ಜೀವ ವೈವಿಧ್ಯಗಳ ನಾಶ – ಭಾರತದ ಕೃಷಿಗೆ ಅತೀ ದೊಡ್ಡ ಆತಂಕ

ಜೀವ ವೈವಿಧ್ಯಗಳ ನಾಶ – ಭಾರತದ ಕೃಷಿಗೆ ಅತೀ ದೊಡ್ಡ ಆತಂಕ.

ನೈಸರ್ಗಿಕ ವಿಕೋಪಗಳು, ಮಾನವನ ಕೃತ್ಯಗಳಿಂದ  ಸ್ಥಳೀಯ ಜೀವ ವೈವಿಧ್ಯಗಳ ನಾಶ ಅವ್ಯಾಹತವಾಗುತ್ತಿದೆ. ಇದು ನಮ್ಮ ದೇಶದ ಕೃಷಿ, ಮಳೆ, ಇತ್ಯಾದಿಗಳಿಗೆ ಭಾರೀ ತೊಂದರೆಯನ್ನು ಉಂಟುಮಾಡಲಿದೆ. ಸೂಕ್ಷ್ಮವಾಗಿ ಗಮನಿಸಿದವರಿಗೆ ಇದರ ಅರಿವು ಆಗಿರಬಹುದು. ಅರಿವು ಆಗದವರಿಗೆ ಕೆಲವೇ ವರ್ಷಗಳಲ್ಲಿ ಅರಿವಿಗೆ ಬರಲಿದೆ.  ಕಾಸರಕನ ಮರ ಗೊತ್ತಾ ? ಈ ಪ್ರಶ್ನೆಯನ್ನು ಯಾರಲ್ಲಿಯಾದರೂ ಕೇಳಿದರೆ ಹಿಂದೆ ಹೇರಳವಾಗಿತ್ತು. ಈಗ ಹುಡುಕಿದರೆ ಮಾತ್ರ ಸಿಗುತ್ತದೆ ಎನ್ನುತ್ತಾರೆ. ಹಾಗೆಯೇ ಇನ್ನೊಂದು ಮರ ಇತ್ತು. “ಕನಪ್ಪಡೆ” ಎಂಬ ಹೆಸರಿನ ಈ ಮರ ಗುಡ್ಡ, ಕಾಡುಗಳಂಚಿನಲ್ಲಿ…

Read more
hibiscus flower

ತೋಟದ ಬೇಲಿಯಲ್ಲಿ ದಾಸವಾಳ ನೆಟ್ಟರೆ ಭಾರೀ ಅನುಕೂಲ.

ಹಿಂದಿನವರು ತಮ್ಮ ಅಡಿಕೆ ತೋಟದ ಬೌಂಡ್ರಿಯ ಸುತ್ತ ದಾಸವಾಳದ ಗಿಡ ನೆಡುತ್ತಿದ್ದರು. ಇದರ ಹಿಂದೆ ಸಾಕಷ್ಟು ವೈಜ್ಞಾನಿಕತೆ ಅಡಗಿದೆ.  ವಿಟ್ಲ, ಪುತ್ತೂರು, ಸುಳ್ಯ , ಕಾಸರಗೋಡು, ಹಾಗೆಯೇ ಶ್ರಿಂಗೇರಿ, ಕೊಪ್ಪ, ಸಾಗರ, ಶಿರಸಿ  ಕಡೆಯ  ಹಳೆಯ ಅಡಿಕೆ ಕೃಷಿಕರ ತೋಟದ ಸುತ್ತ ಬೇಲಿಗಳಲ್ಲಿ ದಾಸವಾಳದ ಸಸ್ಯ ಇರುತ್ತದೆ. ದಾಸವಾಳ ಸಸಿ ಬೆಳೆಸುವುದು ಸುಲಭ. ಅಂದಕ್ಕೆ ಹೂವೂ ಆಗುತ್ತದೆ. ಬೇಲಿ ಧೀರ್ಘ ಕಾಲದ ತನಕ ಹಾಳಾಗುವುದಿಲ್ಲ. ಇದು ಬೇಲಿ ಮಾಡುವವರಿಗೆ ತಿಳಿದಿರುವ ಸಂಗತಿ. ತಮ್ಮ ಹಿರಿಯರು ಇದನ್ನು ಅನುಸರಿಸುತ್ತಿದ್ದರು….

Read more
error: Content is protected !!