ಅಡಿಕೆ ಸಿಪ್ಪೆ ತೋಟಕ್ಕೆ ಹಾಕಿದರೆ ರೋಗ ಬರುತ್ತದೆಯೇ

ಅಡಿಕೆ ಸಿಪ್ಪೆ ತೋಟಕ್ಕೆ ಹಾಕಿದರೆ ರೋಗ ಬರುತ್ತದೆಯೇ?

ಅಡಿಕೆ ಬೆಳೆಗಾರರಲ್ಲಿ ಸಿಗುವ ತ್ಯಾಜ್ಯಗಳಾದ ಸುಲಿದ ಅಡಿಕೆ ಸಿಪ್ಪೆ, ಅದರ ಗರಿ, ಹಾಳೆ ಎಲ್ಲವನ್ನೂ ಒಟ್ಟು ಸೇರಿದರೆ ಅದರ ಪ್ರಮಾಣ, ಆ ಅಡಿಕೆ ತೋಟಕ್ಕೆ ಬೇಕಾಗುವ ಎಲ್ಲಾ ಸಾವಯವ ಅಂಶವನ್ನು  ಪೂರೈಸುವಷ್ಟು. ಆದರೆ ನಮ್ಮಲ್ಲಿ  ಅವುಗಳ ಸದುಪಯೋಗ ಆಗುತ್ತಿಲ್ಲ. ಹೆಚ್ಚಿನ ರೈತರು ಅಡಿಕೆ ತೋಟದಲ್ಲಿ ಸಿಗುವ ತ್ಯಾಜ್ಯಗಳನ್ನು  ಸಮರ್ಪಕವಾಗಿ ಬಳಕೆ ಮಾಡದೆ ನಷ್ಟ ಮಾಡಿಕೊಳ್ಳುತ್ತಾರೆ. ಇದನ್ನು ಸ್ವಲ್ಪವೂ ನಷ್ಟವಾಗದಂತೆ ಬಳಸಿ ರಕ್ಷಿಸಿದರೆ ಮಣ್ಣು ಫಲವತ್ತಾಗುತ್ತದೆ.ಬೆಳೆ ನಳನಳಿಸುತ್ತದೆ. ನೀವೆಂದಾದರೂ ಉತ್ತರ ಕರ್ನಾಟಕ, ಮಲೆನಾಡಿನ ಕಡೆ ಹೋಗಿದ್ದರೆ ಒಮ್ಮೆ ಅಲ್ಲಿನ…

Read more
ಎರೆಹುಳು ಬಗ್ಗೆ ನಾವು ತಿಳಿಯಬೇಕಾದ ವಾಸ್ತವ

ಎರೆಹುಳು ಬಗ್ಗೆ ನಾವು ತಿಳಿಯಬೇಕಾದ ವಾಸ್ತವ ಸಂಗತಿ.

ಎರೆಗೊಬ್ಬರ ಎಂದರೆ ಅದು ಸಂಪಧ್ಭರಿತ ಗೊಬ್ಬರ ಅಲ್ಲ. ಅದು ಒಂದು ಸಾವಯವ ವಸ್ತುಗಳನ್ನು ಹುಡಿ ಮಾಡಿದ ಮಿಶ್ರಣ ಅಷ್ಟೇ. ಇದು ಬೆಳೆಗೆ ದೊರೆಯಬೇಕಾದರೆ ಮಣ್ಣಿನಲ್ಲಿರುವ ಸ್ಥಳೀಯ ಎರೆಹುಳುಗಳು ಕೆಲಸ  ಮಾಡಲೇ ಬೇಕು. ಎರೆಹುಳ ಏನು? ಎರೆಹುಳು ಎಂಬ ದುಂಡು ಹುಳ (ಅನೆಲಿಡಾ) ಜಾತಿಗೆ ಸೇರಿದ ಜೀವಿಯು  ಸಾವಯವ ತ್ಯಾಜ್ಯಗಳನ್ನು  ರೂಪಾಂತರಿಸಿ ಕೊಡುತ್ತದೆ. ಇದನ್ನು  ಬೆಳೆಗಳಿಗೆ ಗೊಬ್ಬರವಾಗಿ ಬಳಕೆ ಮಾಡಿದಾಗ ಅಧ್ಬುತ ಇಳುವರಿ ಬರುತ್ತದೆ, ಮಣ್ಣು  ಶ್ರೀಮಂತವಾಗುತ್ತದೆ. ಸಾವಯವ ಕೃಷಿ ಎಂಬ ಅಹಿಂಸಾತ್ಮಕ  ಕೃಷಿ ವಿಧಾನಕ್ಕೆ ಇದು ಒಂದು ಸರಳ…

Read more
error: Content is protected !!