ತರಕಾರಿ ಬೀಜಗಳು ಈಗ ತ್ವರಿತವಾಗಿ ಲಭ್ಯ

ರೈತರ ಬದುಕು ಸಕಾಲದಲ್ಲಿ ಮಳೆ ಮತ್ತು ಸಕಾಲದಲ್ಲಿ ಬೀಜದ ಲಭ್ಯತೆ ಮೇಲೆ ನಿಂತಿದೆ. ಗುಣಮಟ್ಟದ ಬೀಜಗಳನ್ನು ತ್ವರಿತವಾಗಿ ತಲುಪಿಸಲು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ  ಜೊತೆಯಾಗಿ ಹೊಸ ವ್ಯವಸ್ಥೆಯನ್ನು ಹಾಕಿಕೊಂಡಿದೆ. ಭಾರತದಲ್ಲೇ ಪ್ರಥಮ ಬಾರಿಗೆ ಎಂಬಂತೆ ಬೆಂಗಳೂರಿನ ಹೇಸರಘಟ್ಟದಲ್ಲಿರುವ  ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ   IIHR ತನ್ನ ಸೀಡ್ ಪೋರ್ಟಲ್ ಅನ್ನು ಪ್ರಾರಂಭಿಸಿದೆ. ಇದನ್ನು  ರೈತರಿಗೆ ನೇರವಾಗಿ ತಲುಪಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದರ ಯೇನೋ ಅಗ್ರಿಕಲ್ಚರ್  ಜೊತೆ…

Read more
ಹಳದಿ ಎಲೆ ರೋಗ ಬಾಧಿತ ಬೆಂಡೆ ಎಲೆ

ಬೆಂಡೆಯ ಹಳದಿ ಎಲೆ ರೋಗಕ್ಕೆ ಮದ್ದು ಇಲ್ಲ.

ಬೆಂಡೆ, ಅಪರೂಪದಲ್ಲಿ ಕುಂಬಳ ಜಾತಿಯ ಸಸ್ಯಗಳಿಗೆ ಬರುವ ಪ್ರಾಮುಖ್ಯ ರೋಗ ಎಂದರೆ ಎಲೆ ಹಳದಿಯಾಗುವ ವೈರಸ್ ರೋಗ. ವೈರಸ್ ಎಂಬುದಕ್ಕೆ ಕನ್ನಡದಲ್ಲಿ ನಂಜಾಣು ಎಂದು ಹೇಳಲಾಗುತ್ತದೆ. ನಂಜಾಣು ಎನ್ನುವುದು ಅತೀ ಸೂಕ್ಷ್ಮ ಜೀವಿಯಾಗಿದ್ದು, ಇದನ್ನು ಸರಿಯಾಗಿ ಅಭ್ಯಸಿಸಿ ಅದಕ್ಕೆ ಪ್ರತ್ಯಔಷಧಿ ತಯಾರಿಸಲು ತುಂಬಾ ಕಷ್ಟ. ಏನಿದ್ದರೂ ನಿರೋಧಕ ಶಕ್ತಿ ಹೊಂದಿದ ತಳಿಯನ್ನು  ಆಯ್ಕೆ ಮಾಡಬೇಕು ಅಷ್ಟೇ. ಬೆಂಡೆಯ ಎಲೆ ಹಳದಿ ರೋಗ ಇಂತದ್ದೇ ಆಗಿದೆ. ಬಿಳಿ ಅಷ್ಟಪಟ್ಟಿ ಬೆಂಡೆ, ಅಥವಾ ಈಗ ಹೊಸತಾಗಿ ಕರೆಯಲಾಗುವ ‘ಕಾರ್ಲ ಬೆಂಡೆ’ ಅಥವಾ…

Read more
error: Content is protected !!