ಉಪ್ಪು ಹಾಕುವ ಭಾಗ

ತೆಂಗಿನ ಮರಗಳಿಗೆ ಉಪ್ಪು ಹಾಕಿದರೆ ಏನು ಪ್ರಯೋಜನ.

ತೆಂಗಿನ ಮರದ ಬುಡಕ್ಕೆ ಉಪ್ಪು ಹಾಕುವ ಬಗ್ಗೆ ತಿಳಿದುಕೊಳ್ಳಲು ಕೂತೂಹಲವೇ? ಇಲ್ಲಿದೆ ಇದರ ಕುರಿತಾಗಿ ಸಂಪೂರ್ಣ ಮಾಹಿತಿ. ನಮ್ಮ ಹಿರಿಯರು ಅದರಲ್ಲೂ ಕರಾವಳಿ ಭಾಗದ ತೆಂಗು ಬೆಳೆಗಾರರು ತೆಂಗಿನ ಮರದ ಬುಡಕ್ಕೆ ವರ್ಷಕ್ಕೊಮ್ಮೆ 2 ಸೇರು ಉಪ್ಪು ಹಾಕುತ್ತಿದ್ದರು. ಇದಕ್ಕೆ ಇವರು ಕೊಡುತ್ತಿದ್ದ ಕಾರಣ ಉಪ್ಪು ಹಾಕಿದರೆ ಮಣ್ಣಿನಲ್ಲಿ ತೇವಾಂಶ ಉಳಿಯುತ್ತದೆ ಎಂದು. ಹಿಂದೆ ಈಗಿನಂತೆ ತೆಂಗಿಗೆ ನೀರು ಉಣಿಸುವ ಪದ್ದತಿ ಕಡಿಮೆ ಇತ್ತು. ಆಗ ಬೇಸಿಗೆಯಲ್ಲಿ ತೇವಾಂಶವನ್ನು ಇದು ಉಳಿಸಿ ತೆಂಗನ್ನು ರಕ್ಷಿಸುತ್ತದೆ ಎನ್ನುತ್ತಿದ್ದರು. ಇದಲ್ಲದೆ …

Read more

ಕಲ್ಲಿನ ಕೂರೆಯ ಹುಡಿಯೂ ಉತ್ತಮ ಗೊಬ್ಬರ ಗೊತ್ತೇ?

ಸಸ್ಯ ಪೋಷಕವಾಗಿ ನಮಗೆ ರಾಕ್ ಫೋಸ್ಫೇಟ್ ಬಳಕೆ ಗೊತ್ತು.ಇದು ಕಲ್ಲಿನ ಹುಡಿ. ಅದೇ ರೀತಿ ನಮ್ಮ ಸುತ್ತಮುತ್ತ ಬೇರೆ ಬೇರೆ  ಶಿಲೆಗಳನ್ನು ಕಾಣಬಹುದು. ಶಿಲೆಗಳೆಲ್ಲವೂ ಜ್ವಾಲಾಮುಖಿಯ ಮೂಲಕ ಸೃಷ್ಟಿಯಾದವುಗಳು. ಅದರಲ್ಲಿ ಬೆಳೆ ಪೋಷಣೆಗೆ ಬೇಕಾಗುವ ವಿವಿಧ ಪೋಷಕಾಂಶಗಳು ಇವೆ.  ಇದನ್ನುಮೊತ್ತ ಮೊದಲ ಬಾರಿಗೆ  ಮಂಡ್ಯದ ಕೃಷಿ ಮಹಾವಿಧ್ಯಾಲಯದ  ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಭೂಮಿಯ ಮೇಲಿರುವ ಪ್ರತಿಯೊಂದು ಜೀವರಾಶಿಯ ಅಸ್ತಿತ್ವಕ್ಕೆ ಮಣ್ಣೇ ಆಧಾರ. ಬೆಳೆಗಳಿಗೆ ಮರಗಿಡಗಳಿಗೆ ಆಸರೆ ನೀಡುತ್ತದೆ. ಪೋಷಕಾಂಶವನ್ನು ಒದಗಿಸುತ್ತದೆ. ನೀರನ್ನುಹಿಡಿದಿಟ್ಟುಕೊಂಡು ಬೇಕಾದಾಗ ಪೂರೈಸುತ್ತದೆ. ಮಣ್ಣು ಸಕಲ ಪೋಷಕಾಂಶಗಳನ್ನೂ…

Read more
error: Content is protected !!