ಕೃಷಿ ಮತ್ತು ಮನುಕುಲಕ್ಕೆ ಆತಂಕ ಉಂಟುಮಾಡುತ್ತಿದೆ ಪ್ರಕೃತಿಯ ಮುನಿಸು

ಕೃಷಿ ಮತ್ತು ಮನುಕುಲಕ್ಕೆ ಆತಂಕ ಉಂಟುಮಾಡುತ್ತಿದೆ ಪ್ರಕೃತಿಯ ಮುನಿಸು.

ಪ್ರಕೃತಿ ಅನುಕೂಲಕರವಾಗಿದ್ದರೆ ಮಾತ್ರ ಮನುಕುಲ ಕ್ಷೇಮದಿಂದ ಇರಲು ಸಾಧ್ಯ. ಈಗ ಪ್ರಕೃತಿ ಮುನಿಸಿಕೊಂಡಂತಿದೆ. ಹವಾಮಾನ ಬದಲಾಗುತ್ತಿದೆ. ನಾವು ಹೊಟ್ಟೆ ಹೊರೆಯಲು ಬೆಳೆಸುವ ಬೆಳೆಗಳ ಮೇಲೆ ಹಾಗೂ ನಮ್ಮೆಲ್ಲರ ಆರೋಗ್ಯದ ಮೇಲೆ ಇದರ ದುಶ್ಪರಿಣಾಮ ಉಂಟಾಗಲಾರಂಭಿಸಿದೆ. ಮುಂದಿನ ದಿನಗಳಲ್ಲಿ ಕೃಷಿ ಉತ್ಪಾದನೆ ಕುಂಠಿತವಾಗಲಿದೆ ಎಂಬುದಾಗಿ ತಜ್ಞರು ಸರಕಾರಕ್ಕೆ ವರದಿ ನೀಡಿದ್ದಾರೆ. ಜನ ಆನಾರೋಗ್ಯ ಸಮಸ್ಯೆಯಿಂದ  ಬಳಲು ಸ್ಥಿತಿ ಉಂಟಾಗಿದೆ. ಹವಾಮಾನ ಬದಲಾವಣೆಯ ಬಿಸಿ ಈ ವರ್ಷ ಕೃಷಿ ಕ್ಷೇತ್ರಕ್ಕೆ ವಿಪರೀತವಾಗಿ ಬಾಧಿಸುವ ಸಾಧ್ಯತೆ ಇದೆ. ಶಿವರಾತ್ರೆ ಕಳೆದ ಮೇಲೆ…

Read more
spider nest in soil surface

ಜೇಡರ ಬಲೆಗಳು ನಮಗೆಷ್ಟು ಉಪಕಾರ ಮಾಡುತ್ತವೆ ಗೊತ್ತೇ?

ಸೃಷ್ಟಿಯ ವ್ಯವಸ್ಥೆಗಳನ್ನು ನಾವು ಕಲ್ಪನೆ ಮಾಡುವುದೂ  ಸಾಧ್ಯವಿಲ್ಲ ಸೃಷ್ಟಿಗೆ ಸೃಷ್ಟಿಯೇ ಸರಿಸಾಠಿ. ಇದರ ಕುರಿತಾದ ಕೆಲವು ಸಾಕ್ಷ್ಯಗಳು ಇಲ್ಲಿವೆ. ಹೀಗೇ ಒಮ್ಮೆ ಬಿಡುವು ಮಾಡಿಕೊಂಡು ಕತ್ತೆಲೆ ಆದ ನಂತರ ನಿಮ್ಮ ಹೊಲಕ್ಕೆ ಹೋಗಿ ನೆಲಮಟ್ಟದಲ್ಲಿ ಟಾರ್ಚ್ ಲೈಟ್ ಬಿಟ್ಟು ನೋಡಿ, ಸ್ವಲ್ಪ ಹೊತ್ತು ಗಮನ ಇಟ್ಟು ಟಾರ್ಚ್ ಬೆಳೆಕು ಬೀಳುವ  ಕಡೆಯೆಲ್ಲಾ ನೋಡಿ. ಏನು ಕಾಣುತ್ತದೆ ಎಂದು ಗಮನಿಸಿ. ಮತ್ತೇನೂ ಕಾಣುವುದಿಲ್ಲ. ನೆಲದಲ್ಲಿ ಟಾರ್ಚ್ ಲೈಟಿನ ಬೆಳೆಕಿಗೆ  ಪ್ರತಿಫಲನ ಕೊಡುವ ಮಿಣುಕು ಕಾಣಿಸುತ್ತದೆ. ಹಾಗೆಯೇ ಒಂದು ಮಿಣುಕಿನ…

Read more

ಕಾಡು ಪ್ರಾಣಿಗಳಿಗೆ ಇನ್ನು ಹೊಲವೇ ಖಾಯಂ ವಾಸ್ತವ್ಯ!

ಸರಕಾರ ಈಗ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದ್ದ ಸುಮಾರು 23 ಲಕ್ಷ ಎಕ್ರೆ ಅರಣ್ಯ ( ಡೀಮ್ದ್ ಫೋರೆಸ್ಟ್ )ನಲ್ಲಿ 15 ಲಕ್ಷ ಎಕರೆ  ಭೂಮಿಯನ್ನು ಸರಕಾರ ಕಂದಾಯ ಇಲಾಖೆಗೆ ವರ್ಗಾಯಿಸಲು ನಿರ್ಧರಿಸಿದೆ. ಈಗಲೇ ಅರಣ್ಯ ನಾಶದಿಂದ  ಕೃಷಿಕರ 10- 20 % ದಷ್ಟು ಬೆಳೆ ಕಾಡು ಪ್ರಾಣಿಗಳ ಪಾಲಾಗುತ್ತಿದೆ. ಒಂದು ವೇಳೆ ಇನ್ನೂ ಕಾಡು ಕಡಿಮೆಯಾದರೆ  ಕೃಷಿಕರ ಹೊಲದಲ್ಲೇ ಕಾಡು ಪ್ರಾಣಿಗಳು ವಾಸಮಾಡಬಹುದು. ಬೆಳೆಗಳು ಕೋತಿ, ಆನೆ ಕಾಡೆಮ್ಮೆಗಳ ಪಾಲಾಗಬಹುದು. ಹಟ್ಟಿಯಲ್ಲಿರುವ ಹಸುಗಳು ಹುಲಿ, ಚಿರತೆಯ ಪಾಲಾದರೂ…

Read more

ಕಾಡು- ಮನುಕುಲದ ರಕ್ಷಕ- ತಿಳಿದಿರಲಿ.

ಕಾಡು ಮತ್ತು ಜೀವ ವೈವಿಧ್ಯ ಜೊತೆ ಜೊತೆಯಾಗಿ ಸಮತೋಲನದಲ್ಲಿದ್ದರೆ ಎಲ್ಲವೂ ಕ್ಷೇಮವಾಗಿರುತ್ತದೆ. ಇತ್ತೀಚಿನ ವರ್ಷಗಳಲ್ಲಿ ಈ ಸಮತೋಲನ ಹಳಿ ತಪ್ಪಲಾರಂಭಿಸಿದೆ. ಇದಕ್ಕೆ ಪ್ರಕೃತಿಯು ಮನುಕುಲದ ಮೇಲೆ ತನ್ನ ಪ್ರತಿರೋಧವನ್ನೂ ಒಡ್ಡುತ್ತಿದೆ. ಇದು ನಮಗೆಷ್ಟು ಅರಿವಿಗೆ ಬಂದಿದೆಯೋ ತಿಳಿಯದು. ಆದರೆ ಪ್ರಕೃತಿ ಮಾತ್ರ ತನ್ನ ಮೇಲೆ ಏನೇ ಘಾಸಿಯಾದರೂ ಅದಕ್ಕೆ ಪ್ರತಿಕ್ರಿಯೆ ತೋರಿಸುತ್ತದೆ. ಇಡೀ ಪ್ರಪಂಚದಲ್ಲಿ ಬುದ್ಧಿ ಉಳ್ಳ ಜೀವಿಗಳಾದ ಮಾನವ ಇದನ್ನು ಅರ್ಥ ಮಾಡಿಕೊಂಡು ನಮ್ಮಿಂದಾದ ತಪ್ಪನ್ನು ಸರಿಪಡಿಸಲು ಶ್ರಮಿಸಬೇಕಾಗಿದೆ. ಮಾರ್ಚ್ 21 ನೇ ದಿನಾಂಕವನ್ನು ವಿಶ್ವ…

Read more
error: Content is protected !!