ಅಡಿಕೆ -ಹಳದಿ ಎಲೆ ರೋಗ ಪರಿಹಾರದ ನಿರೀಕ್ಷೆ ಬೇಡ

ಅಡಿಕೆ -ಹಳದಿ ಎಲೆ ರೋಗ ಪರಿಹಾರದ ನಿರೀಕ್ಷೆ ಬೇಡ.

ಅಡಿಕೆ ಬೆಳೆಗೆ ಬಾಧಿಸಲ್ಪಟ್ಟ ಹಳದಿ ಎಲೆ ರೋಗ ಈಗಿನ ಪರಿಸ್ಥಿತಿಯಲ್ಲಿ ಇನ್ನು ನೂರು ವರ್ಷ ಕಳೆದರೂ ನಿವಾರಣೆ ಅಗುವುದಿಲ್ಲ, ಯಾಕೆ ಕೇಳಿ. ಅಡಿಕೆ ಬೆಳೆಯಲಾಗುವ ಕರ್ನಾಟಕದ ಮಲೆನಾಡಿನ ಭಾಗಗಳಾದ ಶ್ರಿಂಗೇರಿ, ಕೊಪ್ಪ, ಬಾಳೆಹೊನ್ನೂರು, ಕಳಸ ಮುಂತಾದ ಕಡೆ ಎಲೆ ಹಳದಿಯಾಗುವ ಸಮಸ್ಯೆ ಪ್ರಾರಂಭವಾಗಿ ಸುಮಾರು 40 ವರ್ಷಗಳಾಗಿರಬಹುದು.  ಎಲೆ ಹಳದಿಯಾಗುವುದಕ್ಕೆ ಒಂದು ರೋಗ ಎಂದು ನಾಮಕರಣ ಮಾಡಲಾಗಿದೆ. ಪೈಟೋ ಪ್ಲಾಸ್ಮಾ ತರಹದ ಜೀವಾಣು ಇದಕ್ಕೆ ಕಾರಣ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಜಗತ್ತಿನಲ್ಲಿ ಈ ಜೀವಾಣುವನ್ನು ನಿಯಂತ್ರಿಸಬಲ್ಲ…

Read more
error: Content is protected !!