯ ತರಕಾರಿ ಲಾಭದಾಯಕ: ಮಳೆಗಾಲಕ್ಕಿಂತ ಬೇಸಿಗೆ ಕಾಲದಲ್ಲಿ ಇಳುವರಿ ಹೆಚ್ಚು ಬರುತ್ತದೆ.  ಬೇಗ ಇಳುವರಿ ಬರುತ್ತದೆ. ಬಿಸಿಲು ಚೆನ್ನಾಗಿ ಇರುವ ಕಾರಣ ರೋಗ,…

Read more
ಚನ್ನರಾಯಪಟ್ನದ ಸೌತೆ ಕಾಯಿ

ಚನ್ನರಾಯಪಟ್ನದ ವಿಶಿಷ್ಟ ರುಚಿಕರ ಸೌತೇಕಾಯಿ.!!ಇದು ಇಲ್ಲಿಯ ವಿಶೇಷ.

  ಹಾಸನ ಜಿಲ್ಲೆ, ಚನ್ನರಾಯಪಟ್ಟಣ ಸುತ್ತಮುತ್ತ ನೂರಾರು ರೈತರು ಹಲವಾರು ವರ್ಷಗಳಿಂದ   ಬಿಳೀ ಬಣ್ಣದ ಸೌತೇ ಕಾಯಿ ಬೆಳೆಯುತ್ತಾರೆ. ಬಸ್ ಗಳಲ್ಲಿ ಪ್ರಯಾಣಿಸುವವರೆಲ್ಲಾ ಇದರ ಸವಿ ಕಂಡವರು. ರುಚಿಯಾದ  ಈ ಸೌತೇ ಕಾಯಿ ಹೇಗೆ ಎಲ್ಲಿ ಬೆಳೆಯಲ್ಪಡುತ್ತದೆ ಎಂಬ ಬಗ್ಗೆ ಇಲ್ಲಿದೆ  ಮಾಹಿತಿ.! ಈ ಸೌತೇಕಾಯಿ ಬೆಳೆಯುವವರು ಹಳ್ಳಿಯ ರೈತರು. ರೈತರ ಶ್ರಮಕ್ಕೆ ಬೆಲೆ ತಂದು ಕೊಡುವವರು ರಸ್ತೆ ಬದಿಯ ವ್ಯಾಪಾರಿಗಳು. ಈ ವ್ಯಾಪಾರಿಗಳಿಲ್ಲದಿದ್ದರೆ ರೈತರು ಶ್ರಮಕ್ಕೆ ಬೆಲೆ ಇಲ್ಲ. ನಾವೆಲ್ಲಾ ವ್ಯಾಪಾರಿಗಳನ್ನು ದೂರುತ್ತೇವೆ. ಅವರಿಲ್ಲದಿದ್ದರೆ ನಾವು…

Read more
error: Content is protected !!