ಹಳ್ಳಿಯ ರೈತನಿಗೆ ಕೈ ಹಿಡಿದೀತೇ ನೇರ ಮಾರುಕಟ್ಟೆಯ ಪ್ರಯೋಜನ?

ಹಳ್ಳಿಯ ರೈತನಿಗೆ ಕೈ ಹಿಡಿದೀತೇ ನೇರ ಮಾರುಕಟ್ಟೆಯ ಪ್ರಯೋಜನ?

ಇದು ಟೀಕೆ ಅಲ್ಲ. ಅನಿಸಿಕೆ ಅಷ್ಟೇ. ರೈತರಿಗೆ ಅನುಕೂಲವಾಗುವುದಾದರೆ ಎಲ್ಲವೂ ಸ್ವಾಗತಾರ್ಹ.  ಒಮ್ಮೆ ನಮ್ಮ ಹಳ್ಳಿಯ ರೈತನ ಚಿತ್ರಣವನ್ನು ಯೋಚಿಸಿಕೊಳ್ಳಿ. ದೇಶದಲ್ಲಿ 70% ಕ್ಕೂ ಹೆಚ್ಚಿನವರು ಸಣ್ಣ ಮತ್ತು ಅತೀ ಸಣ್ಣ  ರೈತರು. ಹಾಗೆಯೇ ಇಷ್ಟೂ ಜನ ರೈತರೂ ಕಡಿಮೆ ವಿಧ್ಯಾವಂತರು. ಇವರಿಗೆ ನೇರ ಮಾರುಕಟ್ಟೆಯ ಅವಕಾಶವನ್ನು ಎಷ್ಟು ಜೀರ್ಣಿಸಿಕೊಳ್ಳಲು ಆದೀತೋ ಗೊತ್ತಿಲ್ಲ. ಆದರೆ ಇದರಿಂದ ರೈತರಿಗೆ ಅನುಕೂಲವಾಗಲಿದೆ ಎನ್ನುತ್ತದೆ ಸರಕಾರ. ನಾನು ಒಂದು ಕ್ವಿಂಟಾಲು ಹಣ್ಣು ಬೆಳೆದರೆ ಅದನ್ನು ಹೇಗಾದರೂ ಗ್ರಾಹಕರನ್ನು ಹುಡುಕಿ ಮಾರಾಟ ಮಾಡಬಹುದು….

Read more

ರೈತರ ಆದಾಯಕ್ಕೆ ಬ್ಲೇಡ್ ಹಾಕದಿದ್ದರೆ ಅದಾಯ ತಕ್ಷಣ ದ್ವಿಗುಣ.

ಭಾರತ ಸರಕಾರವು 2022 ವೇಳೆಗೆ  ದೇಶದ ರೈತರ ಆದಾಯ ದ್ವಿಗುಣಗೊಳಿಸುವ ಗುರಿಯನ್ನು ಹೊಂದಿರುವುದು ನಮೆಗೆಲ್ಲಾ ಗೊತ್ತಿದೆ. ಇದಕ್ಕೆ ಸಾಕಷ್ಟು ತಯಾರಿಗಳು ಆಗುತ್ತಿದೆ. ಈಗ ನಡೆಯುತ್ತಿರುವ ಪೂರ್ವ ತಯಾರಿಯಲ್ಲಿ ಯಾಕೋ ಭಾರತ ರೈತರ ಆದಾಯವು ದ್ವಿಗುಣಗೊಂಡರೂ ಸಹ ಅದು ಅವನಿಗೆ ಉಳಿಯಲಿಕ್ಕಿಲ್ಲವೇನೋ ಅನ್ನಿಸುತ್ತಿದೆ. ರೈತರ ಆದಾಯ ದ್ವಿಗುಣವಾಗುವುದು (doubling farmers‘ income) ಅನಿವಾರ್ಯ. ಅದರ ಅಗತ್ಯ ಆಡಳಿತ ನಡೆಸುವ ನಮ್ಮ ಮುಖಂಡರಿಗೆ ತಿಳುವಳಿಕೆಗ ಬಂದುದೂ ಸಹ ಸ್ವಾಗತಾರ್ಹ. ಯಾವಾಗಲೋ  ಅದನ್ನು ಸರಕಾರ  ಗಮನಿಸಿ ಅದಕ್ಕೆ ಬೇಕಾದ ಕಾರ್ಯಕ್ರಮಗಳನ್ನು  ಹಾಕಿಕೊಳ್ಳಬೇಕಿತ್ತು. ಈಗಲಾದರೂ…

Read more
error: Content is protected !!