ಎನ್ ಸಿ ಪಟೇಲ್ ರವರಿಗೆ ಗೌರವ ಡಾಕ್ಟರೇಟ್

ಎನ್ ಸಿ ಪಟೇಲ್ ರವರಿಗೆ ಗೌರವ ಡಾಕ್ಟರೇಟ್ – ಯೋಗ್ಯ ವ್ಯಕ್ತಿಗೆ ಯೋಗ್ಯ ಪುರಸ್ಕಾರ.

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಇವರು ತಮ್ಮ  56 ನೇ ಘಟಿಕೋತ್ಸವದಲ್ಲಿ ಎನ್ ಸಿ ಪಟೇಲ್  ಎಂಬ  ಅ ತ್ಯುತ್ತಮ ಕೃಷಿಕರಿಗೆ ಗೌರವ ಡಾಕ್ಟರೇಟ್ ನೀಡಿದ್ದು ಯೋಗ್ಯ ವ್ಯಕ್ತಿಗೆ ಯೋಗ್ಯ ಪುರಸ್ಕಾರ ಎನ್ನಿಸಿದೆ. ಶ್ರಿಯುತ  ಎನ್ ಸಿ ಪಟೇಲ್ ಇವರು ತಮ್ಮ ಇಡೀ ಜೀವಮಾನವನ್ನೇ ಕೃಷಿಗಾಗಿ ಮುಡಿಪಾಗಿಟ್ಟವರು. ತೋಟಗಾರಿಕಾ ಬೆಳೆಗಳಾದ ಮಾವು, ದ್ರಾಕ್ಷಿ, ದಾಳಿಂಬೆ, ಸೀಬೆ, ನೇರಳೆ ಮುಂತಾದ ಬೆಳೆಗಳನ್ನು ಅಚ್ಚುಕಟ್ಟಾಗಿ ಬೆಳೆಯುತ್ತಿರುವ ಮಾದರಿ ರೈತ. ನಾಗದಾಸನಹಳ್ಳಿ ಚಿಕ್ಕಕೆಂಪಣ್ಣ ಪಟೇಲ್ (Nagadasanahalli Chikakempanna patel) ಬೆಂಗಳೂರು ಹೊರವಲಯದ ಯಲಹಂಕದ…

Read more
error: Content is protected !!