ಅಡಿಕೆ- ಕರಿಮೆಣಸು ಬೆಳೆಗಳ ತೋಟಕ್ಕೆ ಅಗತೆ ವರ್ಜ್ಯ

ಅಡಿಕೆ- ಕರಿಮೆಣಸು ಬೆಳೆಗಳ  ತೋಟಕ್ಕೆ ಅಗತೆ, ಉಳುಮೆ ವರ್ಜ್ಯ.

ಅಡಿಕೆ ಮರಗಳ ಬೇರುಗಳು ಮೆತ್ತನೆಯ ಮೇಲ್ಮಣ್ಣಿನಲ್ಲಿ ಹರಡಿ ಬೆಳೆಯುವ ಗುಣದ ಸಸ್ಯಗಳು. ಆದ ಕಾರಣ ಮೇಲು ಭಾಗವನ್ನು ಅಗತೆ, ಉಳುಮೆ ಮಾಡುವುದರಿಂದ  ಬೇರಿಗೆ ಹಾನಿಯಾಗುತ್ತದೆ. ಅಲ್ಲದೆ ಬೇರೆ ಬೇರೆ ತೊಂದರೆಗಳೂ ಉಂಟಾಗುತ್ತವೆ.ಅಡಿಕೆ ಮರದ ಬುಡದಲ್ಲಿ ಕರಿಮೆಣಸು ಇದ್ದರೆ ಯಾವ ಕಾರಣಕ್ಕೂ ಬುಡ ಭಾಗವನ್ನು  ಕೆರೆಯುವುದೂ ಸಹ ಮಾಡಬಾರದು. ಇದರಿಂದ ಕರಿಮೆಣಸಿನ ಬಳ್ಳಿ ಸಾಯಬಹುದು, ಅಥವಾ ಸೊರಗಬಹುದು. ಬುಡ ಬುಡಿಸುವುದು ಹಳೆ ಪದ್ದತಿ: ನಮ್ಮ ಹಿರಿಯರು ತಿಳಿದೋ ತಿಳಿಯದೆಯೋ ಕೆಲವು ಬೇಸಾಯ ಕ್ರಮಗಳನ್ನು ಅನುಸರಿಸುತ್ತಿದ್ದರು. ಅದರಲ್ಲಿ ಒಂದು ಬುಡ…

Read more
areca garden with out tilling

ಅಡಿಕೆ- ಬುಡ ಬಿಡಿಸಿ ಗೊಬ್ಬರ ಕೊಡಬೇಕಾಗಿಲ್ಲ.

ಬಹಳ ಜನ ಅಡಿಕೆ , ತೆಂಗಿನ ಮರಗಳಿಗೆ ಗೊಬ್ಬರ ಇತ್ಯಾದಿ ಹಾಕುವಾಗ ಮರದ ಬುಡ ಭಾಗವನ್ನು ಕೆರೆದು ಆ ಅವಕಾಶದ ಒಳಗೆ  ರಾಸಾಯನಿಕ ಗೊಬ್ಬರ, ಕೊಟ್ಟಿಗೆ ಗೊಬ್ಬರ ಕೊಟ್ಟು ಮತ್ತೆ ಮುಚ್ಚುತ್ತಾರೆ.  ಇದಕ್ಕೆ ತಗಲುವ ಖರ್ಚು ಗೊಬ್ಬರಕ್ಕಿಂತ ಹೆಚ್ಚು. ಅದನ್ನು ಉಳಿಸಿದರೆ ಗೊಬ್ಬರ ಜಾಸ್ತಿ ಕೊಟ್ಟು ಇಳುವರಿ ಹೆಚ್ಚು ಪಡೆಯಬಹುದು. ಇಲ್ಲಿ ತೋರಿಸಿರುವ ಚಿತ್ರ ಓರ್ವ ಅಡಿಕೆ  ಬೆಳೆಗಾರ ತನ್ನ ಅಡಿಕೆ  ತೋಟದಲ್ಲಿ ನೆಟ್ಟ ನಂತರ ಗುದ್ದಲಿ ಮುಟ್ಟಿಸಿಲ್ಲ. ಇಲ್ಲಿನ  ಇಳುವರಿ  ಮತ್ತು ಮರದ ಆರೋಗ್ಯ ಬೇರೆಲ್ಲೂ…

Read more
ಭೂಮಿ ಉಳುತ್ತಿರುವ ರೈತ

ಹೊಸ ಭೂ ಸುಧಾರಣೆಯ ಅವಶ್ಯಕತೆ.

ಉಡುಪಿ  ಜಿಲ್ಲಾಧಿಕಾರಿಗಳು  ಕೃಷಿ ಮಾಡದೆ ಭೂಮಿಯನ್ನು ಪಾಳು ಬಿಟ್ಟವರಿಗೆ ನೋಟಿಸು ಜ್ಯಾರಿ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಇದು ಈಗಿನ ಕಾಲಕ್ಕೆ ಸಯೋಚಿತ ನಿರ್ಧಾರ ಎನ್ನಬಹುದು.  ಜಿಲ್ಲಾಧಿಕಾರಿಗಳ ಹೇಳಿಕೆಯನ್ನು ಜನ ತಮ್ಮ ಸಮಸ್ಯೆಗಳನ್ನು ಮುಂದಿಟ್ಟು  ವಿರೋಧಿಸಿದ್ದಾರೆ. ಜನರ ಅಭಿಪ್ರಾಯವೂ ಸತ್ಯ. ಆದರೆ ಎಲ್ಲಾ ಸಮಸ್ಯೆಗಳ ಮೂಲ ಬೇರು  ಇರುವುದು, ಪಾಳು ಬಿದ್ದ ಜಮೀನಿನಲ್ಲೇ ಎಂಬುದು ಸತ್ಯ.  ಇಂತಹ ಜಿಲ್ಲಾಧಿಕಾರಿಗಳು, ಆಡಳಿತ ಅಧಿಕಾರಿಗಳು ಮತ್ತು ಸಾಮಾಜಿಕ ಕಳಕಳಿ ಉಳ್ಳ ಜನ ಪ್ರತಿನಿಧಿಗಳು ಇದ್ದರೆ  ಭವಿಷ್ಯದಲ್ಲಿ ಕೃಷಿ ಉಳಿಯಲು ಸಾಧ್ಯ. ಬದಲಾವಣೆ…

Read more
error: Content is protected !!