ತೆಂಗಿನ ಕಾಂಡದಲ್ಲಿ ರಕ್ತ ಸೋರುವುದೇಕೆ?

ತೆಂಗಿನ ಕಾಂಡದಲ್ಲಿ ರಕ್ತ ಸೋರುವುದೇಕೆ?

ಕಾಂಡ ಎಂದರೆ ಅದರಲ್ಲಿ ಎಲ್ಲಾ ಜೀವ ಸತ್ವಗಳೂ ಸರಬರಾಜು ಆಗುವ ಸ್ಥಳ. ಇಲ್ಲಿ ಯಾವುದೇ ಗಾಯವಾದರೂ ರಕ್ತ ಸ್ರವಿಸಿದಂತೆ ರಸಸ್ರಾವ ಆಗುತ್ತದೆ.ಗಾಯ ಅಲ್ಲದೆ ಕೆಲವು ರೋಗ ಕಾರಕಗಳ ಸೋಂಕಿನಿಂದಲೂ ರಸಸ್ರಾವ ಆಗುತ್ತದೆ. ಇದನ್ನು ಸ್ಟೆಮ್ ಬ್ಲೀಡಿಂಗ್ ಎನ್ನುತ್ತಾರೆ. ಇದೊಂದು ಪ್ರಮುಖ ರೋಗವಾಗಿದ್ದು, ತೆಂಗು ಬೆಳೆಯುವ ಬಹುತೇಕ ಪ್ರದೇಶಗಳಲ್ಲಿ  ಇದೆ. ಮೊದಲಾಗಿ ಇದು ಶ್ರೀಲಂಕಾ ದೇಶದಲ್ಲಿ ಕಂಡು ಬಂತು. ನಂತರ ನಮ್ಮ ದೇಶ ಮತ್ತು ತೆಂಗು ಬೆಳೆಯಲಾಗುವ ಇತರ ದೇಶಗಳಿಗೂ ಪ್ರಸಾರವಾಯಿತು. ಹೇಗೆ ರೋಗ ಬರುತ್ತದೆ: ಕಾಂಡದಲ್ಲಿ ರಸ…

Read more
error: Content is protected !!