ಶುಂಠಿ ಹೊಲ

ಶುಂಠಿ ಈಗ ನೆಟ್ಟರೆ ಬೆಳೆಗೆ ರೋಗ ಕಡಿಮೆ ಹೇಗೆ?.

ಶುಂಠಿ ಮುಂತಾದ  ಗೆಡ್ಡೆ ಗೆಣಸು ಬೆಳೆಗಳನ್ನು ಬೆಳೆಸುವರೇ ಕುಂಭ  ಮಾಸ ಅತ್ಯಂತ ಸೂಕ್ತ ಕಾಲ. ಶುಂಠಿಗೆ ಈ ವರ್ಷ ಬೆಲೆ ಕುಸಿತವಾಗಿದೆ ಎಂದು ಬೆಳೆ ಬಿಟ್ಟು ಬಿಡಬೇಡಿ. ಈ ವರ್ಷ ಮತ್ತೆ ಶುಂಠಿಗೆ ಚಾನ್ಸ್ ಬರುವ ಸಾಧ್ಯತೆ ಇದೆ. ಜೊತೆಗೆ ಬಿತ್ತನೆ ಗಡ್ಡೆಯೂ ಕಡಿಮೆ ಬೆಲೆಗೆ ಲಭ್ಯ. ಮಾರ್ಚ್ ನಂತರ ಶುಂಠಿ ನೆಟ್ಟರೆ ಮಳೆ ಬರುವ ಸಮಯಕ್ಕೆ ಗಿಡ ಬೆಳೆದು ರೋಗ ಸಾಧ್ಯತೆ ಕಡಿಮೆ. ಮಾಗಿ ತಿಂಗಳು ಅಥವಾ ಕುಂಭ ಮಾಸ ಕಳೆದರೆ ಮಳೆಗಾಲ. ಆಷಾಢ ಕಳೆದರೆ…

Read more
ಶುಂಠಿ ತಳಿ ರೆಯೋಡಿಜೆನೆರಾ

ಶುಂಠಿ ಬೆಳೆಯುವ ರೈತರೆಲ್ಲರೂ ತಿಳಿದಿರಬೇಕಾದ ತಳಿ ಪರಿಚಯ.

ಶುಂಠಿ ಬೆಳೆಯುವ ರೈತರು ಬರೇ ಇಳುವರಿ ಒಂದನ್ನೇ ನೋಡುವುದಲ್ಲ. ಇಳುವರಿಯ ಜೊತೆಗೆ ಒಣ ತೂಕದ ಪ್ರಮಾಣ, ಅದರಲ್ಲಿ ನಾರಿನ ಅಂಶ ಹಾಗೆಯೇ ಅದರ ಓಲಿಯೋರೈಸಿನ್  ಎಣ್ಣೆ ಅಂಶ ಇವುಗಳನ್ನೂ ನೊಡಬೇಕು. ಮಾರುಕಟ್ಟೆಯಲ್ಲಿ  ಇಂತಹ ಆಯ್ಕೆ ತಳಿಗಳಿಗೆ ಬೇಡಿಕೆಯೇ ಬೇರೆ ಇರುತ್ತದೆ. ಬೆಲೆಯೂ ಹೆಚ್ಚು ದೊರೆಯುತ್ತದೆ. ಶುಂಠಿ (ಜಿಂಜಿಬರ್ ಆಪಿಸಿನೇಲ್) ಜಿಂಜಿಬರೆಸಿ ಕುಟುಂಬಕ್ಕೆ ಸೇರಿದ ಬಹುವಾರ್ಷಿಕ ವಾಣಿಜ್ಯ ಬೆಳೆ.   ಇದಕ್ಕೆ ಇರುವ ಬೇಡಿಕೆ ಮತ್ತು ಬೆಲೆ ಬಹಳಷ್ಟು ಪ್ರದೇಶ ವಿಸ್ತರಣೆಗೆ ಕಾರಣವಾಗಿದೆ. ರಾಜ್ಯದ ಕರಾವಳಿ, ಮಲೆನಾಡು, ಅರೆ…

Read more
Ginger yield

ಶುಂಠಿ – ಗಡ್ಡೆ ತೂಕ ಬರಲು ಸೂಕ್ತ ಬೇಸಾಯ ವಿಧಾನ.

ಶುಂಠಿಯ ಸಸ್ಯ ಬೆಳೆವಣಿಗೆಯ ಮೇಲೆ ಗಡ್ಡೆ ಬೆಳೆವಣಿಗೆ ಇರುತ್ತದೆ. ಎಳವೆಯಲ್ಲಿ ಸಸ್ಯ ಚೆನ್ನಾಗಿ ಬೆಳೆದರೆ ಗಡ್ಡೆ ದೊಡ್ಡದಾಗುತ್ತದೆ. ಇದು ಸಸ್ಯದ ಮೊಳಕೆಗಳ ಮೇಲೆ ಅವಲಂಭಿತವಾಗಿದೆ. ಹೆಚ್ಚು ಮೊಳಕೆಗಳು ಆರೋಗ್ಯಕರ ಸಸ್ಯಗಳಿದ್ದಾಗ ಗಡ್ಡೆ ದೊಡ್ಡದಾಗಲೇ ಬೇಕು. ಬರೇ ಸಸ್ಯ ಬೆಳೆವಣಿಗೆ ಮಾತ್ರವಲ್ಲ ಸಮತೋಲನದ ಬೆಳೆವಣಿಗೆ ಎಂಬುದು ಎಲ್ಲಕ್ಕಿಂತ ಮುಖ್ಯ. ಕೆಲವು ಮನುಷ್ಯ ಸುಮಾರು 40-45 ವರ್ಷದ ತನಕ ಕಡಿಮೆ ತೂಕದವರಾಗಿರುತ್ತಾರೆ. ನಂತರದ ವರ್ಷಗಳಲ್ಲಿ ಶರೀರದಲ್ಲಿ ಮಾಂಸ ಹೆಚ್ಚಾಗದಿದ್ದರೂ ತೂಕ ಹೆಚ್ಚಾಗುತ್ತಾರೆ. ಕಾರಣ ಅವರ ಎಲುಬುಗಳ ತೂಕ ಹೆಚ್ಚಾಗಿರುತ್ತದೆ. ಹಾಗೆಯೇ…

Read more

ಶುಂಠಿ- ಎಲೆಗೆಳು ಹಳದಿಯಾಗದಂತೆ ತಡೆಯುವ ವಿಧಾನ.

ಬ್ಯಾಕ್ಟೀರಿಯಾ ಸೊರಗು ಬರುವುದು ಮುಖ್ಯವಾಗಿ ಗಡ್ಡೆಗಳಲ್ಲಿ ಸೋಂಕು ಇರುವ ಕಾರಣದಿಂದ. ಗಡ್ಡೆಗಳನ್ನು ಆಯ್ಕೆ ಮಾಡುವಾಗ ತುಂಬಾ ಜಾಗರೂಕತೆ ಬೇಕು. ಮಣ್ಣು ಒಮ್ಮೆ ಬೆಳೆ ಬೆಳೆದ ಸ್ಥಳ ಆಗಿರಬಾರದು. ಬಿತ್ತನೆ ಗಡ್ಡೆಯನ್ನು  ಉಪಚರಿಸಿಯೇ ನಾಟಿ ಮಾಡಬೇಕು. ಬ್ಯಾಕ್ಟೀರಿಯಾ ಸೊರಗು ರೋಗವು ಗಿಡವನ್ನು ತಕ್ಷಣಕ್ಕೆ ಸಾಯುವಂತೆ ಮಾಡುವುದಿಲ್ಲ. ಎಲೆ ಹಳದಿಯಾಗುತ್ತಾ ಕೊನೆಗೆ ಸಾಯುತ್ತದೆ.  ಇದು ಬೆಳಯನ್ನು ಏಳಿಗೆಯಾಗಲು ಬಿಡದ ರೋಗ. ಇದು ಸುಡೋಮೋನಾಸ್ ಸೋಲನೇಸಿಯಾರಂ ಎಂಬ  ಬ್ಯಾಕ್ಟೀರಿಯಾ ( ದುಂಡಾಣು) ದಿಂದ ಬರುತ್ತದೆ. ಇದು ಮುಂಗಾರು ಮಳೆ ಪ್ರಾರಂಭವಾಗುವ ಸಮಯದಲ್ಲಿ…

Read more
ಶುಂಠಿ - ಉತ್ತಮ ಬೀಜದ ಗಡ್ಡೆ ಆಯ್ಕೆ.

ಶುಂಠಿ – ಉತ್ತಮ ಬೀಜದ ಗಡ್ಡೆ ಆಯ್ಕೆ.

ಶುಂಠಿಯ ಬಿತ್ತನೆ  ಗಡ್ಡೆ ಮಾರಲು ಅದೆಷ್ಟು ಏಜೆಂಟರೋ. ಈಗಲೇ ಅವರ ವ್ಯವಹಾರ ಕುದುರುವುದು. ಅಮಾಯಕ  ಹೊಸ ಬೆಳೆಗಾರರು ಇವರ ಬಲೆಗೇ ಬೀಳುವುದು.  ಹೆಚ್ಚಿನ ರೈತರು ಬೀಜದ ಗಡ್ಡೆ ಆಯ್ಕೆ ಮಾಡುವಾಗ ತಪ್ಪುತ್ತಾರೆ. ಇದರಿಂದ ಮುಂದೆ ಬೆಳೆಯಲ್ಲಿ ರೋಗಗಳು ಖಾಯಂ ಆಗುತ್ತವೆ.ಶುಂಠಿಯ ಬೆಳೆಯಲ್ಲಿ ರೋಗ ಮುಕ್ತ  ಬಿತ್ತನೆ ಗಡ್ದೆಯೇ ಪ್ರಮುಖ ಹೆಜ್ಜೆ ! ಶುಂಠಿ ಬೆಳೆಸಬೇಕೆಂದಿರುವಿರಾದರೆ ನೀವು ಬೆಳೆ  ಇರುವ ಹೊಲವನ್ನು ನೋಡಿ ಬೀಜದ ಗಡ್ಡೆ ಆಯ್ಕೆ ಮಾಡಬೇಕು ಎನ್ನುತ್ತಾರೆ. ಹಲವಾರು ವರ್ಷಗಳಿಂದ ಶುಂಠಿ ಬೆಳೆಯುವ ಅನುಭವಿಗಳು ತಮಗೆ…

Read more
error: Content is protected !!