Mite infection

ತರಕಾರಿ ಬೆಳೆಗಳಲ್ಲಿ ಎಲೆ ಮುರುಟುವುದಕ್ಕೆ ಸುರಕ್ಷಿತ ಪರಿಹಾರ.

ಚಳಿಗಾಲದಲ್ಲಿ ಹೆಚ್ಚಾಗಿ ಕಂಡು ಬರುವ ಈ ಎಲೆ ಮುರುಟುವ ಸಮಸ್ಯೆಗೆ ಕಾರಣ ಏನು ಮತ್ತು ಸುರಕ್ಷಿತ ಪರಿಹಾರ ಯಾವುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ತರಕಾರಿ  ಬೆಳೆ ವಾಣಿಜ್ಯಿಕವಾಗಿ ಮಾಡಿದರೂ ಈ ಸಮಸ್ಯೆ ಇದೆ.  ಮನೆಬಳಕೆಗೆ ಬೇಕಾದಷ್ಟೇ ಮಾಡಿದರೂ ಈ ಸಮಸ್ಯೆ  ಬೆನ್ನು ಬಿಡುವುದಿಲ್ಲ. ತರಕಾರಿ ಬೆಳೆಗಳು ವಿಶೇಷವಾಗಿ ರಾಸಾಯನಿಕ ಮುಕ್ತವಾಗಿದ್ದರೆ ಬೆಳೆಗಾರರಿಗೂ ಒಳ್ಳೆಯದು. ಬಳಕೆದಾರರಿಗೂ  ಒಳ್ಳೆಯದು. ಕೃಷಿಕರು ಕೀಟನಾಶಕ ಬಳಸುವುದರಿಂದ ಮೊದಲಾಗಿ ದೊಡ್ಡ ದುಷ್ಪರಿಣಾಮ ಉಂಟಾಗುವುದು ಸಿಂಪಡಿಸಿದವರಿಗೆ. ಅದನ್ನು ಉಸಿರಾಡಿದವರಿಗೆ, ಮೈಗೆ ಕೈಗೆ ತಾಗಿಸಿಕೊಂಡವರಿಗೆ ಪ್ರಾಥಮಿಕ…

Read more
leaf yellowing

ಅಡಿಕೆ ಗರಿ ಒಣಗುತ್ತಿದೆಯೇ – ಇದು ಉತ್ತಮ ಸುರಕ್ಷಿತ ಪರಿಹಾರ.

ಬಿಸಿಲಿನ ಝಳ ಹೆಚ್ಚಾದಾಗ, ಶುಷ್ಕ ವಾತಾವರಣ  ಸ್ಥಿತಿ ಇರುವಾಗ ಅಡಿಕೆ, ತೆಂಗಿನ ಗರಿಗಳು ಹಳದಿಯಾಗಿ ಭಾಗಶಃ ಒಣಗುವುದಕ್ಕೆ ಸರಳ ಪರಿಹಾರ ಇಲ್ಲಿದೆ. ಯಾವಾಗಲೂ ಸಸ್ಯಗಳ ಎಲೆಗಳು ಹಸುರಾಗಿರಬೇಕು. ಆಗ ಅದರ ಉಸಿರಾಟ ನಡೆಸುವ ಅಂಗಗಳು (Stomata) ಚೆನ್ನಾಗಿ ಕೆಲಸ ಮಾಡುತ್ತದೆ. ಎಲೆಗಳ ಹಸುರು ಭಾಗ (ಪತ್ರ ಹರಿತ್ತು)ದಲ್ಲಿ ಈ ಸ್ಟೊಮಟಾ ಇರುತ್ತದೆ. ಹರಿತ್ತು ಕಡಿಮೆ ಅದಂತೆ ಸಸ್ಯ  ಬೆಳವಣಿಗೆ ಕುಂಠಿತವಾಗುತ್ತದೆ. ಬಹುತೇಕ ಎಲೆಗಳು ಹಳದಿಯಾಗಿ ಒಣಗಿದರೆ ಮರ ಸಾಯಲೂ ಬಹುದು.  ಇದಕ್ಕೆ ಕಾರಣ ಒಂದು ಬಿಸಿಲು. ಬಿಸಿಲಿನ…

Read more
error: Content is protected !!