ಬೆಳೆಗಾರರೇ ಎಚ್ಚರ! ಅಡಿಕೆ ಬೆಳೆ ಭವಿಷ್ಯ ಭಾರೀ ಅತಂತ್ರವಾಗಿದೆ

ಬೆಳೆಗಾರರೇ ಎಚ್ಚರ! ಅಡಿಕೆ ಬೆಳೆ ಭವಿಷ್ಯ ಭಾರೀ ಅತಂತ್ರವಾಗಿದೆ.

ಅಡಿಕೆ ಬೆಳೆ ಮುಂದಿನ ದಿನಗಳಲ್ಲಿ ಏನಾಬಗಬಹುದು, ಭವಿಷ್ಯದಲ್ಲಿ ಹೀಗೇ ಬೆಲೆ ಉಳಿಯಬಹುದೇ? ಎಂಬ ಕುತೂಹಲ ಎಲ್ಲರನ್ನೂ ಕಾಡುತ್ತಿದೆ. ಎಚ್ಚರ! ಅಡಿಕೆ ಭವಿಷ್ಯ ಭಾರೀ ಅತಂತ್ರವಾಗಿದೆ.ಪ್ರತೀಯೊಬ್ಬ ಕೃಷಿಕನ ಮನಸ್ಸಿನಲ್ಲೂ ಈ ಒಂದು ವಿಚಾರ ಕೊರೆಯುತ್ತಿದೆಯಾದರೂ  ಹೆಚ್ಚಿನವರು ಇನ್ನೂ ಪ್ರದೇಶ ವಿಸ್ತರಣೆ ಮಾಡುತ್ತಲೇ ಇದ್ದಾರೆ. ಆದರೆ ಅಡಿಕೆ ಈಗಾಗಲೇ ಸಂತೃಪ್ತ ಸ್ಥಿತಿಗೆ ಮುಟ್ಟಿದಂತಿದೆ. ಈ ಹಿಂದೆಯೂ ಮುಂದೆ ಅಡಿಕೆಗೆ ಭವಿಷ್ಯವಿಲ್ಲ. ನೆಡಬೇಡಿ ಎಂದು ಹೇಳುತ್ತಿದ್ದರು. ಆದರೆ  ಒಮ್ಮೆ ಬೆಲೆ ಕುಸಿದದ್ದೂ ಮತ್ತೆ ಮೇಲೇರಿತು. ಶ್ರೀಯುತ ಅಶೋಕ್ ಕುಮಾರ್ ಕರಿಕಳ ಅವರ…

Read more
ಅಡಿಕೆಯ ಕಥೆ ಏನಾಗಿದೆ? ಯಾಕೆ ದಿನದಿಂದ ದಿನಕ್ಕೆ ದರ ಇಳಿಯುತ್ತಿದೆ?

ಅಡಿಕೆಯ ಕಥೆ ಏನಾಗಿದೆ? ಯಾಕೆ ದಿನದಿಂದ ದಿನಕ್ಕೆ ದರ ಇಳಿಯುತ್ತಿದೆ?

ಅಡಿಕೆಯ ಕಥೆ ಹೇಳತೀರದಾಗಿದೆ. ದಿನದಿಂದ ದಿನಕ್ಕೆ ದರ ಕುಸಿಯುತ್ತಿದೆ.  ಅಡಿಕೆ ಕೊಳ್ಳುವ ವರ್ತಕರಿಗೆ ಅಡಿಕೆ ತರುವವರನ್ನು ನೋಡಿದರೆ ಸಿಟ್ಟು ಬರುವಂತ ಸ್ಥಿತಿ. ಎಲ್ಲರಲ್ಲೂ ಅಷ್ಟೋ ಇಷ್ಟೋ ದಾಸ್ತಾನು ಇದೆ.  ಮಾರಾಟ  ಆಗದೆ ಖರೀದಿಗೆ ದುಡ್ಡಿಲ್ಲದ ಸ್ಥಿತಿ ಈ ಮಧ್ಯೆ  ಬೆಳೆಗಾರರು ದುಂಬಾಲು ಬಿದ್ದು ಮಾರಾಟಕ್ಕೆ ಮುಂದಾಗಿದ್ದಾರೆ. ಮಾರುಕಟ್ಟೆಗೆ ತಾಳಿಕೊಳ್ಳಲಾಗದ ಸ್ಥಿತಿಯಲ್ಲಿ ಅಡಿಕೆ ಮಾರಾಟಕ್ಕೆ ಬಂದರೆ ದರ ಮತ್ತಷ್ಟು ಕುಸಿಯುತ್ತದೆ.ಇದು ಸತ್ಯ. ಈಗ ಇದೇ ಆಗಿರುವುದು. ಸತ್ಯವೋ ಸುಳ್ಳೋ ಒಟ್ಟಾರೆಯಾಗಿ ಹಳೆ ಚಾಲಿಯನ್ನು ಉತ್ತರ ಭಾತರದ ವ್ಯಾಪಾರಿಗಳು ಬೇಡ…

Read more
error: Content is protected !!