ಕೃಷಿ ಮತ್ತು ಅರಣ್ಯ

ಕೃಷಿಯೊಂದಿಗೆ ಅರಣ್ಯ ಬೇಡ – ಸೊಪ್ಪು ಕಟ್ಟಿಗೆ ಮಾತ್ರ ಇರಲಿ..

ಮರಮಟ್ಟಿಗಾಗಿ (ನಾಟಾ) ಉದ್ದೇಶಕ್ಕಾಗಿ ಸಸಿ ನೆಟ್ಟು ಬೆಳೆಸುವುದೇ ಆಗಿದ್ದರೆ , ಅದು ಕೃಷಿಯ ಜೊತೆಗೆ ಇದ್ದರೆ ಆಗುವುದಿಲ್ಲ. ಮರಮಟ್ಟುಗಳನ್ನು ಪ್ರತ್ಯೇಕ ಜಾಗದಲ್ಲಿ ಬೆಳೆಸಿದರೆ ಮಾತ್ರ ಅದು ಲಾಭದಾಯಕ. ಸರಕಾರ ರೈತರಿಗೆ ಹುಡಿಗಾಸಿನ ಆಸೆ ತೋರಿಸು ಕೃಷಿ ಅರಣ್ಯವನ್ನು ಪ್ರೋತ್ಸಾಹಿಸುತ್ತಿದೆ. ಭಾರೀ ಪ್ರಚಾರವನ್ನೂ ಮಾಡುತ್ತಿವೆ. ಕೆಲವು ರೈತರು  ಹಣದ ಆಸೆಗೆ ಒಂದಷ್ಟು ಮರಮಟ್ಟಿನ ಸಸ್ಯಗಳನ್ನು  ಬದುಗಳಲ್ಲಿ, ಖಾಲಿ ಜಾಗದಲ್ಲಿ ಬೆಳೆಸುತ್ತಿದ್ದಾರೆ.  ಕೃಷಿ ಹೊಲದಲ್ಲಿ ಮರಮಟ್ಟುಗಳು ಇದ್ದರೆ ಭವಿಷ್ಯದಲ್ಲಿ  ಬಹಳ ಅನುಕೂಲ ಇರಬಹುದು. ಆದರೆ ವರ್ತಮಾನದಲ್ಲಿ ಅನನುಕೂಲತೆಯೇ ಹೆಚ್ಚು ಹೇಗೆ…

Read more

ಭವಿಷ್ಯದಲ್ಲಿ ಕೃಷಿಗೆ ಇದು ಅತೀ ದೊಡ್ದ ಕಂಟಕ.

ಕೇರಳದಲ್ಲಿ ಆನೆಯೊಂದು ರೈತನ ಬೆಳೆ ಹಾಳು ಮಾಡಿದ್ದಕ್ಕೆ  ಕೊಲ್ಲಲ್ಪಟ್ಟರೆ, ದೇಶದಾದ್ಯಂತ ಸದ್ದು ಗದ್ದಲವಿಲ್ಲದೆ ಅದೆಷ್ಟೋ  ಕಾಡು ಪ್ರಾಣಿಗಳು ಕೊಲ್ಲಲ್ಪಡುತ್ತಿವೆ.  ಅರಿತ್ರಾ ಕ್ಷೇತ್ರಿ  Aritra Kshettri ಎಂಬ ಅಧ್ಯಯನಕಾರ Ministry of Science and Technology’s Innovation in Science Pursuit for Inspired Research programme. ಹೇಳುವಂತೆ 80% ಕಾಡುಪ್ರಾಣಿಗಳು ಕಾಡಿನಿಂದ ನಾಡಿಗೆ ಬಂದಿವೆಯಂತೆ. ಇಲ್ಲಿ ರೈತನ ಬೆಳೆ ಮುಖ್ಯವೋ ಕಾಡು ಪ್ರಾಣಿಗಳು ಮುಖ್ಯವೋ ಎಂಬುದು ಇನ್ನೂ ಪ್ರಶ್ನೆಯಾಗಿ ಉಳಿದಿದೆ ಎನ್ನುತ್ತಾರೆ. ಬೆಳೆ ರಕ್ಷಣೆ ಕಷ್ಟವಾಗುತ್ತಿದೆ: ಮಹಾರಾಷ್ಟ್ರದ…

Read more
error: Content is protected !!