ಡ್ರಾಗನ್ ಪ್ರೂಟ್ – ಹೆಚ್ಚು ಆದಾಯದ ಸುಲಭದ ಬೆಳೆ.

ವಿಪರೀತ ಬಿಸಿಲಿನ ವಾತಾವರಣದ ಬಳ್ಳಾರಿ ಜಿಲ್ಲೆಯಲ್ಲಿ ಡ್ರ್ಯಾಗನ್ ಹಣ್ಣಿನ ಬೇಸಾಯ  ಮಾಡಬಹುದು ಎಂಬುದನ್ನು ಹೊಸಪೇಟೆಯ ರೈತರೊಬ್ಬರು ತೋರಿಸಿಕೊಟ್ಟಿದ್ದಾರೆ. ಹೊಸಪೇಟೆ ತಾಲೂಕಿನ ಜಂಬುನಾಥನಹಳ್ಳಿಯಲ್ಲಿನ 57 ವರ್ಷದ ಇಂಜಿನಿಯರ್ ರಾಜಶೇಖರ್ ದ್ರೋಣವಲ್ಲಿ  ಎಂಬವರು, ತಮ್ಮ ಆರು ಎಕರೆ ಜಮೀನಿನಲ್ಲಿ ಡ್ರ್ಯಾಗನ್ ಹಣ್ಣಿನ ಬೇಸಾಯವನ್ನು ಮಾಡಿ ಅದರಲ್ಲಿ ಉತ್ತಮ ಆದಾಯ ಕಂಡುಕೊಂಡಿದ್ದಾರೆ. ಮೂಲ ಕೃಷಿಕ ಕುಟುಂಬದವರಾಗಿದ್ದರೂ ಹೈದರಾಬಾದಿನಲ್ಲಿ ಇಂಜಿನಿಯರ್ ವೃತ್ತಿಯಲ್ಲಿ ತೊಡಗಿದ್ದರು. ಮೂರು ವರ್ಷದ ನಂತರ ಈ ವೃತ್ತಿಗೆ ವಿದಾಯ ಹೇಳಿ ಆರಿಸಿಕೊಂಡದ್ದು, ಕೃಷಿ ಮತ್ತು ಕೋಳಿ ಸಾಕಾಣಿಕೆ ವೃತ್ತಿಯನ್ನು. ಇವೆರಡರಲ್ಲೂ…

Read more
banana plantation

ಬಾಳೆ ಬೆಳೆಯುವಾಗ ಕಂದುಗಳನ್ನು ನಿಯತ್ರಿಸುವುದು ಹೇಗೆ?

ಬಾಳೆ ಬೆಳೆಗಾರರಿಗೆ ಕಂದುಗಳ ನಿಯಂತ್ರಣ ಒಂದು ದೊಡ್ಡ ಸಮಸ್ಯೆ. ಕಂದುಗಳು ಕಡಿಮೆಯಾದಷ್ಟೂ ಬಾಳೆ ಗೊನೆ ಚೆನ್ನಾಗಿ ಬರುತ್ತದೆ. ಬಾಳೆ ನೆಟ್ಟು ಸುಮಾರು 5-6 ತಿಂಗಳಿಗೆ ಕಂದುಗಳು ಬರಲಾರಂಭಿಸುತ್ತವೆ. ಕಂದುಗಳು ಬಂದ ನಂತರ ಇರುವ ಆಹಾರ ಅವುಗಳಿಗೂ ಹಂಚಿಕೆಯಾಗಬೇಕು. ಆಗ ಹೆಚ್ಚು ಹೆಚ್ಚು ಗೊಬ್ಬರಗಳನ್ನು ಕೊಡಬೇಕು. ಕಂದುಗಳನ್ನು ನಿಯಂತ್ರಿಸಿಕೊಂಡರೆ ಬಾಳೆಗೆ ಪೋಷಕಾಂಶ ಹಾಗೂ ನೀರಾವರಿ ಕಡಿಮೆ ಸಾಕಾಗುತ್ತದೆ. ಬಾಳೆ ಗೊನೆ ಪುಷ್ಟಿಯಾಗಿ ಬೆಳೆಯುತ್ತದೆ.  ಹಾಗಾದರೆ ಬಾಳೆಯಲ್ಲಿ ಕಂದುಗಳನ್ನು ತೆಗೆಯುವ ವಿಧಾನ ಹೇಗೆ? ಕಂದುಗಳ ನಿಯಂತ್ರಣಕ್ಕೂ ಬಾಳೆಯ ಅಧಿಕ ಇಳುವರಿಗೂ…

Read more
pomegranate

ದಾಳಿಂಬೆಯ ಹೊಸ ಹೈಬ್ರೀಡ್ ತಳಿ.

ದಾಳಿಂಬೆ ಬೆಳೆಗಾರರಿಗೆ ಅಧಿಕ ಇಳುವರಿ ನೀಡಬಲ್ಲ, ಆಕರ್ಷಕ ಬಣ್ಣದ ತಳಿಯಾಗಿ ಪರಿಚಯಿಸಲ್ಪಟ್ಟದ್ದು ಸೋಲಾಪುರ ಲಾಲ್. ಭಾರತ ಸರಕಾರದ ಕೃಷಿ ಅನುಸಂಧಾನ ಪರಿಷತ್ತು ದಾಳಿಂಬೆ ಬೆಳೆ  ಕುರಿತಂತೆ  ಸಂಶೋಧನೆ ನಡೆಸುವುದಕ್ಕಾಗಿ ಮಹಾರಾಷ್ಟ್ರದ ಸೋಲಾಪುರದಲ್ಲಿ  ರಾಷ್ಟ್ರೀಯ  ದಾಳಿಂಬೆ ಸಂಶೋಧನಾ ಸಂಸ್ಥೆಯನ್ನು  ಸ್ಥಾಪಿಸಿದೆ. ಇಲ್ಲಿಂದ ಬಿಡುಗಡೆಯಾದ ಅಧಿಕ ಪೋಷಕಾಂಶ ಒಳಗೊಂಡ ಹೈಬ್ರೀಡ್ ದಾಳಿಂಬೆ ಸೋಲಾಪುರ ಲಾಲ್. ಈ ಸಂಸ್ಥೆಯು ದಾಳಿಂಬೆ  ಬೆಳೆಗಾರರಿಗೆ, ಬೇಸಾಯಕ್ಕೆ  ಸೂಕ್ತವಾಗುವ ಬೇರೆ  ಬೇರೆ ದಾಳಿಂಬೆ  ತಳಿಗಳನ್ನು  ಪರಿಚಯಿಸಿದೆ. ಮೊದಲಾಗಿ ಗಣೇಶ ತಳಿಯನ್ನು   ಪರಿಚಯಿಸಿ ನಂತರ 2003 -04…

Read more
Pineapple Shridhara gowda

ಅನನಾಸು ಬೆಳೆಯಲ್ಲೂ ಕೋಟಿ ಸಂಪಾದನೆ ಸಾಧ್ಯವಿದೆ.

ಕೋಟಿ ಸಂಪಾದನೆಗಾಗಿ ಜೀವಕ್ಕೆ ಅಪಾಯ ಇರುವ , ಅತ್ಯಧಿಕ ತಲೆಬಿಸಿ ಇರುವ  ಬೆಳೆಗಳ ಹಿಂದೆ ಹೋಗಿ ಪಶ್ಚಾತ್ತಾಪ ಪಡಬೇಡಿ. ಶ್ರಮ ಪಟ್ಟು ದುಡಿದರೆ ಕೋಟಿ ಸಂಪಾದನೆಗೆ  ಬೇರೆ ತೋಟಗಾರಿಕಾ ಬೆಳೆಗಳೂ ಇವೆ. ಜನ ಅಧಿಕ ಆದಾಯದ ಬೆಳೆ ಬೇಕು ಎಂದು ಅತ್ಯಂತ ರಿಸ್ಕ್ ಇರುವ ಶ್ರೀ ಗಂಧದಂತಹ ಬೆಳೆಯ ಹಿಂದೆ ಹೋಗುತ್ತಿದ್ದಾರೆ, ಬುದ್ಧಿವಂತ ರೈತರು ಅಷ್ಟು ವರ್ಷ ಕಾಯದೆ, ಕೆಲವೇ ವರ್ಷಗಳಲ್ಲಿ ಸ್ವಂತ ಭೂಮಿ ಇಲ್ಲವೇ ಲೀಸ್ ಗೆ ಪಡೆದ ಭೂಮಿಯಲ್ಲಾದರೂ ಅನನಾಸು ಬೆಳೆದು ಕೋಟಿಯನ್ನು ಕಂಡವರಿದ್ದಾರೆ….

Read more
ಸೀತಾಫಲದ ಹಣ್ಣುಗಳು

ಸೀತಾಫಲ ಬೆಳೆ ಜೀವನಕ್ಕೆ ಹೊಸ ತಿರುವು ಕೊಟ್ಟಿತು.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸಂಗೊಳಗಿಯ 45 ವಯಸ್ಸಿನ ಸಣ್ಣ ರೈತ ವೆಂಕಟರಾವ ಬಿರಾದಾರ ಒಂದು ಎಕರೆಯಲ್ಲೇ ತರಹೇವಾರಿ ಹಣ್ಣು ತರಕಾರಿ ಬೆಳೆದು ವರ್ಷಕ್ಕೆ ಸುಮಾರು 5 ಲಕ್ಷ ರೂ. ಆದಾಯ ಗಳಿಸುತ್ತಿದ್ದಾರೆ. ಹಗಲಿರುಳು ಕಠಿಣ ಪರಿಶ್ರಮದಿಂದ ಅರ್ಧ ಎಕರೆಯಲ್ಲಿ ಬೆಳೆದ ಸೀತಾಫಲ ಹಣ್ಣಿನಿಂದ  ತನ್ನ ಆರ್ಥಿಕ ಸ್ಥಿತಿಗತಿಯೇ  ಬದಲಾಯಿತು. ಇದು ಇತರೆ ಸಣ್ಣ ರೈತರಿಗೆ ಮಾದರಿಯಾಗಿದೆ. ಕೃಷಿ ಒಂದೇ ಅವಕಾಶವಾಗಿತ್ತು: ವೆಂಕಟರಾವ್ ಬಡತನದ ಕಾರಣ ಎಸ್.ಎಸ್.ಎಲ್.ಸಿ. ನಂತರ ವಿದ್ಯಾಭ್ಯಾಸ ಮುಂದುವರಿಸಲಿಲ್ಲ. ಕಲಬುರಗಿ ಕೃಷಿ ವಿಜ್ಞಾನ ಕೇಂದ್ರದ…

Read more
ಅನನಾಸು ತೋಟ

ಅನನಾಸು – ಹಣ್ಣಿನ ಬೆಳೆಗಳಲ್ಲಿ ಇದು ಸುಲಭದ್ದು.

ಪರಂಗಿ ಹಣ್ಣು ಎಂಬ ಹೆಸರಿನ ಅನನಾಸು ಕರಾವಳಿ ಒಳನಾಡು ಪ್ರದೇಶದ ಬೌಗೋಳಿಕತೆಗೆ ಹೊಂದಿಕೆಯಾಗುವ ಹಣ್ಣಿನ ಬೆಳೆ. ಜನ ಪರಂಗಿ ಹಣ್ಣು ಬೆಳೆಯಲು ರೈತರು ಅದುಹಾಕುತ್ತಾರೆ , ಇದು ಹಾಕುತ್ತಾರೆ, ರಾಸಾಯನಿಕ ಎಂಬಿತ್ಯಾದಿ ಹೇಳುತ್ತಾರೆ. ಇದೆಲ್ಲಾ ಸುಳ್ಳು. ಈ ಗಿಡದ ಎಲ್ಲಾ ಶರೀರ ಪ್ರಕೃತಿ ಬರ ಸಹಿಷ್ಣು. ಇದಕ್ಕೆ ಬೇರೆ ಬೆಳೆಗೆ ಗೊಬ್ಬರ ಕೊಟ್ಟಂತೆ ಕೊಡಲಿಕ್ಕೆ ಕಷ್ಟ.ಅಷ್ಟು ಪ್ರಮಾಣದಲ್ಲಿ ಗೊಬ್ಬರವೂ ಬೇಡ. ಅದಕ್ಕಾಗಿ ಬೆಳೆಯುವವರು ಸದಾ ಪೋಶಕಾಂಶಗಳನ್ನು ಕಡಿಮೆ ತೀರಾ ಕಡಿಮೆ ಸಾಂದ್ರತೆಯಲ್ಲಿ ಎಲೆಗಳಿಗೆ ಸಿಂಪಡಿಸುತ್ತಾರೆ. ಇದನ್ನೇ ದೂರದಿಂದ…

Read more

ಅತೀ ಕಡಿಮೆ ಖರ್ಚಿನ ಹಣ್ಣಿನ ಬೆಳೆ- ಅನನಾಸು

ಅನಾನಾಸು ತೋಟಗಾರಿಕಾ ಬೆಳೆಗಳಲ್ಲಿ ಪ್ರಮುಖ ಹಣ್ಣಿನ ಬೆಳೆಯಾಗಿದೆ. ಇದು ತಾಜಾ ಹಣ್ಣು ಮತ್ತು ಸಂಸ್ಕರಣೆಗೆ ಬಳಕೆಯಾಗುವಂತದ್ದು. ಪ್ರಸ್ತುತ ಗ್ರಾಹಕರ ಅಭಿರುಚಿಗಾಗಿ ಬೆಳೆಗಾರರು  ರಾಸಾಯನಿಕ ಗೊಬ್ಬರ ಬಳಸುವುದನ್ನು ಬಿಟ್ಟರೆ ಈ ಬೆಳೆಗೆ ಕೀಟ ನಾಶಕ- ರೋಗ ನಾಶಕ ಬಳಕೆಯೇ ಬೇಕಾಗಿಲ್ಲ. ಇದು ಬೇಸಿಗೆ ಕಾಲದ ಪ್ರಮುಖ ಪೌಷ್ಟಿಕ  ಹಣ್ಣಿನ ಬೆಳೆ ಇದು. ಅನನಾಸಿನ  ವಿಶೇಷ ಎಂದರೆ ಉಳಿದ ಹಣ್ಣು ಹಂಪಲಿನಂತೆ ಇದಕ್ಕೆ ಹಣ್ಣು ನೊಣ ಇಲ್ಲ. ಕೀಟ ರೋಗ ಬಾಧೆಗಳು  ತೀರಾ ಕಡಿಮೆ. ಇದನ್ನು ಒಂದು ರಾಸಾಯನಿಕ ಮುಕ್ತ…

Read more
Dragon fruit

ಕನ್ನಡ ನಾಡಿಗೆ ಹೊಸ ಹಣ್ಣಿನ ಬೆಳೆ- ಡ್ರ್ಯಾಗನ್ ಫ್ರೂಟ್.

ಡ್ರ್ಯಾಗನ್ ಹಣ್ಣು ಇದು  ನಮ್ಮ ಪ್ರಾದೇಶಿಕ ಹಣ್ಣು ಅಲ್ಲ. ಇದು ನಮ್ಮಲ್ಲಿಗೆ ಹೊಸ ಹಣ್ಣಿನ ಬೆಳೆ. ಇದೊಂದು ವಿಶೇಷ ಗುಣವುಳ್ಳ ಹಣ್ಣು. ನಮಲ್ಲಿ ಇತ್ತೀಚೆಗೆ ಇದರ ಪರಿಚಯವಾಗಿದೆ.ಅಮೇರಿಕಾದ ಮೆಕ್ಸಿಕೋದಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ವಿದೇಶದ ಈ ಹಣ್ಣುಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಬೀಜಾಪುರ,ಚಿತ್ರದುರ್ಗ, ಬೆಳಗಾವಿ ಮುಂತಾದ ಕೆಲವು ಜಿಲ್ಲೆಗಳಲ್ಲಿ ರೈತರು ಬೆಳೆಯುತ್ತಿದ್ದಾರೆ. ವಿಶೇಷವಾಗಿ ಉತ್ತರಕರ್ನಾಟಕದ ರೈತರು ಆಡು ಭಾಷೆಯಲ್ಲಿ ಈ ಹಣ್ಣನ್ನು“ರಟಗೋಳಿ”ಅಥವಾ“ ಪಾಪಸ್ ಕಳ್ಳಿ ಗಿಡ”ಎಂತಲೂಕರೆಯುತ್ತಾರೆ.  ಗಿಡ ನೋಡಲು ಪಪಾಸುಕಳ್ಳಿಯಂತೆ ಇರುತ್ತದೆ.  ಹಣ್ಣುಗಳು ಸ್ವಲ್ಪ ಅಲಂಕಾರಿಕವಾಗಿ ಕಾಣುತ್ತದೆ. ಇದರ ಒಳಗಿನ…

Read more

ಅಂಜೂರ – ಒಣ ಭೂಮಿಗೆ ಲಾಭದ ಹಣ್ಣಿನ ಬೆಳೆ.

ಅಂಜೂರದ ಹಣ್ಣು ತಿಂದವನೇ ಬಲ್ಲ ಅದರ ರುಚಿ. ಬಹುಶಃ ಇದು ಸಕ್ಕರೆಗಿಂತಲೂ ಸಿಹಿಯಾದ ಹಣ್ಣು. ಸ್ವಲ್ಪ ತಿಂದರೂ ಸಾಕು ಎನ್ನಿಸುತ್ತದೆ. ಇದೊಂದು ತಾಜಾ ಮತ್ತು ಒಣಗಿಸಿ ಸಂಸ್ಕರಣೆಗೆ  ಸೂಕ್ತವಾದ ಹಣ್ಣು. ಬಹಳಷ್ಟು ಹಣ್ಣುಗಳಲ್ಲಿ ಹುಳಿ ಅಂಶ ( ಆಮ್ಲತೆ ಇದ್ದರೆ, ಇದರಲ್ಲಿ ಅದು ಇಲ್ಲವೇ ಇಲ್ಲ. ಪೌಷ್ಟಿಕಾಂಶ ಭರಿತ ಕೆಲವೇ ಕೆಲವು  ಹಣ್ಣುಗಳಲ್ಲಿ ಇದು ಇದು ಒಂದು. ಕರ್ನಾಟಕದ ಮೈಸೂರಿನ ಶ್ರೀರಂಗಪಟ್ಟಣದ   ಗಂಜಾಮ್ ಎಂಬ ಊರಿನ ಅಂಜೂರದ  ಹಣ್ಣು ಇತಿಹಾಸ  ಪ್ರಸಿದ್ದಿ. ಈಗ ಈ ಪ್ರದೇಶವಲ್ಲದೆ ಹೊಸ…

Read more
error: Content is protected !!