ರಾಸಾಯನಿಕ ಗೊಬ್ಬರ ಬಳಸಿ ಇಳುವರಿ

ರಾಸಾಯನಿಕ ಗೊಬ್ಬರಗಳಿಂದ ನೈಜ ತೊಂದರೆ ಏನು?

ಕೆಲವು ರಾಸಾಯನಿಕ ಗೊಬ್ಬರಗಳ ವಿರೋಧಿಗಳು  ಹುಟ್ಟಿಕೊಂಡು  ಉಳಿದ ರೈತರಿಗೆ ತುಂಬಾ ದ್ವಂದ್ವ ಉಂಟಾಗಿದೆ. ಇದು ಒಂದು ರೈತ ಕಳಕಳಿ ವಿಚಾರವೊ ಅಥವಾ ಒಂದು ಅಪರೋಕ್ಷ  ವ್ಯವಹಾರ ದಂಧೆಯೋ ಗೊತ್ತಾಗುತ್ತಿಲ್ಲ. ಕೃಷಿಕ ಸಮುದಾಯದಲ್ಲಿ ರಾಸಾಯನಿಕ ಬಳಕೆ ಮಾಡುವವರನ್ನು ಅಸ್ಪೃಷ್ಯರ ತರಹ ಕಾಣುವವರೂ ಸೃಷ್ಟಿಯಾಗಿದ್ದಾರೆ.   ರಾಸಾಯನಿಕ ಗೊಬ್ಬರ ಎಂದ ಮಾತ್ರಕ್ಕೆ ಅದರ ವಿರೋಧಿಗಳು ಮೈಮೇಲೆ ಬಂದವರಂತೆ ಮಾತನಾಡಬೇಕಾಗಿಲ್ಲ. ಇದು ಅವರರವರ ವೈಯಕ್ತಿಕ ಆಯ್ಕೆ. ಆದರೆ ಬರೇ ರಾಸಾಯನಿಕ ಮಾತ್ರ ಬಳಸುವುದರಿಂದ ಮಣ್ಣಿನ ರಚನೆ ಹಾಳಾಗುತ್ತದೆ. ಹಾಗಾಗಿ ರಸಗೊಬ್ಬರ ಹಾಕುವವರು ಸಾವಯವ…

Read more
error: Content is protected !!