ಎಲೆ ಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ

ಎಲೆ ಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ – ಮಾಡಬೇಕಾದದ್ದು ಬೇರೆ ಇದೆ.

ಎಲೆಚುಕ್ಕೆ ರೋಗ ಇಲ್ಲದ ಸ್ಥಳವೇ ಇಲ್ಲ. ಇದಕ್ಕೆ ಬೆಳೆಗಾರರು ಏನು ಸಿಂಪಡಿಸಬೇಕು ಎಂದು ಕೇಳುತ್ತಾರೆ. ಆದರೆ ಮೊದಲು ಮಾಡಬೇಕಾದಾದ ಈ ಕೆಲಸ ಮಾಡದೆ ಸಿಂಪರಣೆ  ಮಾಡಿದರೆ ವಾಸಿಯಾಗುವುದಿಲ್ಲ. ಕೆಲವು ಕಡೆ ಕಡಿಮೆ ಇರಬಹುದು. ಕೆಲವು ಕಡೆ ಉಲ್ಪಣ ಸ್ಥಿತಿಗೆ ತಲುಪಿರಲೂ ಬಹುದು. ನೂರು ಮರಗಳಲ್ಲಿ ಕೆಲವು ಮರಗಳು ಸೋಂಕು  ತಗಲಿಸಿಕೊಳ್ಳದೆಯೂ ಇರಬಹುದು. ಇದೆಲ್ಲಾ ಸಸ್ಯದ ಅಂತರ್ಗತ ಶಕ್ತಿಯ ಮೇಲೆ ಅವಲಂಭಿಸಿದೆ. ಕೆಲವು ಸಾಂಕ್ರಾಮಿಕ ರೋಗಗಳು ತೀವ್ರವಾಗಿ ಹರಡಿದರೂ ಎಲ್ಲರನ್ನೂ ಬಾಧಿಸದೆ ಕೆಲವರನ್ನು ಬಿಟ್ಟಿರಬಹುದು. ಅದು ರೋಗಾಣು ಕೊಟ್ಟ…

Read more
error: Content is protected !!