ಕೃಷಿ ಮತ್ತು ಅರಣ್ಯ

ಕೃಷಿಯೊಂದಿಗೆ ಅರಣ್ಯ ಬೇಡ – ಸೊಪ್ಪು ಕಟ್ಟಿಗೆ ಮಾತ್ರ ಇರಲಿ..

ಮರಮಟ್ಟಿಗಾಗಿ (ನಾಟಾ) ಉದ್ದೇಶಕ್ಕಾಗಿ ಸಸಿ ನೆಟ್ಟು ಬೆಳೆಸುವುದೇ ಆಗಿದ್ದರೆ , ಅದು ಕೃಷಿಯ ಜೊತೆಗೆ ಇದ್ದರೆ ಆಗುವುದಿಲ್ಲ. ಮರಮಟ್ಟುಗಳನ್ನು ಪ್ರತ್ಯೇಕ ಜಾಗದಲ್ಲಿ ಬೆಳೆಸಿದರೆ ಮಾತ್ರ ಅದು ಲಾಭದಾಯಕ. ಸರಕಾರ ರೈತರಿಗೆ ಹುಡಿಗಾಸಿನ ಆಸೆ ತೋರಿಸು ಕೃಷಿ ಅರಣ್ಯವನ್ನು ಪ್ರೋತ್ಸಾಹಿಸುತ್ತಿದೆ. ಭಾರೀ ಪ್ರಚಾರವನ್ನೂ ಮಾಡುತ್ತಿವೆ. ಕೆಲವು ರೈತರು  ಹಣದ ಆಸೆಗೆ ಒಂದಷ್ಟು ಮರಮಟ್ಟಿನ ಸಸ್ಯಗಳನ್ನು  ಬದುಗಳಲ್ಲಿ, ಖಾಲಿ ಜಾಗದಲ್ಲಿ ಬೆಳೆಸುತ್ತಿದ್ದಾರೆ.  ಕೃಷಿ ಹೊಲದಲ್ಲಿ ಮರಮಟ್ಟುಗಳು ಇದ್ದರೆ ಭವಿಷ್ಯದಲ್ಲಿ  ಬಹಳ ಅನುಕೂಲ ಇರಬಹುದು. ಆದರೆ ವರ್ತಮಾನದಲ್ಲಿ ಅನನುಕೂಲತೆಯೇ ಹೆಚ್ಚು ಹೇಗೆ…

Read more

ಕಾಡು- ಮನುಕುಲದ ರಕ್ಷಕ- ತಿಳಿದಿರಲಿ.

ಕಾಡು ಮತ್ತು ಜೀವ ವೈವಿಧ್ಯ ಜೊತೆ ಜೊತೆಯಾಗಿ ಸಮತೋಲನದಲ್ಲಿದ್ದರೆ ಎಲ್ಲವೂ ಕ್ಷೇಮವಾಗಿರುತ್ತದೆ. ಇತ್ತೀಚಿನ ವರ್ಷಗಳಲ್ಲಿ ಈ ಸಮತೋಲನ ಹಳಿ ತಪ್ಪಲಾರಂಭಿಸಿದೆ. ಇದಕ್ಕೆ ಪ್ರಕೃತಿಯು ಮನುಕುಲದ ಮೇಲೆ ತನ್ನ ಪ್ರತಿರೋಧವನ್ನೂ ಒಡ್ಡುತ್ತಿದೆ. ಇದು ನಮಗೆಷ್ಟು ಅರಿವಿಗೆ ಬಂದಿದೆಯೋ ತಿಳಿಯದು. ಆದರೆ ಪ್ರಕೃತಿ ಮಾತ್ರ ತನ್ನ ಮೇಲೆ ಏನೇ ಘಾಸಿಯಾದರೂ ಅದಕ್ಕೆ ಪ್ರತಿಕ್ರಿಯೆ ತೋರಿಸುತ್ತದೆ. ಇಡೀ ಪ್ರಪಂಚದಲ್ಲಿ ಬುದ್ಧಿ ಉಳ್ಳ ಜೀವಿಗಳಾದ ಮಾನವ ಇದನ್ನು ಅರ್ಥ ಮಾಡಿಕೊಂಡು ನಮ್ಮಿಂದಾದ ತಪ್ಪನ್ನು ಸರಿಪಡಿಸಲು ಶ್ರಮಿಸಬೇಕಾಗಿದೆ. ಮಾರ್ಚ್ 21 ನೇ ದಿನಾಂಕವನ್ನು ವಿಶ್ವ…

Read more
error: Content is protected !!