ಅಧಿಕಇಳುವರಿಗೆ ನೆರವಾಗುವ ರಾಸಾಯನಿಕ ಇಲ್ಲದ NPK ಪೋಷಕ.

ಕೆಲವು ರೈತರು ಬೆಳೆಗಳಿಗೆ ಎಲ್ಲಾ ರೀತಿಯ ಗೊಬ್ಬರಗಳನ್ನು ಕೊಡುತ್ತಾರೆ. ವರ್ಷದಿಂದ ವರ್ಷಕ್ಕೆ ಗೊಬ್ಬರ ಕೊಡುವ ಪ್ರಮಾಣವನ್ನೂ ಹೆಚ್ಚಿಸುತ್ತಾರೆ. ಆದರೆ ವರ್ಷದಿಂದ ವರ್ಷಕ್ಕೆ ಫಸಲು ಕಡಿಮೆಯಾಗುತ್ತದೆ. ಸಸ್ಯ ದ ಆರೋಗ್ಯವೂ ಹಾಳಾಗುತ್ತದೆ. ಇದಕ್ಕೆ ಕಾರಣ ಮಣ್ಣಿನ ಜೈವಿಕತೆ ಕ್ಷೀಣಿಸುವುದು. ಪರಿಸ್ಥಿತಿಗೆ ಸಹಜವಾಗಿ ಮಣ್ಣಿಗೆ ಸಾವಯವ ವಸ್ತುಗಳನ್ನು ಹೇರಳವಾಗಿ ಪೂರೈಕೆ ಮಾಡಲು ಆಗುತ್ತಿಲ್ಲ. ಇದರಿಂದಾಗಿ ಮಣ್ಣಿನ ಜೈವಿಕ ಗುಣ ಕ್ಷೀಣವಾಗುತ್ತಾ ಬರುತ್ತದೆ. ಹಾಕಿದ ಗೊಬ್ಬರವನ್ನು ಲಭ್ಯಸ್ಥಿತಿಗೆ ತಂದು ಅಧಿಕಇಳುವರಿ ಪಡೆಯಲು ಈ ಜೈವಿಕ ಸಮ್ಮಿಶ್ರಣ ನೆರವಾಗುತ್ತದೆ. ನಾವು ತಿನ್ನುವ ಆಹಾರ ದೇಹದಲ್ಲಿ…

Read more
ಸಗಣಿ ಗೊಬ್ಬರ

ಸಗಣಿ ಗೊಬ್ಬರ – ಪರಿಪೂರ್ಣ ಸಾವಯವ ಪೋಷಕವಲ್ಲ.

ಕೆಲವು ರೈತರು ನಾನು ನನ್ನ ಬೆಳೆಗಳಿಗೆ ಹಸುವಿನ ಸಗಣಿ ಗೊಬ್ಬರವನ್ನು ಮಾತ್ರ ಕೊಡುವುದು ಎನ್ನುತ್ತಾರೆ. ಮರಗಳು ಹಚ್ಚ ಹಸುರಾಗಿ ಬೆಳೆಯುತ್ತವೆಯಾದರೂ ಪರಿಪೂರ್ಣ ಪೋಷಕಗಳು ಇಲ್ಲದ ಕಾರಣ ಫಸಲು ಅಷ್ಟಕ್ಕಷ್ಟೇ.ಯಾವುದೇ ಪ್ರಾಣಿಯ ತ್ಯಾಜ್ಯಗಳಿಂದ ಪಡೆಯುವ ಹಿಕ್ಕೆ ಅಥವಾ ಮಲದಲ್ಲಿ  ಎಷ್ಟು ಪೋಷಕಗಳಿರುತ್ತವೆ ಎಂಬುದು ಹಲವಾರು ಸಂಗತಿಗಳ ಮೇಲೆ ಅವಲಂಭಿಸಿದೆ. ಪ್ರಾಣಿಯ ದೇಹ, ಅವುಗಳ ತಳಿ, ವಯಸ್ಸು, ತೂಕ, ಆಹಾರ ಸೇವಿಸುವುದರ ಮೇಲೆ ಅವು ಮಾಡಿಕೊಡುವ ಗೊಬ್ಬರದ ಪ್ರಮಾಣ ಹೊಂದಿರುತ್ತದೆ. ಇಷ್ಟು ಮಾತ್ರವಲ್ಲ ಆ ಪ್ರಾಣಿಯ ಆರೋಗ್ಯ  ಮತ್ತು ಅದು…

Read more
ವೇಸ್ಟ್ ಡಿ ಕಂಪೊಸರ್

“ವೇಸ್ಟ್ ಡಿ ಕಂಪೋಸರ್ “ ಒಂದು ಗೊಬ್ಬರ ಅಲ್ಲ.

ಹೆಸರೇ ಹೇಳುತ್ತದೆ, ಇದು ಕೃಷಿ ತ್ಯಾಜ್ಯಗಳನ್ನು ಕಳಿಯಿಸಿ ಕೊಡುವ ಜೀವಾಣುಗಳನ್ನು ಹೊಂದಿರುವ ಉತ್ಪನ್ನ ಎಂದು. ಆದರೆ ಜನ ಇದನ್ನೇ ಗೊಬ್ಬರ ಎಂದು ಭಾವಿಸಿ, ಎಲ್ಲದಕ್ಕೂ ವೇಸ್ಟ್ ಡಿ ಕಂಪೋಸರ್ ಬಳಸಿ ಎಂದು ಸಲಹೆ ಕೊಡುತ್ತಾರೆ.  ಯಾವ ಲಾಭಕ್ಕಾಗಿ ಹೀಗೆ ಮಾಡುತ್ತಿದ್ದಾರೆಯೋ ತಿಳಿಯದು. ಬರೇ ಇದನ್ನು ಬಳಸಿ ಬೆಳೆಗಳಿಗೆ ಪೋಷಕಾಂಶದ ತೃಷೆ ತೀರಿತೆಂದಾದರೆ ಅದು ಒಂದು ಅದ್ಭುತವೇ ಸರಿ. ಗೊಬ್ಬರಗಳು ಅಥವಾ ಪೊಷಕಾಂಶಗಳಲ್ಲಿ ಸ್ಥೂಲ ಗೊಬ್ಬರಗಳು ಮತ್ತು ತೀಕ್ಷ್ಣ ಗೊಬ್ಬರಗಳು ಎಂದು ಎರಡು ವಿಧ. ಈಗ ಅದರಲ್ಲಿ ನ್ಯಾನೋ…

Read more

ಜೈವಿಕ ಗೊಬ್ಬರವನ್ನು ಹೀಗೆ ಬಳಸಿದರೆ ಹೆಚ್ಚು ಫಲ ಸಿಗುತ್ತದೆ?

ಬೇರೆ ಬೇರೆ ಜೀವಾಣುಗಳ ಸಹಾಯದಿಂದ ಬೆಳೆ ಪೋಷಣೆ ಮತ್ತು ಬೆಳೆ ಸಂರಕ್ಷಣೆ ಮಾಡಬಹುದು. ಈ ಜೀವಾಣುಗಳನ್ನು ಹುಡಿ, ದ್ರವ ರೂಪದಲ್ಲಿ ರೈತರಿಗೆ ಒದಗಿಸಲಾಗುತ್ತದೆ. ಇದರ ಸಮರ್ಪಕ ಫಲಿತಾಂಶ ಯಾವ ಸಂದರ್ಭದಲ್ಲಿ ಚೆನ್ನಾಗಿ ನಡೆಯುತ್ತದೆ ಎಂಬುದು ಎಲ್ಲರೂ ತಿಳಿದಿರಬೇಕು. ಜೀವಾಣುಗಳನ್ನು ಬಳಸುವ ಮುನ್ನ ಅದರ ಬಗ್ಗೆ ರೈತರು ತಿಳಿದುಕೊಳ್ಳಬೇಕು. ಅದು ಜೀವಾಣು ಎಂದಲ್ಲ. ಯಾವುದೇ ಬೆಳೆ ಪೋಷಕ ಇರಲಿ ಬೆಳೆ ಸಂರಕ್ಷಕ ಇರಲಿ, ಬಳಸುವ ಮುನ್ನ ಅದರಲ್ಲಿ ಯಾವ ಅಂಶ ಇದೆ ಎಂಬುದನ್ನು ಯಾರು ಬಹಿರಂಗ ಗೊಳಿಸುತ್ತಾರೆಯೋ ಅವರಿಂದ…

Read more

ಹ್ಯೂಮಸ್ ಹೆಚ್ಚಿಸಿ ಅಧಿಕ ಫಸಲು ಪಡೆಯಿರಿ.

ಎಲ್ಲರೂ ಹ್ಯೂಮಸ್ ಎಂಬ ಶಬ್ಧವನ್ನು ಕೇಳಿರುತ್ತಾರೆ.ಆದರೆ ಇದು ಏನು, ಹೇಗೆ ಉತ್ಪಾದನೆಯಾಗುತ್ತದೆ ಎಂಬ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ.ಹ್ಯೂಮಸ್ ಎಂದರೆ ಮಣ್ಣಿನಲ್ಲಿ ಜೀವ ರಾಸಾಯನಿಕ ಕ್ರಿಯೆಯಿಂದ ಉತ್ಪಾದನೆಯಾಗುವ ಆಕಾರ ರಹಿತ, ಒಂದು ವಸ್ತು. ಇದು ಮಣ್ಣಿನ ಸ್ಥಿತಿಯನ್ನು ಫಲವತ್ತಾಗಿ ಇಡಲು ನೆರವಾಗುವ ಅಂಶ. ನಾವು ಮಣ್ಣಿಗೆ ಸೇರಿಸುವ ಕೃಷಿ ತ್ಯಾಜ್ಯಗಳು, ಮಣ್ಣಿನಲ್ಲೇ ಇರುವ ಕೆಲವು ಜೀವಿಗಳು ತಮ್ಮ ಆಯುಸ್ಸನ್ನು ಮುಗಿಸಿ ಮತ್ತೆ ಮಣ್ಣಿಗೇ ಸೇರುತ್ತವೆ. dead plant and animals and ferns etc.  ಅದು ಮಣ್ಣಿನಲ್ಲಿ ವಿಘಟನೆಯಾಗುವಾಗ…

Read more
ರಾಸಾಯನಿಕ + ಸಾವಯವ ಎರಡು ಬಳಸಿ ಇಳುವರಿ

ರಾಸಾಯನಿಕ + ಸಾವಯವ = ಇಳುವರಿ ಉತ್ತಮ.

ನಾನು ರಾಸಾಯನಿಕ ಬಿಟ್ಟು ಬೇರೆ ಬಳಸುವುದೇ ಇಲ್ಲ. ನಾನು ಗೊಬ್ಬರಕ್ಕಾಗಿ ಹಸು ಸಾಕುವುದೇ ಇಲ್ಲ. ಕಡಿಮೆ ಖರ್ಚಿನಲ್ಲಿ ಗೊಬ್ಬರ ಆಗುತ್ತದೆ. ನನಗೆ ಇಳುವರಿಗೆ ಯಾವ ತೊಂದರೆಯೂ ಆಗಿಲ್ಲ ಎಂಬ ತರ್ಕ ಮಾಡುವ ರೈತರು ಒಂದಲ್ಲ ಒಂದು ದಿನ ತಮ್ಮ ಈ ಮನೋಭಾವನೆಯನ್ನು ಬದಲಿಸುತ್ತಾರೆ. ಈ ರಾಸಾಯನಿಕ ಗೊಬ್ಬರಗಳು ಮಣ್ಣಿನ ಧಕ್ಕೆ ಸಹನೆ ಇರುವಷ್ಟು ಸಮಯ ಮಾತ್ರ ಪ್ರಯೋಜನಕಾರಿ. ನಂತರ ಅದು ಕೆಲವು ಸಮಸ್ಯೆಗಳನ್ನು ತಂದೊಡ್ಡುತ್ತದೆ. ಸಾವಯವ ತ್ಯಾಜ್ಯಗಳನ್ನು ಮಣ್ಣಿಗೆ ಸೇರಿಸುತ್ತಾ ಇದ್ದರೆ ಮಣ್ಣಿನ ರಚನೆ ಉತ್ತಮವಾಗಿ ರಸಗೊಬ್ಬರ…

Read more
ಸಾಗುವಾನು ಮರದ ಬುಡದ ಮಣ್ನು -soil of teak tree base

ಸಾಗುವಾನಿ ಮರದ ಬುಡದ ಮಣ್ಣು ಬಂಗಾರ.

ನಿಮ್ಮಲ್ಲಿ ಸಾಗುವಾನಿ ಮರ ಇದೆಯೇ , ಅದರ ಬುಡದಲ್ಲಿ ಬಿದ್ದ ತರಗೆಲೆಯ ಅಡಿಯ ಮಣ್ಣನ್ನು ಒಮ್ಮೆ ಗಮನ ಇಟ್ಟು ನೋಡಿ. ಇದು ಫಲವತ್ತಾದ ರಸಸಾರ ತಟಸ್ಥ ಇರುವ ಮೆಕ್ಕಲು ಮಣ್ಣಾಗಿರುತ್ತದೆ. ಸಾಗುವಾನಿ ಮರದ ಎಲೆಗಳು ಮಣ್ಣನ್ನು ಫಲವತ್ತಾಗಿಸುತ್ತದೆ, ಹಾಗೆಯೇ ಮಣ್ಣಿನ pH  ಅನ್ನು ಸರಿಮಾಡಿಕೊಡುತ್ತದೆ. ಸಾಗುವಾನಿ ಮರದ ಬುಡದಲ್ಲಿ ಎಲ್ಲಾ ನಮೂನೆಯ ಸೂಕ್ಷ್ಮ ಜೀವಿಗಳು ಇರುತ್ತವೆ ಎಂಬುದಾಗಿ ಕೇರಳದ ಅರಣ್ಯ ಸಂಶೊಧಾನ ಸಂಸ್ಥೆಯ ವಿಜ್ಞಾನಿಗಳು ಹೇಳುತ್ತಾರೆ. ಇದರ ಎಲೆಯ ಗಾತ್ರ, ಅದರ ತೂಕ, ಅದು ಕರಗುವ ವೇಗ…

Read more

ಅಧಿಕ ಇಳುವರಿಗೆ ಸಹಾಯಕವಾಗುವ ಸಾವಯವ ಗೊಬ್ಬರಗಳು.

ರಾಸಾಯನಿಕ ಗೊಬ್ಬರಗಳು ಒಮ್ಮೆಗೆ  ಉತ್ತಮ ಫಲಿತಾಂಶ ಕೊಡಬಹುದು. ಆದರೆ ಅದು ಧೀರ್ಘ ಕಾಲದ ತನಕ ಕಷ್ಟ. ಮಣ್ಣಿನ ಫಲವತ್ತತೆಯಿಂದ ಮಾತ್ರ ಧೀರ್ಘಕಾಲಿಕ ಫಲಿತಾಂಶ ಪಡೆಯಲು ಸಾಧ್ಯ. ಧೀರ್ಘಾವಧಿ ಬೆಳೆಗಳಿಗೆ ಮಣ್ಣಿನ ಫಲವತ್ತತೆ ಪ್ರಾಮುಖ್ಯ. ಸಾವಯವ ಅಥವಾ ನೈಸರ್ಗಿಕ ಮೂಲವಸ್ತುಗಳಿಂದ ಮಾತ್ರ ಮಣ್ಣಿನ ಫಲವತ್ತತೆ ವೃದ್ದಿಯಾಗಲು ಸಾಧ್ಯ. ರಾಸಾಯನಿಕ ಗೊಬ್ಬರಗಳು ಎಲ್ಲವೂ ಆಮ್ಲೀಯ ಗುಣದವು. ಇದನ್ನು ಮಣ್ಣಿಗೆ ಹಾಕುವುದರಿಂದ ಮಣ್ಣು ಸ್ವಲ್ಪ ಮಟ್ಟಿಗೆ ಅಜೀರ್ಣಕ್ಕೊಳಗಾಗುತ್ತದೆ. ರಾಸಾಯನಿಕ ಗೊಬ್ಬರಗಳನ್ನು ಬಳಸುವುದರ ಜೊತೆಗೆ  ಸಾವಯವ ವಸ್ತುಗಳನ್ನೂ ಸೇರಿಸುತ್ತಿದ್ದರೆ ಮಣ್ಣು ಆರೋಗ್ಯವಾಗಿರುತ್ತದೆ. ಮಣ್ಣು…

Read more

ಸತ್ವಯುತ ಕಾಂಪೊಸ್ಟು ತಯಾರಿಕೆ ಹೀಗೆ.

ಕಾಂಪೋಸ್ಟು ಅದರಲ್ಲೇನಿದೆ. ಹೊಂಡ ಮಾಡುವುದು ಅದಕ್ಕೆ  ಎಲ್ಲಾ  ತ್ಯಾಜ್ಯಗಳನ್ನು  ಹಾಕುವುದು ಗೋಬರ್ ಗ್ಯಾಸ್ ಸ್ಲರಿಯನ್ನು  ಎರೆಯುವುದು. ಕೆಲವು ತಿಂಗಳಲ್ಲಿ ಕಾಂಪೋಸ್ಟು  ತಯಾರಾಗುತ್ತದೆ. ಇದು ನಿಜವಾಗಿಯೂ ಸೂಕ್ತ  ಕಾಂಪೋಸ್ಟು ತಾಂತ್ರಿಕತೆ ಆಲ್ಲ. ಇದರಲ್ಲಿ ಯಾವ ಪೋಷಕಗಳೂ ಇರುವುದಿಲ್ಲ. ಸಾವಯವ ತ್ಯಾಜ್ಯಗಳು ಹಾಕಿದ ತರಹವೇ ಯಾವುದೇ ರೂಪಾಂತರಗೊಳ್ಳದೆ ಇರುತ್ತವೆ. ಗುಂಡಿಯ  ಒಳಗಡೆ ನೀರು ಹೆಚ್ಚಾಗಿರುತ್ತದೆ. ಇದು ಸೂಕ್ಷ್ಮ ಜೀವಿಗಳನ್ನು ಬದುಕಲು ಬಿಡುವುದಿಲ್ಲ.  ಯಾವುದೇ ಸಾವಯವ ತ್ಯಾಜ್ಯ ಕಾಂಪೋಸ್ಟು ಕ್ರಿಯೆಗೆ ಒಳಪಟ್ಟಾಗ ಅದು ಹುಡಿ ಆಗಬೇಕು. ಗುಂಡಿ ಪದ್ದತಿಯಲ್ಲಿ ಅದು ಆಗುವುದಿಲ್ಲ….

Read more

ಸಾವಯವ ಕೃಷಿ- ಇದು ವ್ಯವಸ್ಥಿತ ರಾಜಕೀಯ.

ರೈತರೇ ನೀವು ಕೃಷಿ ಮಾಡುವವರೇ ಹೊರತು ಪಕ್ಷ ಕಟ್ಟುವವರಲ್ಲ. ಪಕ್ಷ ಕಟ್ಟುವ, ರಾಜಕೀಯ ಮಾಡುವ ಮನೋಸ್ಥಿತಿಯವರು ನಾವಲ್ಲ. ನಾವು ಸಾಧ್ಯವಾದಷ್ಟು ಒಗ್ಗಟ್ಟಾಗುವ ಬಗ್ಗೆ ಶ್ರಮಿಸೋಣ. ನಮಗೆ ಯಾವ ವಿಧಾನದ ಕೃಷಿ ಲಾಭದಾಯಕ ಎಂದೆಣಿಸುತ್ತದೆಯೋ ಅದನ್ನು ಮಾಡೋಣ.. ಕೃಷಿ ಮಾಡುವುದು ನಮ್ಮ ಬದುಕುವ ದಾರಿಗಾಗಿಯೇ ಹೊರತು ಪ್ರಚಾರಕ್ಕಾಗಿ ಅಲ್ಲ ತಾನೇ? ಇಲ್ಲಿ ಇದರ ಪ್ರಸ್ತಾಪ ಯಾಕೆಂದರೆ ಕೃಷಿಕರು ಅವರ ಹೊಟ್ಟೆ ಪಾಡಿಗಾಗಿ  ವೃತ್ತಿ ಮಾಡುವವರು. ಇವರ ಶ್ರಮದಲ್ಲಿ ಸ್ವಾರ್ಥ ಅಲ್ಲದೆ ಸಾಮಾಜಿಕ ಕಳಕಳಿಯೂ ಇದೆ. ಇದರಲ್ಲಿ ಮಧ್ಯಪ್ರವೇಶಕ್ಕೆ ಮೂರನೆಯವರಿಗೆ…

Read more
error: Content is protected !!