ಕಬ್ಬು ಬೆಳೆಗೆ ಸಾರಜನಕ ಪೋಷಕದ ಫಲ

ಕಬ್ಬು ಬೆಳೆಗೆ ಸಾರಜನಕ ಪೋಷಕಾಂಶದ ಮಹತ್ವ.

 ಕಬ್ಬು ಬೆಳೆಗೆ ಸಾರಜನಕ ಪೋಷಕಾಂಶ  ಅತ್ಯಂತ ಮಹತ್ವದ ಗೊಬ್ಬರವಾಗಿದ್ದು, ರೈತರು ಸಮಯಾಧಾರಿತವಾಗಿ ಇದನ್ನು ಕೊಡುವುದರಿಂದ  ಉತ್ತಮ ಇಳುವರಿ ಪಡೆಯಬಹುದು. ಕಬ್ಬಿನ ಬೆಳೆ ಬೆಳೆಯುವಾಗ ಅದರಿಂದ ನಾವು ಮರಳಿ ಪಡೆಯುವುದು ಬರೇ 12 %  ಸಕ್ಕರೆ ಮಾತ್ರ . ಉಳಿದ ರವದಿ, ಮಡ್ಡಿ, ಕಾಕಂಬಿ, ಮುಂತಾದವುಗಳನ್ನು ಮಣ್ಣಿಗೆ ಸೇರಿಸಿದರೆ ಕಬ್ಬಿಗೆ ಬೇರೆ ಪೋಷಕಾಂಶವನ್ನು ಕಡಿಮೆ ಕೊಟ್ಟೂ  ಬೆಳೆ ಬೆಳೆಸಬಹುದು. ಇವೆಲ್ಲಾ ಬರೇ  ಹೇಳಲಿಕ್ಕಷ್ಟೇ ಚಂದ . ಪ್ರಾಯೋಗಿಕವಾಗಿ  ಇದನ್ನು ಮಾಡಲಿಕ್ಕಾಗುವುದಿಲ್ಲ. ಕಬ್ಬಿನ ಹೊಲ ಒಂದು ಕಡೆ, ಸಕ್ಕರೆ ಕಾರ್ಖಾನೆ …

Read more
error: Content is protected !!