ತಜ್ಞರ ಮೌನ – ಭವಿಷ್ಯದಲ್ಲಿ ಅಪಾಯ ತರಬಹುದೇ?

ನಮ್ಮ ಪರಿಸರದಲ್ಲಿ ಇರುವ ಕಿಟಗಳಲ್ಲಿ 20% ಮಾತ್ರ ಹಾನಿಕರಕ ಕೀಟಗಳು. ಉಳಿದ 80% ಉಪಕಾರೀ ಕೀಟಗಳು ಎಂಬುದನ್ನು ಕೀಟಶಾಸ್ತ್ರ ಒಪ್ಪಿಕೊಳ್ಳುತ್ತದೆ. ಆದರೆ ಕೆಲವೊಂದು ವಿಚಾರದಲ್ಲಿ ಮಾತ್ರ ಮೌನವಾಗಿದೆ. ಕೀಟ ಶಾಸ್ತ್ರಜ್ಞರಿಗೆ ಮತ್ತು ಪರಿಸರ ಕಳಕಳಿ ಉಳ್ಳವರಿಗೆ ಕನಿಷ್ಟ ತಮ್ಮ ಅಭಿಪ್ರಾಯವನ್ನಾದರೂ ಬಹಿರಂಗವಾಗಿ ತಿಳಿಸುವ ಜವಾಬ್ಧಾರಿ ಇದೆ. ಅವರು ಮಾತಾಡಬೇಕು. ಆಗಲೇ ಈ ಸಮಸ್ಯೆ ಪರಿಹಾರ ಆಗುತ್ತದೆ. ಇತ್ತೀಚಿನ ದಿನಗಳಲ್ಲಿ ಕೀಟಗಳ ಹಾವಳಿ ಬಹಳ ಜಾಸ್ತಿಯಾಗತೊಡಗಿದೆ. ಕೀಟನಾಶಕ ಬಳಸದೆ ಕೃಷಿ ಮಾಡುತ್ತೇನೆ ಎಂಬುದರ ಹಿಂದಿನ ಸತ್ಯಾಸತ್ಯತೆ ದೇವರಿಗೆ ಮಾತ್ರ…

Read more
error: Content is protected !!