ಇಳುವರಿ ಕಡಿಮೆಯಾಗಲು ಕಾರಣ ಏನು ಗೊತ್ತೇ?

ಕೆಲವು ದೇಶಗಳಿಗೆ ಹೋಲಿಕೆ ಮಾಡಿದರೆ ನಮ್ಮ ಯಾವುದೇ ಬೆಳೆಯ ಇಳುವರಿ 50% ಕ್ಕೂ ಕಡಿಮೆ. ಬೇಸಾಯದ ಖರ್ಚು 50% ಹೆಚ್ಚು. ಇದು ಯಾಕೆ ಹೀಗಾಗುತ್ತಿದೆ ಎಂಬುದರ ಮಾಹಿತಿ ಇಲ್ಲಿದೆ. ವಿಯೆಟ್ನಾಂ ದೇಶದ ಕೃಷಿಯ ಮುಂದೆ ನಮ್ಮ ಕೃಷಿ ಏನೂ ಅಲ್ಲ. ಮಲೇಶಿಯಾದಲ್ಲಿ ತೆಂಗಿನ ಮರದಲ್ಲಿ 200 ಕ್ಕೂ ಹೆಚ್ಚು ಕಾಯಿಗಳಾಗುತ್ತವೆ. ಬ್ರೆಝಿಲ್ ನ ಕಾಫಿಯ ಇಳುವರಿ ನಮ್ಮದಕ್ಕಿಂತ ದುಪ್ಪಟ್ಟು. ಅದೇ ರೀತಿಯಲ್ಲಿ ಚೀನಾ ದೇಶದಲ್ಲೂ ನಮ್ಮಲ್ಲಿ ಬೆಳೆಯಲಾಗುವ ಎಲ್ಲಾ ನಮೂನೆಯ ಬೆಳೆಗಳಲ್ಲಿ ಇಳುವರಿ ತುಂಬಾ ಹೆಚ್ಚಾಗಿದೆ. ಎಲ್ಲಾ…

Read more
ಅಲಸಂಡೆ ಬೆಳೆ

ರೋಗ- ಕೀಟಗಳ ಹಾನಿ ಕಡಿಮೆ ಮಾಡಲು ತರಕಾರಿ ಬೆಳೆಗೆ ಮಲ್ಚಿಂಗ್ ಶೀಟು ಹಾಕಿ.

ಇಂದು ನಾವು ಹೇರಳವಾಗಿ ತರಕಾರಿಗಳನ್ನು ಬೆಳೆದು ಬಳಸುತ್ತಿದ್ದರೆ, ಆ ಯಶಸ್ಸಿನ ಹಿಂದೆ ಮಲ್ಚಿಂಗ್ ಶೀಟು ಎಂಬ ತಂತ್ರಜ್ಞಾನದ ಕೊಡುಗೆ ಬಹಳ ಇದೆ. ಇದು ಇಲ್ಲವಾಗಿದ್ದರೆ ಬಹುಶಃ 25-30% ಬೆಳೆ ಕಡಿಮೆಯಾಗಿ, ರೈತರಿಗೆ ಲಾಭವೂ ಕಡಿಮೆಯಾಗುತ್ತಿತ್ತು. ಪ್ರತೀ ವರ್ಷವೂ ತರಕಾರಿ ಬೆಳೆಯುವರಿಗೆ ಒಂದಿಲ್ಲೊಂದು ತೊಂದರೆ.  ಬಾರೀ ಪ್ರಮಾಣದಲ್ಲಿ  ಮಳೆ ಹೊಡೆತಕ್ಕೆ ಸಿಕ್ಕಿ ಬೆಳೆ ಹಾಳಾಗುತ್ತದೆ. ಬೇಸಿಗೆಯಲ್ಲಿ ನೀರೊತ್ತಾಯವಾಗುತ್ತದೆ. ಕಳೆ ಬರುತ್ತದೆ. ಹುಳ ಬರುತ್ತದೆ. ಇದಕ್ಕೆಲ್ಲಾ ಮಲ್ಚಿಂಗ್ ಶೀಟು ಹಾಕಿ ಬೆಳೆದರೆ ಅಷ್ಟೊಂದು ಹಾನಿಇಲ್ಲ. ಕಾರಣ ಇಷ್ಟೇ. ಅಧಿಕ ತೇವಾಂಶವಾಗುವುದನ್ನು…

Read more
less water ans weed less

15 ದಿನಕ್ಕೊಮ್ಮೆ ನೀರು ಕೊಟ್ಟರೆ ಸಾಕು!

ಪಾಲಿಥೀನ್ ಶೀಟನ್ನು ಮಳೆಗಾಲ ಮುಗಿಯುವಾಗ ನೆಲಕ್ಕೆ ಹಾಕಿ. ತೀವ್ರ ಬೇಸಿಗೆಯ ಜನವರಿ ನಂತರ  15 ದಿನಕ್ಕೊಮ್ಮೆ ನೀರುಣಿಸಿದರೆ ಯತೇಚ್ಚ ಸಾಕಾಗುತ್ತದೆ.ಈ ವಿಧಾನದಿಂದ ಗರಿಷ್ಟ ನೀರು ಉಳಿಸಬಹುದು. ಸಸ್ಯಗಳ ಬೇರುಗಳಿಗೆ ಬೇಕಾಗುವ ಸೂಕ್ತ ವಾತಾವರಣವನ್ನೂ ದೊರಕಿಸಿಕೊಡಬಹುದು.  ಆಧುನಿಕ ತಂತ್ರಜ್ಞಾನಗಳು ಕೃಷಿ ಕ್ಷೇತ್ರದ ಸುಧಾರಣೆಗೆ ನೀಡಿದ ಕೋಡುಗೆಗಳನ್ನು ಸಮರ್ಪಕವಾಗಿ ಬಳಸಿಕೊಂಡದ್ದೇ ಆದರೆ ಭವಿಷ್ಯದಲ್ಲಿ  ನೀರಿನ ಸಮಸ್ಯೆಯಿಂದ ಪಾರಾಗಬಹುದು.    ಒಂದು ಕಾಲದಲ್ಲಿ ತರಕಾರಿ ಬೆಳೆಗಳಿಗೆ ಮಾತ್ರ ಬಳಸಲ್ಪಡುತ್ತಿದ್ದ ಈ ಮಲ್ಚಿಂಗ್ ಶೀಟುಗಳು ಈಗ ಬಹುತೇಕ ಎಲ್ಲಾ ಬೆಳೆಗಳಿಗೂ ಬಳಕೆಯಾಗುತ್ತಿವೆ.  ಮಲ್ಚಿಂಗ್…

Read more
error: Content is protected !!