ಜೀವ ವೈವಿಧ್ಯಗಳ ನಾಶ – ಭಾರತದ ಕೃಷಿಗೆ ಅತೀ ದೊಡ್ಡ ಆತಂಕ

ಜೀವ ವೈವಿಧ್ಯಗಳ ನಾಶ – ಭಾರತದ ಕೃಷಿಗೆ ಅತೀ ದೊಡ್ಡ ಆತಂಕ.

ನೈಸರ್ಗಿಕ ವಿಕೋಪಗಳು, ಮಾನವನ ಕೃತ್ಯಗಳಿಂದ  ಸ್ಥಳೀಯ ಜೀವ ವೈವಿಧ್ಯಗಳ ನಾಶ ಅವ್ಯಾಹತವಾಗುತ್ತಿದೆ. ಇದು ನಮ್ಮ ದೇಶದ ಕೃಷಿ, ಮಳೆ, ಇತ್ಯಾದಿಗಳಿಗೆ ಭಾರೀ ತೊಂದರೆಯನ್ನು ಉಂಟುಮಾಡಲಿದೆ. ಸೂಕ್ಷ್ಮವಾಗಿ ಗಮನಿಸಿದವರಿಗೆ ಇದರ ಅರಿವು ಆಗಿರಬಹುದು. ಅರಿವು ಆಗದವರಿಗೆ ಕೆಲವೇ ವರ್ಷಗಳಲ್ಲಿ ಅರಿವಿಗೆ ಬರಲಿದೆ.  ಕಾಸರಕನ ಮರ ಗೊತ್ತಾ ? ಈ ಪ್ರಶ್ನೆಯನ್ನು ಯಾರಲ್ಲಿಯಾದರೂ ಕೇಳಿದರೆ ಹಿಂದೆ ಹೇರಳವಾಗಿತ್ತು. ಈಗ ಹುಡುಕಿದರೆ ಮಾತ್ರ ಸಿಗುತ್ತದೆ ಎನ್ನುತ್ತಾರೆ. ಹಾಗೆಯೇ ಇನ್ನೊಂದು ಮರ ಇತ್ತು. “ಕನಪ್ಪಡೆ” ಎಂಬ ಹೆಸರಿನ ಈ ಮರ ಗುಡ್ಡ, ಕಾಡುಗಳಂಚಿನಲ್ಲಿ…

Read more
method of green leaf mulching

ಹೊಲಕ್ಕೆ ಈ ಸೊಪ್ಪುಗಳನ್ನು ಹಾಕಿದರೆ ಗೊಬ್ಬರ ಉಳಿಸಬಹುದು.

ಮೆದು ಸ್ವರೂಪದ ಹಸುರು ಸೊಪ್ಪು ಅಧಿಕ ಸಾರಗಳನ್ನು ಒಳಗೊಂಡಿರುತ್ತದೆ. ಹೆಚ್ಚಾಗಿ ದ್ವಿದಳ ಜಾತಿಯವು ಉತ್ಕೃಷ್ಟ. ಇಂತಹ ಸಸ್ಯಗಳಲ್ಲಿ ಕೆಲವು ಅಲ್ಪಾವಧಿಯ ಸಸ್ಯಗಳು  ಮತ್ತು ಕೆಲವು ಧೀರ್ಗಾವಧಿಯ ಮರಮಟ್ಟುಗಳು. ಇದನ್ನು ನಾವು ಗುರುತಿಸಿ ಬೆಳೆಸಿ ಬಳಸಬೇಕು. ಇವು ಮಣ್ಣಿಗೆ ಹೊಸ ಜೀವ ಚೈತನ್ಯವನ್ನು ಕೊಡುತ್ತವೆ. ಬೆಳೆ ಉತ್ತಮವಾಗುತ್ತದೆ. ಬಹಳ ಜನ ತಮ್ಮ ಹೊಲಕ್ಕೆ ಬೇರೆ ಬೇರೆ ಸಾವಯವ ಗೊಬ್ಬರಗಳನ್ನು ಬಳಕೆ ಮಾಡುತ್ತಾರೆ. ಕೆಲವರು ಒಣ ತರೆಗೆಲೆ ಹಾಗೂ ಒಣ ತ್ಯಾಜ್ಯಗಳನ್ನು ಬಳಕೆ ಮಾಡುತ್ತಾರೆ. ಇದರಲ್ಲಿ ಹಾನಿ ಏನೂ ಇಲ್ಲವಾದರೂ…

Read more
error: Content is protected !!