ಎಲೆಗಳಿಗೆ ಗೊಬ್ಬರ ಸಿಂಪರಣೆ ಮಾಡುವುದರಿಂದ ಪ್ರಯೋಜನಗಳು

ಎಲೆಗಳಿಗೆ ಗೊಬ್ಬರ ಸಿಂಪರಣೆ ಮಾಡುವುದರಿಂದ ಪ್ರಯೋಜನಗಳು.

ಸಸ್ಯಗಳು ಪೋಷಕಾಂಶಗಳನ್ನು ಬೇರಿನ ಮೂಲಕ ಹೀರಿಕೊಳ್ಳುತ್ತವೆ. ಬೇರಿನ ಸಾಂದ್ರತೆ, ಮತ್ತು ಅವುಗಳ ಹೀರಿಕೊಳ್ಳುವ ಸಾಮರ್ಥ್ಯದ ಮೇಲೆ ಪೋಷಕಗಳು ಬೆಳೆಗೆ ಲಭ್ಯವಾಗುತ್ತದೆ. ಎಲೆಗಳಿಗೆ ಗೊಬ್ಬರ ಸಿಂಪರಣೆ ಎಂಬುದು ಒಂದು ಶಾರ್ಟ್ಕಟ್.ಇಲ್ಲಿ ಬೇರುಗಳ ಸ್ಥಿತಿ ಹೇಗೂ ಇರಲಿ, ಒಮ್ಮೆಗೆ ಸಸ್ಯಕ್ಕೆ ಪೋಷಕಗಳು ಲಭ್ಯವಾಗಿ ಲವಲವಿಕೆ ಉಂಟಾಗುತ್ತದೆ.  ಹಲವಾರು ಸಸ್ಯ ಪೋಷಕಾಂಶಗಳನ್ನು ಎಲೆ ಮತ್ತು ಕಾಂಡಗಳ ಮೂಲಕ ಬೆಳೆಗಳಿಗೆ ಒದಗಿಸಬಹುದು. ಈ ರೀತಿ ಎಲೆ ಮತ್ತು ಕಾಂಡಗಳ ಮೇಲೆ ಸಿಂಪಡಿಸಿದಾಗ ಸಸ್ಯಗಳು ಅವನ್ನು ಹೀರಿಕೊಂಡು ಉಪಯೋಗಿಸುತ್ತವೆ. ಸಸ್ಯ ಪೋಷಕಾಂಶಗಳನ್ನು ಪ್ರತ್ಯೇಕವಾಗಿಯೂ ಅಥವಾ…

Read more
ನ್ಯಾನೋ ಯೂರಿಯಾ ಮತ್ತು DAP ಬಳಕೆ ಕ್ರಮ ಮತ್ತು ಪ್ರತಿಫಲ.

ನ್ಯಾನೋ ಯೂರಿಯಾ ಮತ್ತು DAP ಬಳಕೆ ಕ್ರಮ ಮತ್ತು ಪ್ರತಿಫಲ.

ಇತ್ತೀಚೆಗೆ ಮಾರುಕಟ್ಟೆಗೆ ಬಂದ ನ್ಯಾನೋ ಯೂರಿಯಾ ಮತ್ತು DAP ದ್ರವ ಗೊಬ್ಬರಗಳನ್ನು ಹೇಗೆ ಬಳಕೆ ಮಾಡುವುದು, ಇದರಿಂದ ಏನು ಪ್ರತಿಫಲ ಇದೆ ಎಂಬ ಬಗ್ಗೆ ಹೆಚ್ಚಿನವರಿಗೆ ಗೊತ್ತಿಲ್ಲ. ಈ ಗೊಬ್ಬರಗಳು ಎಂದರೆ ನಮ್ಮ ಸಾಂಪ್ರದಾಯಿಕ ಗೊಬ್ಬರಗಳಿಗಿಂತ ಗಾತ್ರದಲ್ಲಿ (size) ಮತ್ತು ಆಕಾರದಲ್ಲಿ (Shape)  ಸಂಸ್ಲೇಶಣೆ (synthesize) ನಡೆಸಿ ತಯಾರಿಸಲಾದ ಗೊಬ್ಬರಗಳು. ಇದರ ಸಾರಾಂಶಗಳು ನೇರವಾಗಿ (Shortcut way ) ತಲುಪಬೇಕಾದ ಸಸ್ಯಾಂಗಕ್ಕೆ ಲಭ್ಯವಾಗಿ  ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಇದನ್ನು SMART FERTILIZER ಎಂಬುದಾಗಿಯೂ ಕರೆಯಲಾಗುತ್ತದೆ. ಇದನ್ನು ವಿಶೇಷ…

Read more
ಸ್ಪ್ರೆಡ್ಡರ್ ಅಥವಾ ಅಂಟು ಇಲ್ಲದೆ ಸಿಂಪಡಿಸಿದ ದ್ರಾವಣ

ಬೋರ್ಡೋ ಸಿಂಪಡಿಸುವಾಗ ಸ್ಪ್ರೆಡ್ಡರ್ ಬಳಕೆ ಬೇಕೇ, ಬೇಡವೇ?

ಬೋರ್ಡೋ ದ್ರಾವಣ ಸಿಂಪಡಿಸುವಾಗ ಹಿಂದೆ ರಾಳ ಎಂಬ ವಸ್ತುವನ್ನು ಬಳಕೆ ಮಾಡುತ್ತಿದ್ದರು. ಅದು ಒಂದು ಮರದ ಮೇಣವಾಗಿತ್ತು. ಈಗ ಅದರ ಬದಲಿಗೆ ಆಧುನಿಕ ಹೆಸರಿನ ಉತ್ಪನ್ನಗಳು ಬಂದಿವೆ. ಬಟ್ಟೆಯೊಂದನ್ನು ನೀರಿನಲ್ಲಿ ಹಾಕಿ. ಆಗ ಅದರ ಎಲ್ಲಾ ಭಾಗಗಳೂ ಏಕ ಪ್ರಕಾರ ಒದ್ದೆಯಾಗುವುದಿಲ್ಲ. ಅದನ್ನು ಸಾಬೂನಿನ ದ್ರಾವಣದಲ್ಲಿ ಹಾಕಿ, ಎಲ್ಲಾ ಭಾಗಗಳೂ ಒದ್ದೆಯಾಗುತ್ತದೆ. ಇದಕ್ಕೆ ಕಾರಣ ಸಾಬೂನಿನಲ್ಲಿರುವ ಪ್ರಸರಕ ಗುಣ.   ಈ ತತ್ವದ ಮೇಲೆ ಕೃಷಿಯಲ್ಲಿ ಸ್ಪ್ರೆಡ್ಡರುಗಳ ಬಳಕೆ ಅಗತ್ಯವಾಯಿತು. ಸ್ಪ್ರೆಡ್ಡರ್ ಬಳಸಿದಾಗ ನೀವು ಸಿಂಪಡಿಸಿದ ದ್ರಾವಣ…

Read more
ಎಲೆ ಮತ್ತು ಹೂಗೊಂಚಲಿಗೆ ಸಿಂಪರಣೆ ಮಾಡಿಡ ಅಡಿಕೆ

ಸಿಂಪರಣೆಯ ಮೂಲಕ ಪೋಷಕಗಳು- ಅದ್ಬುತ ಫಲಿತಾಂಶ

ಬೆಳೆಯಲ್ಲಿ ಕಂಡುಬರುವ ಪೋಷಕಾಂಶಗಳ ಕೊರತೆಯನ್ನು ಶೀಘ್ರವಾಗಿ ಸರಿಪಡಿಸಲು ಇರುವ ಉಪಾಯ ಎಲೆಗಳೆಂಬ ಆಹಾರ ಸಂಗ್ರಾಹಕಕ್ಕೆ ಅದನ್ನು ಪೂರೈಕೆ  ಮಾಡುವುದು. ಹೀಗೆ ಮಾಡುವುದರಿಂದ ಸಂದಿಗ್ಧ ಪರಿಸ್ಥಿತಿಯಲ್ಲಿ ಬೆಳೆಗೆ ಬೇಕಾಗುವ ಆಹಾರಾಂಶಗಳನ್ನು ಸುಲಭವಾಗಿ ಒದಗಿಸಬಹುದು. ಖರ್ಚಿನಲ್ಲಿ ಉಳಿತಾಯವಾಗುತ್ತದೆ. ಪೋಷಕಗಳು ಸಮರ್ಪಕವಾಗಿ ಬೆಳೆಗಳಿಗೆ ದೊರೆಯುತ್ತದೆ. ಉತ್ತಮ ಫಲಿತಾಂಶವೂ ಲಭ್ಯ. ಎಲೆಗಳಿಗೆ ಮತ್ತು ಹೂಗೊಂಚಲುಗಳಿಗೆ ಸಿಮಂಪರಣೆ  ಮಾಡಿ ಸುಪ್ತ ಹಸಿವು ನೀಗಿಸಬಹುದು. ಯಾವುದೇ ಬೆಳೆ ಬೆಳೆಸುವಾಗ ನಿಮಗೆ ತೃಪ್ತಿಕರವಾದ ಬೆಳವಣಿಗೆ  ಕಂಡು ಬರಲಿಲ್ಲವೇ , ಹಾಗಾದರೆ ಒಮ್ಮೆ ಅಥವಾ ಎರಡು ಬಾರಿ ಸಿಂಪರಣೆ…

Read more
error: Content is protected !!