ದ್ರಾಕ್ಷಿ ಬೆಳೆಯ ರೋಗ

ದ್ರಾಕ್ಷಿ ಬೆಳೆಯ ಈ ರೋಗ ನಿಯಂತ್ರಣ.

ರೈತರು ಎಷ್ಟೇ ವ್ಯವಸ್ಥಿತವಾಗಿ ಬೆಳೆ ಬೆಳೆದರೂ ಕೆಲವು ವಾತಾವರಣ ಸಂಬಂಧಿತ ಮತ್ತು ಸಸ್ಯ ಮೂಲ ಸಂಬಂಧಿತ ರೋಗಗಳು  ಫಸಲು ಕೊಡುವ ಸಮಯದಲ್ಲಿ ಹೆಚ್ಚುತ್ತವೆ. ಇದಂತದ್ದರಲ್ಲಿ ಒಂದು ಎಲೆ- ಕಾಯಿ- ಹಣ್ಣು  ಕೊಳೆಯುವ ಚಿಬ್ಬು ರೋಗ. ಇದನ್ನು ಮುಂಜಾಗ್ರತೆ ವಹಿಸಿಯೇ ನಿಯಂತ್ರಣ ಮಾಡಿಕೊಳ್ಳಬೇಕು.   ರೋಗ ಲಕ್ಷಣ  ಹೀಗಿರುತ್ತದೆ:   ದ್ರಾಕ್ಷಿ ಹಣ್ಣುಗಳ ಮೇಲೆ ಕಪ್ಪು ಚುಕ್ಕೆಗಳು ಉಂಟಾಗಿ ಹಣ್ಣಿನ ನೋಟ ಅಸಹ್ಯವಾಗಿ ಕಾಣುವುದು ರೋಗದ ಲಕ್ಷಣ. ಇದಕ್ಕೆ ಅಂತ್ರಾಕ್ನೋಸ್ ರೋಗ ಎನ್ನುತ್ತಾರೆ. ಇದು ಕೇವಲ ಹಣ್ಣು ಆಗುವಾಗ…

Read more

ಕೊಳೆ ರೋಗ ಓಡಿಸಿದ ಬಯೋ ಔಷಧಿಗಳ ಹಿಂದಿನ ರಹಸ್ಯ.

ಅಡಿಕೆ ಬೆಳೆಗಾರರಿಗೆ ಕೊಳೆ ರೋಗ ನಿಯಂತ್ರಣ ಆದರೆ ದೊಡ್ದ ಪರೀಕ್ಷೆ ಪಾಸ್. ಇದನ್ನು ಪಾಸ್ ಮಾಡಿಸಿದ ಔಷಧಿಯೇ  ಬಯೋ ಔಷಧಿಗಳು.  ಏನು ಹೆಸರೋ, ಒಳಗೆ ಏನು ಇರುವುದೋ ಯಾರಿಗೂ ಗೊತ್ತಿಲ್ಲ. ಸಾವಯವ, ಜೈವಿಕ, ಹರ್ಬಲ್ ಎಂಬ ಹೆಸರಿನಲ್ಲಿ ರೈತರ ಉದ್ದಾರಕ್ಕೆ ಅದೆಷ್ಟೋ ಜನ ಬಂದರು,  ಹೋದರು. ಅಡಿಕೆಯ ಕೊಳೆ ರೋಗ ನಿಯಂತ್ರಣಕ್ಕೆ ಬೆಳೆಗಾರರು ವ್ಯಯಿಸುವ ಮೊತ್ತ ಕೋಟ್ಯಾಂತರ ರೂಪಾಯಿಗಳು. ನಮ್ಮ ಅಡಿಕೆ ತೋಟಗಳಿಗೆ  ಏನಿಲ್ಲವೆಂದರೂ 10,000 ಟನ್ ಗೂ ಹೆಚ್ಚು ಮೈಲುತುತ್ತೆ ಬೇಕಾಗುತ್ತದೆ. ಇದನ್ನು ಮನಗಂಡ ಕೆಲವರು…

Read more
error: Content is protected !!