ವಿದ್ಯುತ್ ಶಕ್ತಿ ಕೊಟ್ಟರೆ ಕೃಷಿ ದೇಶಕ್ಕೆ ಅನ್ನ ಕೊಡುತ್ತದೆ.

ಒಬ್ಬನಿಗೆ ತಾನು  ಮಹಾಮಂತ್ರಿ ಆಗೇ ಬಿಟ್ಟೆ ಎಂಬ ಭ್ರಮೆ ಉಂಟಾಯಿತು. ತಕ್ಷಣ ವಿಧಾನ ಸೌಧದ ಒಳ ಹೋಗಿ ಮುಖ್ಯಮಂತ್ರಿ  ಆಸನದಲ್ಲಿ ಕುಳಿತು ತಕ್ಷಣ ಮಾಡಿದ್ದು, ರೈತರ  ಎಲ್ಲಾ ಸಾಲ ಮನ್ನಾ. ರೈತರ ಮೇಲಿನ ಮೊಕದ್ದಮೆ ವಜಾ. 24 ಗಂಟೆ ವಿದ್ಯುತ್, ರೈತರಿಗೆ ಪೆನ್ಶನ್. ಇದೆಲ್ಲಾ ಮಾಡಿದ್ದು ಬರೇ ಶಯನದ ಕನಸಿನಲ್ಲಿ. ಕನಸಿನಿಂದೇಳುವಾಗ ಮುಖ್ಯ ಮಂತ್ರಿಗಿರಿ ಅವರದ್ದಾಗಿರಲಿಲ್ಲ.   ಒಂದು ವೇಳೆ ಅದೇ ರಾಜಕಾರಣಿ ಮುಂದೆ ಮುಖ್ಯ ಮಂತ್ರಿಯೇ ಆದನೆಂದಿಟ್ಟುಕೊಳ್ಳೋಣ. ಆಗ ಈ ಹಿಂದೆ ಮಾಡಿದಂತೆ ಸಾಲಮನ್ನಾ ಮಾಡಲು ಮನಸ್ಸು…

Read more
error: Content is protected !!