ಅಡಿಕೆ ಉತ್ಪಾದನೆ ಹೆಚ್ಚುತ್ತಿದೆ- ಮಿಶ್ರ ಬೆಳೆಗೆ ಗಮನ ಕೊಡಿ.

ನಾಗಾಲೋಟದಿಂದ ಹೆಚ್ಚುತ್ತಿರುವ ಅಡಿಕೆ ತೋಟಗಳು ಎಷ್ಟು ಸಮಯದ ತನಕ ರೈತರ ಬದುಕನ್ನು ಆಧರಿಸಬಲ್ಲವು ತಿಳಿಯದು. ಕೆಲವೇ ಸಮಯದಲ್ಲಿ ಬೆಲೆ ಕುಸಿತವಾದರೂ ಆಗಬಹುದು ಇಂತಹ ಸಂದರ್ಭದಲ್ಲಿ ನಮ್ಮ ಬದುಕಿನ ಬಧ್ರತೆಗೆ ಮಿಶ್ರ ಬೆಳೆ ಅಥವಾ ಬದಲಿ ಬೆಳೆ ಬೇಕೇ ಬೇಕು. ಅಡಿಕೆ ಯಿಂದ  ಬರುವಷ್ಟು ಬರಲಿ. ಕೈ ಬಿಟ್ಟಾಗ ಮಿಶ್ರ ಬೆಳೆ ನಮ್ಮನ್ನ ಆಧರಿಸುವಂತಿರಲಿ. ಒಂದು  ಕಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಅಡಿಕೆ ಬೆಳೆಯುವುದರಲ್ಲಿ ಪ್ರಥಮ ಸ್ಥಾನದಲ್ಲಿತ್ತು. ಕ್ರಮೇಣ  ಇಲ್ಲಿ  ಬೆಳೆ ಪ್ರದೇಶ ಕಡಿಮೆಯಾಗದಿದ್ದರೂ ಸಹ ಅವಕಾಶದ ಮಿತಿಯಿಂದಾಗಿ…

Read more
error: Content is protected !!