ಜಾಯಿ ಸಾಂಬಾರ

ಜಾಯಿ ಸಾಂಬಾರ – ಬೀಜದ ಸಸಿಯೇ ಲಾಭದಾಯಕ.

ಜಾಯಿ ಸಾಂಬಾರದ (Nutmeg spice) ಬೆಳೆಗಾರರಿಗೆ ಬೀಜದ ಗಿಡ ಉತ್ತಮವೋ ಅಥವಾ ಕಸಿ ಗಿಡವೋ ಎಂಬ ಸಂದೇಹಕ್ಕೆ ಇಲ್ಲಿದೆ ನಿಖರ ಉತ್ತರ. ಈ ಸಾಂಬಾರ ಬೆಳೆಗೆ  ಈಗ ಬ್ರಾರೀ ಟ್ರೇಂಡ್  ಉಂಟಾಗಿದೆ. ಇದರ ಅವಕಾಶವನ್ನು ಬಳಕೆ ಮಾಡಿಕೊಂಡು ಬೀಜದ ಗಿಡಕ್ಕಿಂತ ಕಸಿ ಗಿಡ ಸೂಕ್ತ ಉತ್ತಮ ಎಂಬ ಪ್ರಚಾರವೂ ಚಾಲ್ತಿಯಲ್ಲಿದೆ. ಇದೆಲ್ಲಾ ಕೈಯಿಂದ ಕೊಯ್ಯುಲಿಕ್ಕಾಗುವುದನ್ನು ದೋಟಿ ಬಳಸಿ ಕೊಯ್ದಂತೆ ಎಂದರೂ ತಪ್ಪಾಗಲಾರದು. ಬೀಜದ ಗಿಡಕ್ಕೆ ಜನ ಹೇಳುವಂತೆ ಅಂತಹ ವೀಕ್ ಪಾಯಿಂಟ್ ಗಳು ಇಲ್ಲ.  ಕಸಿ ಗಿಡವೂ…

Read more
ಒಂದೆಲಗ

ಒಂದೆಲಗಕ್ಕೆ ಭಾರಿ ಬೇಡಿಕೆ ಮತ್ತು ಬೆಲೆ ಇದೆ.

ಒಂದೆಲಗ ಇನ್ನೊಂದು ದಿನ ಕಾಣುವುದಕ್ಕೇ ಸಿಗದ ಸ್ಥಿತಿ ಉಂಟಾದರೂ ಅಚ್ಚರಿ ಇಲ್ಲ. ಈಗ ಹಿಂದಿನಂತೆ ಇದು ಕಾಣಸಿಗುತ್ತಿಲ್ಲ. ಬೆಳೆಸಿ ಉಳಿಸದಿದ್ದರೆ ಇನ್ನು ಕೆಲವೇ ವರ್ಷ . ಕಳೆ ನಾಶಕಗಳು, ಮಣ್ಣು ಅಗೆಯುವ ಯಂತ್ರಗಳು ಇದನ್ನು  ಬಲಿ ತೆಗೆದುಕೊಂಡಾವು. ಇದು ಇಂದಿನ ಅತೀ ದೊಡ್ಡ ಸಮಸ್ಯೆಯಾದ  ಬೊಜ್ಜು ಕರಗಳು ಉತ್ತಮ ಔಷಧಿ. ಜೊತೆಗೆ  ಬೇಡಿಕೆ. ಒಂದೆಲಗ  ಒಂದು ಅತ್ಯುತ್ತಮ ಮೂಲಿಕಾ ಸಸ್ಯ. ಇದು ಎಲ್ಲರ ಹೊಲಗಳಲ್ಲಿ ಕಂಡು ಬರುವ ಒಂದು ನೆಲದಲ್ಲಿ ಹಬ್ಬಿ ಬೆಳೆಯುವ  ಬಳ್ಳಿ ಸಸ್ಯ. ಇದರ…

Read more
ಹಾಡೆ ಬಳ್ಳಿ ಎಲೆ

ಹಾಡೆಬಳ್ಳಿಗೂ ಬಂತು ನೋಡಿ ರಾಜಯೋಗ- ಇದು ಕ್ಯಾನ್ಸರ್ ಗೆ ಔಷಧಿಯಂತೆ.

ಕೆಲವೊಮ್ಮೆ ನಮ್ಮ ಕಾಲ ಬುಡದಲ್ಲೇ ಚಿನ್ನ ಇರುತ್ತದೆ. ಅದು ನಮಗೆ ಬೇರೆಯವರು ಹೇಳದ ವಿನಹ ಗೊತ್ತೇ ಆಗುವುದಿಲ್ಲ. ಹಾಗೆಯೇ ನಮ್ಮ ಕಾಲಬುಡದಲ್ಲೇ ಇರುವ ಒಂದು ಕಳೆಯಂತಿರುವ ಹಾಡೆ ಬಳ್ಳಿಗೆ ಈಗ ಕ್ಯಾನ್ಸರ್ ನಿವಾರಕ ಗುಣ ಪಡೆದ ಬಳ್ಳಿ ಎಂಬ ಮನ್ನಣೆಗೆ ಪಾತ್ರವಾಗಿದ್ದು, ಇದಕ್ಕೆ ಪೇಟೆಂಟ್ ಸಹ ದೊರೆತಿದೆ. ಇದು ಮುಂದೆ ಭಾರೀ ಮೌಲ್ಯದ ಸಸ್ಯವಾದರೂ ಅಚ್ಚರಿ ಇಲ್ಲ. ಕರಾವಳಿ ಮಲೆನಾಡಿನಲ್ಲೆಲ್ಲಾ ಕಾಡು ಬಳ್ಳಿಯಾಗಿ ಕಾಣಸಿಗುವ ಒಂದು ಬಳ್ಳಿಗೆ ಈಗ ಕ್ಯಾನ್ಸರ್ ನಿವಾರಕ ಪಟ್ಟ ಸಿಕ್ಕಿದೆ. ಸಹಸ್ರ ಮಾನಗಳಿಂದ…

Read more
flower

ಸಾವಿರಗಟ್ಟಲೆ ಉಳಿಸುವ ಉಚಿತ ಔಷಧಿ ಸಸ್ಯ ಇದು.

ಸಾವಿರಗಟ್ಟಲೆ ಸಂದರ್ಶನ ಫೀಸ್ ಮತ್ತು ಸಾವಿರ ಲೆಕ್ಕದ ಮುಲಾಮು ಮಾತ್ರೆಗೆ ಖರ್ಚು ಮಾಡುವ ಬದಲು ಉಚಿತವಾಗಿ ಅ ಫಲವನ್ನು ಈ ಸಸ್ಯದ ಮೂಲಕ ಪಡೆಯಬಹುದು. ಇದು ಒಂದು ಸುಂದರ ಹೂ ಬಿಡುವ ಸಸ್ಯ. ಸಾಮಾನ್ಯವಾಗಿ ಹೊಳೆ ದಂಡೆ ಹಾಗೂ ರಸ್ತೆ ಬದಿಗಳಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದನ್ನು ಕರಾವಳಿಯ ಜನ ಆನೆ ಸಜಂಕು ( ದೊಡ್ದ ಚಗಚೆ) ಎಂದು ಕರೆಯುತ್ತಾರೆ. ಇದು ಅಸಾಮಾನ್ಯ ಔಷಧೀಯ ಸಸ್ಯವಾಗಿದ್ದು, ಮಹತ್ವ ಗೊತ್ತಿದ್ದವರು ಇದನ್ನು ತಮ್ಮ ಹೊಲದ ಬದಿಯಲ್ಲಿ ನೆಟ್ಟು ಬೆಳೆಸಿರುತ್ತಾರೆ….

Read more
ಅಪಾರ ಔಷಧೀಯ ಹೂವು

ಅಪಾರ ಔಷಧೀಯ ಸಸ್ಯ – ಕೊಡಸಾನ

ಹೊಟ್ಟೆ  ಸರಿಯಿಲ್ಲವೇ? ಹುಳದ ಸಮಸ್ಯೆಯೇ, ನಮ್ಮ ಹಿರಿಯರು ವೈದ್ಯರ ಬಳಿಗೆ ಕರೆದೊಯ್ಯುತ್ತಿರಲಿಲ್ಲ. ಮನೆ ಹಿತ್ತಲ ಗುಡ್ಡಕ್ಕೆ ಹೋಗಿ ಸೊಪ್ಪು, ಹೂವು ಕೆತ್ತೆ  ತಂದು ಅದನ್ನು ಅರೆದು ಕಷಾಯವೋ, ಅಡುಗೆಯೋ ಚೂರ್ಣವೋ ಮಾಡಿಕೊಡುತ್ತಿದ್ದರು. ಕೆಲವೇ ಕ್ಷಣದಲ್ಲಿ  ಸಮಸ್ಯೆ  ನಿವಾರಣೆಯಾಗುತ್ತಿತ್ತು. ಈಗ ಅಂತಹ ಸಸ್ಯಗಳೇ ಇಲ್ಲದಾಗಿದೆ.   ಸಸ್ಯ ವಿಷೇಶ: ಕೊಡಸಾನ ಸಸ್ಯ, ಕುಟಜ ಸಸ್ಯ  ಎಂಬುದು ನಮ್ಮ ಬೆಟ್ಟ ಗುಡ್ಡಗಳಲ್ಲಿ ಮಾರ್ಚ್ ತಿಂಗಳಿನಿಂದ ಜೂನ್ ತಿಂಗಳ ತನಕ ಕಾಣಸಿಗುವ  ಮಲ್ಲಿಗೆ ಹೂವಿನಂತಃ ಹೂ ಬಿಡುವ  ಸಾಮಾನ್ಯ ಎತ್ತರದ ಸಸ್ಯ. ಇದನ್ನು…

Read more
error: Content is protected !!