ಜೈವಿಕ ಬೆಳೆ ಪೋಷಕಗಳನ್ನು ಬಳಸುವಾಗ ಎಚ್ಚರವಿರಲಿ.

ಮಣ್ಣಿನಲ್ಲಿರುವ ಸೂಕ್ಷ್ಮಾಣು ಜೀವಿಗಳ ಬಗ್ಗೆ ಹೇಳುವುದೇ ಆದರೆ ಅವುಗಳ ಅಸಮತೋಲನ ಉಂಟಾದರೆ ಅದೂ ಸಹ ತೊಂದರೆದಾಯಕ. ಇದು ಜೈವಿಕ ಉತ್ಪನ್ನಗಳ ಪ್ರಚಾರದ ಕಾಲ. ಸಾವಯವ , ಹಾನಿ ರಹಿತ, ಪರಿಸರ ಸ್ನೇಹಿ, ಎಂದೆಲ್ಲಾ ಪ್ರಚಾರಗಳ ಮೂಲಕ ರೈತರಿಗೆ ಜೈವಿಕ ಉತ್ಪನ್ನಗಳನ್ನು ಪರಿಚಯಿಸಲಾಗುತ್ತದೆ. ಜೈವಿಕ ಉತ್ಪನ್ನ್ಗಗಳ ಬಗ್ಗೆ ಹೇಳುವುದೆಲ್ಲಾ ನಿಜವಲ್ಲ. ಇದೂ ಸಹ ಅತಿಯಾದರೆ ತೊಂದರೆ ಉಂಟು. ಕೃಷಿಕರಲ್ಲಿ ಕೆಲವರಿಗೆ ಕಾಲು ಹಿಮ್ಮಡಿ ಒಡೆಯುವ ಸಮಸ್ಯೆ ಇದೆ. ಹೆಚ್ಚಾಗಿ ಇದು ತೋಟದಲ್ಲಿ ಒಡಾಡುವಾಗ, ಧೂಳು ಇರುವ ಸ್ಥಳದಲ್ಲಿ ಹೋಗುವಾಗ…

Read more
error: Content is protected !!