ಮಾದರಿ ಕರಿಮೆಣಸಿನ ತೋಟ

ಕರಿಮೆಣಸು ಬೆಳೆಗಾರರು ನೋಡಬೇಕಾದ ಮಾದರಿ ತೋಟ ಇದು.

ತೀರ್ಥಹಳ್ಳಿಯ ಗರ್ತಿಕೆರೆ ಸಮೀಪದ  ಕಾರ್ಗೋಡ್ಲುವಿನಲ್ಲಿ ಶ್ರೀಯುತ ಜೋಸೆಪ್ ಚಾಕೋ ಎಂಬವರು  ಕರಿಮೆಣಸಿನ ಮಾದರಿಯ  ತೋಟ ಮಾಡಿದ್ದಾರೆ. ಬಹುಷಃ ಕರಿಮೆಣಸಿನ ತೋಟ ಮಾಡಿದರೆ ಅದರಲ್ಲಿ ವರ್ಷಕ್ಕೆ 10-15% ರೋಗ ಬರುವ ಸಾಧ್ಯತೆ ಹೆಚ್ಚು. ಅದರೆ ಇಲ್ಲಿ  ಹಾಗಿಲ್ಲ. 3000 ಮೆಣಸಿನ ಬಳ್ಳಿಗಳಲ್ಲಿ ಶೇ.1 ಸರಿಪಡಿಸಬಹುದಾದ  ರೋಗ ಲಕ್ಷಣಗಳನ್ನು ಕಾಣಬಹುದು. 2018 ರಲ್ಲಿ ನಾನು ಇದೇ ತೋಟಕ್ಕೆ ಹೋಗಿದ್ದೆ. ಆಗ ಅಲ್ಲಿ ಹುಡುಕಿದರೂ ಒಂದು ಬಳ್ಳಿಯೂ ರೋಗ ತಗಲಿದ್ದು ಸಿಕ್ಕಿರಲಿಲ್ಲ. ಈಗಲೂ ಅಷ್ಟೇ ಒಂದೆರಡು ಬಳ್ಳಿಗಳಲ್ಲಿ ಕೆಲವು ಎಲೆಗಳು ಹಳದಿಯಾದದ್ದು…

Read more
ಮೆಣಸಿನ ಬಳ್ಳಿಯ ವಿಹಂಗಮ ನೊಟ

ವಿಯೆಟ್ನಾಂ ಮೀರಿಸುವ ಕರಿಮೆಣಸು ಬೆಳೆಗಾರರು ಇವರು.

ವಿಯೆಟ್ನಾಂ ದೇಶದಲ್ಲಿ ಕರಿಮೆಣಸು, ಗೋಡಂಬಿ ಬೆಳೆಯನ್ನು ತೀರಾ ವಾಣಿಜ್ಯಿಕವಾಗಿ ಬೆಳೆದು ಗರಿಷ್ಟ ಇಳುವರಿ ಪಡೆಯುತ್ತಾರಂತೆ.  ಅಲ್ಲಿರುವ  ಎಲ್ಲಾ ಅನುಕೂಲಗಳು ನಮಲ್ಲೂ ಇದ್ದಿದ್ದರೆ  ನಮ್ಮ ರೈತರೂ ಅವರನ್ನು ಮೀರಿಸುತ್ತಿದ್ದರು. ಆದರೂ ನಮ್ಮ ರೈತರು ಹಿಂದೆ ಬಿದ್ದಿಲ್ಲ. ಅಂದು -ಇಂದು: ಹಿಂದೆ ನಮಗೆ ನಮ್ಮ ಊರು, ಹೆಚ್ಚೆಂದರೆ ರಾಜ್ಯ , ಹೊರಗಡೆಯ ಪರಿಚಯ ಇರಲಿಲ್ಲ. ಹೆಚ್ಚೇಕೆ ಬೆಂಗಳೂರಿಗೆ ಹೋಗಿ  ಎನಾದರೂ ತಿಳಿದುಕೊಳ್ಳುವುದೂ ಸಹ ಕಷ್ಟವಿತ್ತು. ಸ್ಥಳೀಯ  ಬೆಳೆ ಮಾಹಿತಿಗಳಲ್ಲೇ ಕೃಷಿ ಮಾಡುತ್ತಿದ್ದೆವು. ಕೃಷಿ ವಿಜ್ಞಾನ, ತಂತ್ರಜ್ಞಾನಗಳು ಇದ್ದವಾದರೂ ಅದನ್ನು ಪಡೆದುಕೊಳ್ಳಲು…

Read more
error: Content is protected !!