ಈಗ ಅಡಿಕೆಗೆ ಬೋರ್ಡೋ ಸಿಂಪರಣೆ ಮಾಡಬಹುದೇ

ಈಗ ಅಡಿಕೆಗೆ ಬೋರ್ಡೋ ಸಿಂಪರಣೆ ಮಾಡಬಹುದೇ?

ಮಳೆಗಾಲದಲ್ಲಿ ಕೊಳೆ ನಿವಾರಣೆಗೆ ಸಿಂಪಡಿಸುವ ಬೋರ್ಡೋ ದ್ರಾವಣವನ್ನು ಈಗ ಸಿಂಪಡಿಸುವುದರಿಂದ ಅನುಕೂಲ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ. ಕೊಳೆ ರೋಗಕ್ಕೆ ಸಿಂಪಡಿಸುವ ಮೈಲುತುತ್ತೆ ಮತ್ತು ಸುಣ್ಣ ಇವುಗಳ ಸಮತೋಲಿತ ಮಿಶ್ರಣಕ್ಕೆ ಬೋರ್ಡೋ ದ್ರಾವಣ Bordeaux mixture ಎನ್ನುತ್ತಾರೆ. ಈ ದ್ರಾವಣವು ಶೇ. 1  ರ ಪ್ರಮಾಣದಲ್ಲಿ ಸಿಂಪಡಿಸಬೇಕು ಎಂಬುದು ಶಿಫಾರಸು. ಇದು ತಟಸ್ಥ ಮಿಶ್ರಣವಾಗಿರಬೇಕು. ಇದರಿಂದ ಫಲ ಹೆಚ್ಚು. ಇದನ್ನು ಮಳೆ ಬಂದ ನಂತರವೇ ಸಿಂಪಡಿಸಬೇಕಾಗಿಲ್ಲ. ಮಳೆ ಬರುವ ಮುಂಚೆಯೂ ಇದನ್ನು ಸಿಂಪರಣೆ ಮಾಡಬಹುದು. ಈಗಾಗಲೇ ಅಡಿಕೆ…

Read more
error: Content is protected !!