ರಾಜ್ಯದ ಹೊಸ ಭೂ ಸುಧಾರಣಾ ಕಾಯಿದೆ ಟುಸ್…

ಹಸುರು ಶಾಲು ಹೊದ್ದು, ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ, ನಮ್ಮೆಲ್ಲರ  ಮುಖ್ಯಮಂತ್ರಿಗಳು   ಮಾರ್ಚ್ ತಿಂಗಳಲ್ಲಿ  ವಿದೇಶಕ್ಕೆ ಹೋಗಿ ಬಂದು  ರೈತರಿಗೆ ಒಂದು ಶಾಕ್ನ ಸೂಚನೆ  ಕೊಟ್ಟಿದ್ದರು. ಆ ಶಾಕ್ ಈಗ ರಾಜ್ಯದ  ರೈತಾಪಿವರ್ಗದ  ಮೇಲೆಲ್ಲಾ ಹರಿಬಿಡಲಾಗಿದೆ. ಇದು ದುಡ್ಡಿಗಾಗಿ ಅಷ್ಟೇ: ಅಂದು  ( ಮಾರ್ಚ್ 15/2020 )  ಕರ್ನಾಟಕದ  ಮುಖ್ಯಮಂತ್ರಿಗಳು  ಕೃಷಿಕರಲ್ಲದವರು  ಮತ್ತು ಅಧಿಕ ಆದಾಯದ ಮೂಲ ಹೊಂದಿದವರು ಕೃಷಿ ಭೂಮಿ ಕೊಳ್ಳಲು ಅನುಕೂಲವಾಗುವ  ಶಾಸನ ತಿದುಪಡಿಯ ಪ್ರಸ್ತಾಪ ಮಾಡಿದ್ದರು. ಅದಕ್ಕೆ ದೇವರ ದಯೆ ಇರಲಿಲ್ಲವೆಂದು  ಕಾಣಿಸುತ್ತದೆ….

Read more
error: Content is protected !!