ಸಾವಯವ ಅಂಶ ಇಲ್ಲದಿದ್ದರೆ ಬೆಳೆ ಬರಲಾರದು.

ಕೃಷಿ ಮಾಡುವಾಗ ರಾಸಾಯನಿಕ ಗೊಬ್ಬರ ಒಂದನ್ನೇ ಮಣ್ಣಿಗೆ ಕೊಡುತ್ತಾ ಇದ್ದರೆ, ನಿಧಾನವಾಗಿ ಮಣ್ಣಿನ ರಚನೆ ಕೆಳಮಟ್ಟಕ್ಕೆ ಇಳಿಯುತ್ತದೆ. ಮಣ್ಣಿನ ರಚನೆ ವ್ಯತ್ಯಾಸವಾದರೆ ರಸಗೊಬ್ಬರಗಳು ಕೆಲಸ ಮಾಡುವುದಿಲ್ಲ. ಯಾವುದೇ ರಸ ಗೊಬ್ಬರಗಳನ್ನು ನೇರವಾಗಿ ಸಸ್ಯಗಳು ಬಳಕೆ ಮಾಡಿಕೊಳ್ಳಲಾರವು. ಮಣ್ಣಿನ ಜೀವಾಣುಗಳ ಸಹಕಾರದಿಂದ ಅವು ಸಸ್ಯಗಳಿಗೆ ಲಭ್ಯವಾಗುತ್ತದೆ. ಮಣ್ಣಿನಲ್ಲಿ ಜೀವಾಣುಗಳು ಇದ್ದರೆ ಅದು ಜೀರ್ಣಕ್ಕೊಳಪಡುತ್ತದೆ. ಫಲವತ್ತತೆ ಕಡಿಮೆಯಾದ ಮಣ್ಣಿನಲ್ಲಿ ಜೀವಾಣುಗಳ ಸಂಖ್ಯೆ ಕಡಿಮೆಯಾಗುತ್ತದೆ. ಆಗ ರಸ ಗೊಬ್ಬರಗಳ ಕ್ಷಮತೆಯೂ ಕಡಿಮೆಯಾಗುತ್ತದೆ. ಆದ ಕಾರಣ ಅಧಿಕ ಇಳುವರಿಗೆ  ಅಗತ್ಯವಿದ್ದರೆ ರಸಗೊಬ್ಬರ ಹಿತ…

Read more
border crops to pest attraction

ಕೀಟಗಳ ನಿಯಂತ್ರಣಕ್ಕೆ ಇದು ಸುರಕ್ಷಿತ ವಿಧಾನ.

ಕೀಟನಾಶಕ ಬಳಕೆಯಿಂದ ತಿನ್ನುವವರಿಗಿಂತ ಬಳಸುವವರಿಗೆ ತೊಂದರೆ ಜಾಸ್ತಿ. ಅದ ಕಾರಣ ಸಾಧ್ಯವಾದಷ್ಟು ಅದರ ಬಳಕೆ ಕಡಿಮೆ ಮಾಡಿ.  ಬಲೆ ಬೆಳೆ ಎಂದರೆ ಒಂದು ಬೆಳೆಗೆ ಬರುವ ಕೀಟವನ್ನು ಮತ್ತೊಂದು ಬೆಳೆಯ ಮೂಲಕ ಆಕರ್ಷಿಸುವುದು. ಮತ್ತು ಮುಖ್ಯ ಬೆಳೆಯನ್ನು ರಕ್ಷಿಸುವುದು.ಎಲ್ಲದಕ್ಕೂ ಕೀಟ  ನಾಶಕ ಪರಿಹಾರ ಅಲ್ಲ. ಅದು ಸಮಂಜಸ ಪರಿಹಾರವೂ ಅಲ್ಲ.  ಸುಲಭದಲ್ಲಿ  ಕೊಯ್ಯುವುದು ಸಾಧ್ಯವಿದ್ದರೆ ಅದರಿಂದಲೇ  ಕೊಯಿಲು ಮಾಡಬೇಕು. ಅಲ್ಲಿಗೆ ಕೊಕ್ಕೆ ಬೇಡ. ನಾವು ಈಗ ಕೊಕ್ಕೆ ಅನಿವಾರ್ಯವಾದಂತೆ  ವರ್ತಿಸುತ್ತೇವೆ. ಹುಳ ಬಿದ್ದಿದೆ ಯಾವ ಕೀಟ ನಾಶಕ…

Read more

ಈ ಸಸ್ಯಗಳಲ್ಲಿ ವಿಶೇಷ ಗುಣಗಳು ಇವೆ.

ಕಳೆ ಸಸ್ಯಗಳೆಂದು ನಾವು ನಿರ್ಲಕ್ಷ್ಯ ಮಾಡುವ ಕೆಲವು ಸಸ್ಯಗಳು ಮಣ್ಣೀನ ಫಲವತ್ತತೆ  ಹೆಚ್ಚಿಸಲು ಸಹಕಾರಿ. ಅವುಗಳಲ್ಲಿ ಒಂದು ಕ್ರೊಟಲೇರಿಯಾ ಜಾತಿಯ ಸಸ್ಯ. ಸಸ್ಯಗಳು ಮತ್ತು ಮಣ್ಣು:  ಅಲ್ಪಾವಧಿಯ ಸಸ್ಯಗಳಾದ ಇವುಗಳನ್ನು ಹೊಲದಲ್ಲಿ ಬೆಳೆಯುವುದರಿಂದ ಮಣ್ಣಿನ ಭೌತಿಕ ಮತ್ತು ಜೈವಿಕ ರಚನೆ ಅಭಿವೃದ್ದಿಯಾಗುತ್ತದೆ. ಇಂತವುಗಳು  ನಮ್ಮ ಸುತ್ತಮುತ್ತ ಹಲವಾರು ಇವೆ. ಯಾವುದು ದ್ವಿದಳ ಕಾಳುಗಳನ್ನು ಕೊಡುವ ಸಸ್ಯಗಳಿವೆಯೋ ಅವೆಲ್ಲಾ ಪೋಷಕಾಂಶ ಕೊಡುವ ಸಸ್ಯಗಳು.  ಮಣ್ಣು  ಈ ತನಕ ಜೀವಂತವಾಗಿ ಉಳಿದುಕೊಂಡು ಬಂದುದು ಅದರಲ್ಲಿ ಆಶ್ರಯಿಸಿರುವ ಸೂಕ್ಷ್ಮ ಜೀವಿಗಳು, ಸಸ್ಯಗಳು…

Read more
error: Content is protected !!