ಒಣ ದ್ರಾಕ್ಷಿ

ದ್ರಾಕ್ಷಿ ಬೆಳೆಗಾರ ಸಂಕಷ್ಟಕ್ಕೆ ಉತ್ತರ – ಒಣ ದ್ರಾಕ್ಷಿ.

ಮಣಕ ಅಥವಾ ಒಣ ದ್ರಾಕ್ಷಿ  ಮಾಡಿದರೆ ಅದನ್ನು ಹೆಚ್ಚು ಸಮಯದ ತನಕ ದಾಸ್ತಾನು ಇಟ್ಟು ಮಾರಾಟ ಮಾಡಬಹುದು. ಇದಕ್ಕೆ ಮಧ್ಯವರ್ತಿಗಳು, ದಾಸ್ತಾನುಗಾರರು, ಚಿಲ್ಲರೆ ಮಾರಾಟಗಾರರು ಬೇಕಾಗಿಲ್ಲ. ನೀವು  ಬುದ್ದಿವಂತರಾಗಿದ್ದರೆ ಆನ್ ಲೈನ್ ಮೂಲಕ ನೇರವಾಗಿ ಗ್ರಾಹಕರಿಗೆ  ಮಾರಾಟ ಮಾಡಬಹುದು. ಸರಕಾರ ದ್ರಾಕ್ಷಿ ಬೆಳೆಗಾರರ ಸಮಸ್ಯೆ ನಿವಾರಣೆಗೆ ವೈನರಿಯನ್ನು ಎಲ್ಲಾ ತೆರೆಯುವಂತೆ ಸೂಚಿಸಿದೆಯಂತೆ. ಈ ವೈನರಿಗಳು ಕೊಡುವ ಬೆಲೆ ಬರೇ ಜುಜುಬಿ. ಅದರ ಬದಲು ಮಣಕ ಮಾಡಿದರೆ ಲಾಭ ಹೆಚ್ಚು. ಉತ್ತರ ಕರ್ನಾಟಕದ ಬಿಜಾಪುರ, ಬಾಗಲಕೊಟೆಯ ದ್ರಾಕ್ಷಿ ಬೆಳೆಗಾರರು…

Read more

ಈ ನೀಲಿ ದ್ರಾಕ್ಷಿಗೆ ರಾಸಾಯನಿಕ ಮುಕ್ತ – ಸಿಂಪರಣೆಯ ಅಗತ್ಯವಿಲ್ಲ.

ಬೆಂಗಳೂರು ಸುತ್ತಮುತ್ತ  ನೂರಾರು ವರ್ಷಗಳಿಂದ ಬೆಳೆಯುತ್ತಿರುವ ನೀಲಿ ದ್ರಾಕ್ಷಿ ಅಥವಾ ಬೀಜ ಉಳ್ಳ ಕಪ್ಪು ರಾಸಾಯನಿಕ ಮುಕ್ತವಾಗಿ ಬೆಳೆಯಬಲ್ಲ ತಳಿ. ಇದನ್ನು ಬಾಲರಿಂದ ಹಿಡಿದು ವೃದ್ಧರ ವರೆಗೂ ಯಾವುದೇ ಅಂಜಿಕೆ ಇಲ್ಲದೆ ಸೇವಿಸಬಹುದು. ಇದು ಒಂದು ನಾಟಿ ತಳಿಯಾಗಿದ್ದು, ರೋಗ ಕೀಟ ಬಾಧೆ ಕಡಿಮೆ ಇರುವ ಕಾರಣ ಯಾರೂ ಅನವಶ್ಯಕ ಕೀಟನಾಶಕ- ರೋಗ ನಾಶಕ ಸಿಂಪಡಿಸುವುದಿಲ್ಲ. ಹಣ್ಣು ಮಾರಾಟ ಮಾಡುವ ಅಂಗಡಿಯಲ್ಲಿ ತರಾವಳಿ ದ್ರಾಕ್ಷಿ ಹಣ್ಣುಗಳಿರುತ್ತವೆ. ನೀವೇನಾದರೂ ಕಡಿಮೆ  ಬೆಲೆಗೆ ದೊರೆಯುವ ಬೆಂಗಳೂರು ನೀಲಿ ದ್ರಾಕ್ಷಿಯನ್ನು /ಬೆಂಗಳೂರು…

Read more
error: Content is protected !!