ಸೀತಾಫಲದ ಹಣ್ಣುಗಳು

ಸೀತಾಫಲ ಬೆಳೆ ಜೀವನಕ್ಕೆ ಹೊಸ ತಿರುವು ಕೊಟ್ಟಿತು.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸಂಗೊಳಗಿಯ 45 ವಯಸ್ಸಿನ ಸಣ್ಣ ರೈತ ವೆಂಕಟರಾವ ಬಿರಾದಾರ ಒಂದು ಎಕರೆಯಲ್ಲೇ ತರಹೇವಾರಿ ಹಣ್ಣು ತರಕಾರಿ ಬೆಳೆದು ವರ್ಷಕ್ಕೆ ಸುಮಾರು 5 ಲಕ್ಷ ರೂ. ಆದಾಯ ಗಳಿಸುತ್ತಿದ್ದಾರೆ. ಹಗಲಿರುಳು ಕಠಿಣ ಪರಿಶ್ರಮದಿಂದ ಅರ್ಧ ಎಕರೆಯಲ್ಲಿ ಬೆಳೆದ ಸೀತಾಫಲ ಹಣ್ಣಿನಿಂದ  ತನ್ನ ಆರ್ಥಿಕ ಸ್ಥಿತಿಗತಿಯೇ  ಬದಲಾಯಿತು. ಇದು ಇತರೆ ಸಣ್ಣ ರೈತರಿಗೆ ಮಾದರಿಯಾಗಿದೆ. ಕೃಷಿ ಒಂದೇ ಅವಕಾಶವಾಗಿತ್ತು: ವೆಂಕಟರಾವ್ ಬಡತನದ ಕಾರಣ ಎಸ್.ಎಸ್.ಎಲ್.ಸಿ. ನಂತರ ವಿದ್ಯಾಭ್ಯಾಸ ಮುಂದುವರಿಸಲಿಲ್ಲ. ಕಲಬುರಗಿ ಕೃಷಿ ವಿಜ್ಞಾನ ಕೇಂದ್ರದ…

Read more
error: Content is protected !!