ಬೆಳೆಗಾರರೇ ಎಚ್ಚರ! ಅಡಿಕೆ ಬೆಳೆ ಭವಿಷ್ಯ ಭಾರೀ ಅತಂತ್ರವಾಗಿದೆ

ಬೆಳೆಗಾರರೇ ಎಚ್ಚರ! ಅಡಿಕೆ ಬೆಳೆ ಭವಿಷ್ಯ ಭಾರೀ ಅತಂತ್ರವಾಗಿದೆ.

ಅಡಿಕೆ ಬೆಳೆ ಮುಂದಿನ ದಿನಗಳಲ್ಲಿ ಏನಾಬಗಬಹುದು, ಭವಿಷ್ಯದಲ್ಲಿ ಹೀಗೇ ಬೆಲೆ ಉಳಿಯಬಹುದೇ? ಎಂಬ ಕುತೂಹಲ ಎಲ್ಲರನ್ನೂ ಕಾಡುತ್ತಿದೆ. ಎಚ್ಚರ! ಅಡಿಕೆ ಭವಿಷ್ಯ ಭಾರೀ ಅತಂತ್ರವಾಗಿದೆ.ಪ್ರತೀಯೊಬ್ಬ ಕೃಷಿಕನ ಮನಸ್ಸಿನಲ್ಲೂ ಈ ಒಂದು ವಿಚಾರ ಕೊರೆಯುತ್ತಿದೆಯಾದರೂ  ಹೆಚ್ಚಿನವರು ಇನ್ನೂ ಪ್ರದೇಶ ವಿಸ್ತರಣೆ ಮಾಡುತ್ತಲೇ ಇದ್ದಾರೆ. ಆದರೆ ಅಡಿಕೆ ಈಗಾಗಲೇ ಸಂತೃಪ್ತ ಸ್ಥಿತಿಗೆ ಮುಟ್ಟಿದಂತಿದೆ. ಈ ಹಿಂದೆಯೂ ಮುಂದೆ ಅಡಿಕೆಗೆ ಭವಿಷ್ಯವಿಲ್ಲ. ನೆಡಬೇಡಿ ಎಂದು ಹೇಳುತ್ತಿದ್ದರು. ಆದರೆ  ಒಮ್ಮೆ ಬೆಲೆ ಕುಸಿದದ್ದೂ ಮತ್ತೆ ಮೇಲೇರಿತು. ಶ್ರೀಯುತ ಅಶೋಕ್ ಕುಮಾರ್ ಕರಿಕಳ ಅವರ…

Read more
error: Content is protected !!