ಎಲೆಗಳಿಗೆ ಗೊಬ್ಬರ ಸಿಂಪರಣೆ ಮಾಡುವುದರಿಂದ ಪ್ರಯೋಜನಗಳು

ಎಲೆಗಳಿಗೆ ಗೊಬ್ಬರ ಸಿಂಪರಣೆ ಮಾಡುವುದರಿಂದ ಪ್ರಯೋಜನಗಳು.

ಸಸ್ಯಗಳು ಪೋಷಕಾಂಶಗಳನ್ನು ಬೇರಿನ ಮೂಲಕ ಹೀರಿಕೊಳ್ಳುತ್ತವೆ. ಬೇರಿನ ಸಾಂದ್ರತೆ, ಮತ್ತು ಅವುಗಳ ಹೀರಿಕೊಳ್ಳುವ ಸಾಮರ್ಥ್ಯದ ಮೇಲೆ ಪೋಷಕಗಳು ಬೆಳೆಗೆ ಲಭ್ಯವಾಗುತ್ತದೆ. ಎಲೆಗಳಿಗೆ ಗೊಬ್ಬರ ಸಿಂಪರಣೆ ಎಂಬುದು ಒಂದು ಶಾರ್ಟ್ಕಟ್.ಇಲ್ಲಿ ಬೇರುಗಳ ಸ್ಥಿತಿ ಹೇಗೂ ಇರಲಿ, ಒಮ್ಮೆಗೆ ಸಸ್ಯಕ್ಕೆ ಪೋಷಕಗಳು ಲಭ್ಯವಾಗಿ ಲವಲವಿಕೆ ಉಂಟಾಗುತ್ತದೆ.  ಹಲವಾರು ಸಸ್ಯ ಪೋಷಕಾಂಶಗಳನ್ನು ಎಲೆ ಮತ್ತು ಕಾಂಡಗಳ ಮೂಲಕ ಬೆಳೆಗಳಿಗೆ ಒದಗಿಸಬಹುದು. ಈ ರೀತಿ ಎಲೆ ಮತ್ತು ಕಾಂಡಗಳ ಮೇಲೆ ಸಿಂಪಡಿಸಿದಾಗ ಸಸ್ಯಗಳು ಅವನ್ನು ಹೀರಿಕೊಂಡು ಉಪಯೋಗಿಸುತ್ತವೆ. ಸಸ್ಯ ಪೋಷಕಾಂಶಗಳನ್ನು ಪ್ರತ್ಯೇಕವಾಗಿಯೂ ಅಥವಾ…

Read more
ಅಧಿಕ ಸಾಂದ್ರದಲ್ಲಿ ಬೆಳೆದ ಬಾಳೆ ಗೊನೆಯ ನೋಟ

ಒಂದೆಕ್ರೆಯಲ್ಲಿ 2000 ಕ್ಕೂ ಹೆಚ್ಚಿನ ಬಾಳೆ ಬೆಳೆಸುವ ವಿಧಾನ.

ಬಾಳೆ ಬೇಸಾಯ ವಿಧಾನದಲ್ಲಿ ಅಧಿಕ ಇಳುವರಿ ಪಡೆಯಲು ಅನುಕೂಲವಾಗುವ ಹಲವಾರು  ಬೆಳೆ ತಾಂತ್ರಿಕತೆಗಳ ಬಗ್ಗೆ  ಸಂಶೋಧನೆಗಳು ನಡೆಯುತ್ತಿವೆ. ರೈತರೂ ಇದನ್ನು ಅಳವಡಿಸಿ ಯಶಸ್ವಿ ಯಾಗುತಿದ್ದಾರೆ.ಅದರಲ್ಲಿ ಒಂದು ಅಧಿಕ ಸಾಂದ್ರ ಬೇಸಾಯ. ಈ ವಿಧಾನದಲ್ಲಿ ಎಕ್ರೆಗೆ 1230  ರಿಂದ 2000 ಗಿಡಗಳ ತನಕ ಹಿಡಿಸುವ ತಾಂತ್ರಿಕತೆ  ಚಾಲ್ತಿಯಲ್ಲಿದೆ. ಇದರಲ್ಲಿ ಎಕ್ರೆಗೆ 45 ಟನ್ ನಿಂದ 70 ಟನ್ ತನಕವೂ ಇಳುವರಿ ಪಡೆಯಲು ಸಾಧ್ಯ. ಬಾಳೆಯ ಸಾಂಪ್ರದಾಯಿಕ ನಾಟಿ ವಿಧಾನದಲ್ಲಿ  ಗಿಡದಿಂದ ಗಿಡಕ್ಕೆ , ಸಾಲಿನಿಂದ   ಸಾಲಿಗೆ 6 ಅಡಿ ಅಂತರವನ್ನು ಪಾಲಿಸಲಾಗುತ್ತದೆ….

Read more
ಎಲೆ ಮತ್ತು ಹೂಗೊಂಚಲಿಗೆ ಸಿಂಪರಣೆ ಮಾಡಿಡ ಅಡಿಕೆ

ಸಿಂಪರಣೆಯ ಮೂಲಕ ಪೋಷಕಗಳು- ಅದ್ಬುತ ಫಲಿತಾಂಶ

ಬೆಳೆಯಲ್ಲಿ ಕಂಡುಬರುವ ಪೋಷಕಾಂಶಗಳ ಕೊರತೆಯನ್ನು ಶೀಘ್ರವಾಗಿ ಸರಿಪಡಿಸಲು ಇರುವ ಉಪಾಯ ಎಲೆಗಳೆಂಬ ಆಹಾರ ಸಂಗ್ರಾಹಕಕ್ಕೆ ಅದನ್ನು ಪೂರೈಕೆ  ಮಾಡುವುದು. ಹೀಗೆ ಮಾಡುವುದರಿಂದ ಸಂದಿಗ್ಧ ಪರಿಸ್ಥಿತಿಯಲ್ಲಿ ಬೆಳೆಗೆ ಬೇಕಾಗುವ ಆಹಾರಾಂಶಗಳನ್ನು ಸುಲಭವಾಗಿ ಒದಗಿಸಬಹುದು. ಖರ್ಚಿನಲ್ಲಿ ಉಳಿತಾಯವಾಗುತ್ತದೆ. ಪೋಷಕಗಳು ಸಮರ್ಪಕವಾಗಿ ಬೆಳೆಗಳಿಗೆ ದೊರೆಯುತ್ತದೆ. ಉತ್ತಮ ಫಲಿತಾಂಶವೂ ಲಭ್ಯ. ಎಲೆಗಳಿಗೆ ಮತ್ತು ಹೂಗೊಂಚಲುಗಳಿಗೆ ಸಿಮಂಪರಣೆ  ಮಾಡಿ ಸುಪ್ತ ಹಸಿವು ನೀಗಿಸಬಹುದು. ಯಾವುದೇ ಬೆಳೆ ಬೆಳೆಸುವಾಗ ನಿಮಗೆ ತೃಪ್ತಿಕರವಾದ ಬೆಳವಣಿಗೆ  ಕಂಡು ಬರಲಿಲ್ಲವೇ , ಹಾಗಾದರೆ ಒಮ್ಮೆ ಅಥವಾ ಎರಡು ಬಾರಿ ಸಿಂಪರಣೆ…

Read more
error: Content is protected !!